Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್ ಇಂಡಿಯಾಗೆ ಜುಲೈ 27ರ ತನಕ ವಿವಿಐಪಿ...

ಏರ್ ಇಂಡಿಯಾಗೆ ಜುಲೈ 27ರ ತನಕ ವಿವಿಐಪಿ ವಿಮಾನಯಾನ ಸೇವೆಗಳ ರೂ 33.69 ಕೊಟಿ ಬಾಕಿಯಿರಿಸಿದ ಕೇಂದ್ರ ಸರ್ಕಾರ: ವರದಿ

ವಾರ್ತಾಭಾರತಿವಾರ್ತಾಭಾರತಿ20 Oct 2021 3:29 PM IST
share
ಏರ್ ಇಂಡಿಯಾಗೆ ಜುಲೈ 27ರ ತನಕ ವಿವಿಐಪಿ ವಿಮಾನಯಾನ ಸೇವೆಗಳ ರೂ 33.69 ಕೊಟಿ ಬಾಕಿಯಿರಿಸಿದ ಕೇಂದ್ರ ಸರ್ಕಾರ: ವರದಿ

ಹೊಸದಿಲ್ಲಿ: ಈ ವರ್ಷದ ಜುಲೈ 27ರಲ್ಲಿದ್ದಂತೆ ಭಾರತ ಸರ್ಕಾರವು ಏರ್ ಇಂಡಿಯಾಗೆ ಒಟ್ಟು ರೂ 33.69 ಕೋಟಿ ಬಾಕಿ  ಇರಿಸಿದೆ ಎಂದು ಆರ್‍ಟಿಐ ಅರ್ಜಿಯೊಂದಕ್ಕೆ ನೀಡಿದ ಉತ್ತರದಲ್ಲಿ ಏರ್ ಇಂಡಿಯಾ ತಿಳಿಸಿದೆ ಎಂದು scroll.in ವರದಿ ಮಾಡಿದೆ.

ಈ ಬಾಕಿ ಮೊತ್ತದ ಪೈಕಿ ಪ್ರಧಾನಿ ನರೇಂದ್ರ ಮೋದಿಯ ವಿಮಾನಯಾನ ವೆಚ್ಚಗಳು ರೂ 7.19  ಕೋಟಿ ಆಗಿದ್ದರೆ ರಾಷ್ಟ್ರಪತಿಗಳ ವಿಮಾನಯಾನ ವೆಚ್ಚ ಬಾಕಿ ರೂ 6.12 ಕೋಟಿಯಾಗಿದೆ. ಉಪರಾಷ್ಟ್ರಪತಿಗಳ ವಿಮಾನಯಾನ ವೆಚ್ಚವಾದ ರೂ 10.21 ಕೋಟಿಯನ್ನೂ ಸರ್ಕಾರ ಬಾಕಿಯಿರಿಸಿದೆ ಎಂದು ತಿಳಿದು ಬಂದಿದೆ.

ನಿವೃತ್ತ ಕೊಮೋಡರ್‌ (ನೌಕಾ ಸೇನೆ) ಲೋಕೇಶ್ ಬಾತ್ರಾ ಎಂಬವರು ಸಲ್ಲಿಸಿದ ಆರ್‍ಟಿಐ ಅರ್ಜಿಗೆ ಮೇಲಿನ ಮಾಹಿತಿ ದೊರಕಿದೆ.

ಪ್ರಧಾನಿ ಕಚೇರಿಯ ಕ್ಯಾಬಿನೆಟ್ ಕಾರ್ಯದರ್ಶಿ ಅವರು ಪ್ರಧಾನಿಯ  ವಿಮಾನಯಾನ ಕುರಿತ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ. ಮಾರ್ಚ್ 11, 2020 ಹಾಗೂ ಮಾರ್ಚ್ 15, 2020ರ ನಡುವಿನ ವಿಮಾನಯಾನ ವೆಚ್ಚವೇ ರೂ 4.25 ಕೋಟಿಯಾಗಿದ್ದು ಇದು ಕೂಡ ಬಾಕಿ ಮೊತ್ತದಲ್ಲಿ ಸೇರಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಏರ್ ಇಂಡಿಯಾಗೆ  ರೂ 7.21 ಕೋಟಿ ಬಾಕಿಯಿರಿಸಿದೆ. ಇದು ವಿದೇಶಗಳಲ್ಲಿ ಅತಂತ್ರರಾದ ಭಾರತೀಯರನ್ನು ವಾಪಸ್ ಕರೆತರಲು ಒದಗಿಸಿದ ವಿಮಾನ ಸೇವೆಗಳಿಗೆ ಸಂಬಂಧಿಸಿದ್ದಾಗಿದೆ. ವಿದೇಶಿ ಗಣ್ಯರ ವಿಮಾನಯಾನ ವೆಚ್ಚಗಳಾದ ರೂ 2.94 ಕೋಟಿ ಕೂಡ ಪಾವತಿಯಾಗಿಲ್ಲ.

ಮಾರ್ಚ್ 2019ರ ತನಕದ ವಿವಿಐಪಿ ವಿಮಾನಯಾನ ಸೇವೆಗಳಿಗೆ ಪಾವತಿಯಾಗದ ಮೊತ್ತ ಕುರಿತ ಮಾಹಿತಿ ಕೋರಿ ಬಾತ್ರಾ ಈ ಹಿಂದೆ ಕೂಡ ಆರ್‍ಟಿಐ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭ ಬಾಕಿ ಮೊತ್ತ ಒಟ್ಟು ರೂ 598.55 ಕೋಟಿ ಆಗಿದ್ದರೆ ಇದರ ಪೈಕಿ ರೂ 297.08 ಕೋಟಿಯನ್ನು ಪ್ರಧಾನಿ ಕಾರ್ಯಾಲಯವೇ ಬಾಕಿ ಇರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X