Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಲಿಮಾರ್ ಮಸೀದಿಯಲ್ಲಿ ಮೀಲಾದುನ್ನಬಿ

ಫಲಿಮಾರ್ ಮಸೀದಿಯಲ್ಲಿ ಮೀಲಾದುನ್ನಬಿ

ವಾರ್ತಾಭಾರತಿವಾರ್ತಾಭಾರತಿ19 Oct 2021 9:48 PM IST
share
ಫಲಿಮಾರ್ ಮಸೀದಿಯಲ್ಲಿ ಮೀಲಾದುನ್ನಬಿ

ಪಡುಬಿದ್ರಿ: ವಿಶ್ವಕ್ಕೆ ಮಾನವತೆಯ ಸಂದೇಶ ಸಾರಿದ ಪ್ರವಾದಿಯವರ ಚರ್ಯೆಯನ್ನು ಪಾಲಿಸಿಕೊಂಡು ಅನ್ಯೋನ್ಯತೆಯ ಜೀವನ ನಡೆಸುವುದರ ಮೂಲಕ ಆರೋಗ್ಯ ಪೂರ್ಣ  ಸಮಾಜ ನಿರ್ಮಾಣ ಸಾಧ್ಯ ಎಂದು ಫಲಿಮಾರ್ ಜಮಾಅತ್  ಖತೀಬ್  ರಿಯಾಝ್  ಫೈಝಿ  ಹೇಳಿದ್ದಾರೆ.

ಸೋಮವಾರ ಫಲಿಮಾರ್ ಹಯಾತುಲ್ ಇಸ್ಲಾಂ ಜುಮಾ ಮಸ್ಜಿದ್,  ನೂರುಲ್ ಹುದಾ  ಮದ್ರಸ ಕಾಂಜರಕಟ್ಟೆ ಹಾಗೂ  ಹಿದಾಯತುಲ್ ಇಸ್ಲಾಂ  ಮದ್ರಸ, ಎಸ್‍ಕೆಎಸ್‍ಎಸ್ ಎಫ್ ಫಲಿಮಾರ್ ಘಟಕ,  ಎಸ್‍ಕೆಎಸ್‍ಬಿವಿ  ಫಲಿಮಾರ್ ಘಟಕದ ಜಂಟಿ ಆಶ್ರಯದಲ್ಲಿ ಫಲಿಮಾರ್  ಹಯಾತುಲ್ ಇಸ್ಲಾಂ ಜುಮಾ ಮಸ್ಜಿದ್ ವಠಾರದಲ್ಲಿ  ಆಯೋಜಿಸಿದ ಪ್ರವಾದಿಯವರ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಾನವ ಜೀವನದಲ್ಲಿ ಅಳವಡಿಸಲು ಪ್ರವಾದಿಯವರು  ಸಾರಿದ ಮತ್ತು  ಸ್ವತಃ  ಆಚರಿಸಿದ ಸಂದೇಶಗಳು, ಚರ್ಯೆಯನ್ನು  ನಾವು ಪಾಲಿಸಿದಾಗ ಸ್ವಸ್ಥ ಹಾಗೂ ಆರೋಗ್ಯ ಪೂರ್ಣ  ಸಮಾಜ ನಿರ್ಮಾಣ ಸಾಧ್ಯ ಎಂದು  ಹೇಳಿದರು.  ಯುವ ಜನಾಂಗ ವನ್ನು  ದುಶ್ಚಟ, ಅನಾಚಾರಗಳಿಂದ ಮುಕ್ತಗೊಳಿಸಲು ಸಮಾಜದ ಎಲ್ಲಾ ವರ್ಗದ ಜನರು ಪ್ರಯತ್ನಿಸಬೇಕೆಂದು ಕರೆ ನೀಡಿದರು.  

ಸಮಾರಂಭವನ್ನು  ಉದ್ಘಾಟನೆ ಮಾಡಿದ ಕಾಂಜರಕಟ್ಟೆ ನೂರುಲ್ ಹುದಾ ಮಸೀದಿಯ  ಇಮಾಮ್  ಹಾರಿಸ್  ಅಝ್ಹರಿ   ಶುಭ ಹಾರೈಸಿದರು.  ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ ಪಿ ಮೊಯಿದಿನಬ್ಬ, ಫಲಿಮಾರ್ ಜಮಾತ್ ಅಧ್ಯಕ್ಷ  ಕೆ. ಎಂ. ಬದ್ರುದ್ದೀನ್, ಮಾಜಿ ಅಧ್ಯಕ್ಷ  ಎಂ ಪಿ.  ಶೇಖಬ್ಬ  ಕಾರ್ಯದರ್ಶಿ  ಅಬ್ದುಲ್ ರೆಹಮಾನ್,  ಕೋಶಾಧಿಕಾರಿ  ಖಾಸಿಮ್, ಉಪಾಧ್ಯಕ್ಷ  ಟಿ.  ಉಮರ್  ನೂರುಲ್ ಹುದಾ ಮಸೀದಿಯ ಅಧ್ಯಕ್ಷ  ಕೆ.  ಎಸ್.  ಉಮರ್,  ಎಸ್ಕೆಎಸ್‍ಎಸ್‍ಎಫ್ ಅಧ್ಯಕ್ಷ  ದಾದಪೀರ್, ಮುಸ್ತಫಾ ಅರ್ಶದಿ,  ಬಾಸಿತ್ ಕೌಸರಿ,  ಮುಹ್ಯುದ್ದೀನ್ ಮುಸ್ಲಿಯಾರ್  ಉಪಸ್ಥಿತರಿದ್ದರು.

ಅಬ್ದುಲ್ ಕರೀಮ್  ಮುಸ್ಲಿಯಾರ್ ಸ್ವಾಗತಿಸಿದರು. ಸಲ್ಮಾನ್ ಹಾಗೂ  ಕರೀಮ್ ಮುಸ್ಲಿಯಾರ್  ಕಾರ್ಯಕ್ರಮ ನಿರ್ವಹಣೆ ಮಾಡಿ ದರು.  ಇನ್ನಾ,  ಫಲಿಮಾರ್,  ಕಾಂಜರಕಟ್ಟೆ ಮದರಸಗಳವಿದ್ಯಾರ್ಥಿಗಳಿಂದ ಪ್ರವಾದಿ ಸಂದೇಶಗಳನ್ನು ಒಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.  ಇದೇ ಸಂದರ್ಭ ಪ್ರತಿಭಾನ್ವಿತ ಮದ್ರಸ ವಿದ್ಯಾರ್ಥಿಗಳನ್ನು  ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X