Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಅಂತಾರಾಷ್ಟೀಯ ವಿಹಾರ ನೌಕೆ...

ಮಂಗಳೂರು: ಅಂತಾರಾಷ್ಟೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ

ವಾರ್ತಾಭಾರತಿವಾರ್ತಾಭಾರತಿ20 Oct 2021 10:21 PM IST
share
ಮಂಗಳೂರು: ಅಂತಾರಾಷ್ಟೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ

ಮಂಗಳೂರು, ಅ.20: ಮಂಗಳೂರು: ಇಂಟರ್ ನ್ಯಾಷನಲ್ ಕಲ್ಚರಲ್ ಫೆಸ್ಟ್ ಆಫ್ ಇಂಡಿಯಾ ಮತ್ತು ಅಂಗಣ ರಂಗ ಪ್ರತಿಷ್ಠಾನ ಚಿತ್ರಾಪುರ ವತಿಯಿಂದ ’ನಾವು ವಿಶ್ವ ಸೌಹಾರ್ದ ಪ್ರಿಯರು’ ಎಂಬ ಧ್ಯೇಯ ವಾಕ್ಯದೊಂದಿಗೆ 26ನೇ ಅಂತಾರಾಷ್ಟೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಗರದ ಬೊಕ್ಕಪಟ್ನದ ಅಬ್ಬಕ್ಕ ನೌಕೆ ವಿಹಾರದಲ್ಲಿ ಇತ್ತೀಚೆಗೆ ನಡೆಯಿತು.

ಮಾಜಿ ಶಾಸಕ ಡಾ. ಮೊಯ್ದಿನ್ ಬಾವಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಲೆ ಸಂಸ್ಕೃತಿ ಉಳಿಯಬೇಕಾದರೆ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಬೇಕು ಎಂದರು.

ಮುಖ್ಯ ಅತಿಥಿಯಾಗಿ ಇಂಡಿಯನ್ ಚಾರ್ಟರ್ಡ್ ಅಕೌಂಟೆಂಟ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಎಸ್.ಎಸ್ ನಾಯಕ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ಅಧಿಕಾರಿ ಗುರುಪ್ರಸಾದ್ ಎ.ಬಿ, ಮೆಸ್ಕಾಂ ಅಧಿಕಾರಿ ಶಾಂತ ಕುಮಾರ್ ಎಚ್.ಎಂ, ಉದ್ಯಮಿ ಜಿತೇಶ್ ಉಡುಪಿ ಭಾಗವಹಿಸಿದ್ದರು.

ಈ ಸಂದರ್ಭ ಮಂಜುನಾಥ್ ಆರ್, ಡಾ.ಬಾ ನಂ ಲೊಕೇಶ್, ಪ್ರಾನ್ಸಿಸ್ ಮ್ಯಾಕ್ಸೃ್ ಮೊರಾಸ್, ಪ್ರದೀಪ್.ಡಿ, ಕೃಷ್ಣಪ್ಪಗೌಡ ಪಡ್ಡಂಬೈಲ್, ಡಾ. ಬಿ.ಆರ್. ಬಡಿಗೆರ್, ಡಾ.ಸುದರ್ಶನ್ ಎ.ವಿ. ಅವರಿಗೆ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಿರಿಯ ಪತ್ರಕರ್ತ ಮತ್ತು ಸಾಹಿತಿ ಪರಮಾನಂದ ಸಾಲ್ಯಾನ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಸೋಮನಿಂಗ ಎಚ್. ಹಿಪ್ಪರಾಗಿ, ಡಾ. ಬಾ ನಂ ಲೋಕೇಶ್, ಸರಿತಾ ದಾರಸಗುಪ್ಪೆ, ಪ್ರೇಮಾ ಮಂಜುನಾಥ್, ಅನ್ನಪೂರ್ಣ ಮ. ಮನ್ನಪುರ, ಶ್ರಿನಿವಾಸ್ ಚಿತ್ರಗಾರ ಕವನ ವಾಚಿಸಿದರು.

ಬೆಂಗಳೂರಿನ ಭಾವನ ಮತ್ತು ಗಣೇಶ್, ಐಶ್ವರ್ಯ, ಸಾಗರ ಸಂಗಮ ನೃತ್ಯ ತಂಡ, ವಿರಾಜ್ ಪೇಟೆಯ ನಾಟ್ಯ ಮಯೂರಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪಿ.ಬಿ ಶಿವರಾಜ್ ನೇತೃತ್ವದಲ್ಲಿ ಮಂಗಳೂರು ನಗರ ಪಾಲಿಕೆಯ ಸಿಬ್ಬಂದಿ ವರ್ಗದವರು ಸಮೂಹ ಗೀತೆ ಹಾಡಿದರು. ಇಂಟರ್ ನ್ಯಾಷನಲ್ ಕಲ್ಚರಲ್ ಫೆಸ್ಟ್ ಆಫ್ ಇಂಡಿಯಾದ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಸ್ವಾಗತಿಸಿದರು. ಅಂಗಣ ರಂಗ ಪ್ರತಿಷ್ಠಾನ ಅಧ್ಯಕ್ಷ ಲೀಲಾದರ್ ಬೈಕಂಪಾಡಿ ವಂದಿಸಿದರು. ಪರಮಾನಂದ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X