Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲೈಪಿಕ್ ಹಿಮಶಿಖರ ಏರಿ ಕಾರವಾರ ತಲುಪಿದ...

ಕೊಲೈಪಿಕ್ ಹಿಮಶಿಖರ ಏರಿ ಕಾರವಾರ ತಲುಪಿದ ಐವರು ಕನ್ನಡತಿಯರು

ಮಂಗಳೂರಿಗೆ 300 ಕಿ.ಮೀ. ಕಯಾಕಿಂಗ್ ಮೂಲಕ ತೆರಳಲು ಸಜ್ಜು

ವಾರ್ತಾಭಾರತಿವಾರ್ತಾಭಾರತಿ20 Oct 2021 11:09 PM IST
share
ಕೊಲೈಪಿಕ್ ಹಿಮಶಿಖರ ಏರಿ ಕಾರವಾರ ತಲುಪಿದ ಐವರು ಕನ್ನಡತಿಯರು

ಕಾರವಾರ, ಅ.20: ಐವರು ಕನ್ನಡತಿಯರು 5,425 ಮೀಟರ್ ಎತ್ತರದ ಕೊಲೈಪಿಕ್ ಹಿಮಶಿಖರ ಏರಿ ಲಡಾಕ್‌ನಿಂದ 3,350 ಕಿ.ಮೀ. ಸೈಕ್ಲೀಂಗ್ ಮೂಲಕ ಕಾರವಾರ ತಲುಪಿದ್ದು, ಗುರುವಾರ ಕಾರವಾರದಿಂದ ಮಂಗಳೂರಿನವರೆಗೆ 300 ಕಿ.ಮೀ. ಕಯಾಕಿಂಗ್ ಮೂಲಕ ತೆರಳಲು ಸಜ್ಜಾಗಿದ್ದಾರೆ.

ಮೈಸೂರು ಮೂಲದ ಬಿಂದು ನೇತೃತ್ವದಲ್ಲಿ ಶಿಮೊಗ್ಗದ ಧನಲಕ್ಷ್ಮೀ, ಐಶ್ವರ್ಯಾ, ಬೆಂಗಳೂರಿನ ಆಶಾ, ಕೊಡಗು ಮೂಲದ ಪುಷ್ಪಾಈ ಸಾಹಸಕ್ಕೆ ಮುಂದಾಗಿದ್ದಾರೆ.

ಕರ್ನಾಟಕ ಸರಕಾರದ ಎಸ್‌ಸಿಪಿ, ಟಿಎಸ್‌ಪಿ ಅನುದಾನದಲ್ಲಿ ಇಂಡಿಯನ್ ಮೌಂಟೇನಿಯರಿಂಗ್ ಫೌಂಡೇಷನ್, ಜನರಲ್ ತಿಮ್ಮಯ್ಯ ನ್ಯಾಷನಲ್ ಅಕಾಡಮಿ ಸಹಕಾರದೊಂದಿಗೆ ಈ ಐವರು ಯುವತಿಯರು ಸಾಗರದಿಂದ ಶಿಖರದೆಡೆಗೆ ಯಾತ್ರೆ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಯುವತಿಯರು, ಆ. 17ರಂದು ಬೆಂಗಳೂರಿನಿಂದ ಹೊರಟು ಆ. 22ರಂದು ಕಾಶ್ಮೀರ ಬಳಿಯ 5,425 ಮೀಟರ್ ಎತ್ತರದ ಕೊಲೈಪಿಕ್ ಶಿಖರ ಏರಿದ್ದೆವು. ಇಲ್ಲಿ ವೀಪರಿತ ಶೀತದ ಜೊತೆಗೆ ಉಸಿರಾಡುವುದಕ್ಕೂ ಕಷ್ಟದ ಸ್ಥಿತಿ ಇತ್ತು. ಬಳಿಕ ಅಲ್ಲಿಂದ ಲಡಾಕ್‌ಗೆ ಆಗಮಿಸಿ ನಂತರ 3,350 ಕಿ.ಮೀ. ಸೈಕ್ಲಿಂಗ್ ಮಾಡಿಕೊಂಡು ಬಂದು ಕಾರವಾರ ತಲುಪಿದ್ದೇವೆ. ಈ ವೇಳೆ ಸಾಕಷ್ಟು ಎತ್ತರದ ರಸ್ತೆಗಳನ್ನು ಏರಿ ಬಿಸಿಲು ಮಳೆಯನ್ನು ಲೆಕ್ಕಿಸದೆ ಕಾರವಾರ ತಲುಪಿದ್ದೇವೆ. ಈ ವೇಳೆ ಸಾಕಷ್ಟು ರಾಜ್ಯಗಳನ್ನು ವಿಭಿನ್ನ ಸಂಸ್ಕೃತಿ, ಜನರನ್ನು ನೋಡಿದ್ದೇವೆ. ಶಿಖರ ಏರಿರುವುದು ಮತ್ತು ಸೈಕ್ಲಿಂಗ್ ಮಾಡಿರುವುದು ಎರಡು ಕೂಡ ಉತ್ತಮ ಅನುಭವ ನೀಡಿದೆ. ಇದೀಗ ಅರಬ್ಬಿ ಸಮುದ್ರದಲ್ಲಿ 300 ಕಿ.ಮೀ. ಕಯಾಕಿಂಗ್ ಮೂಲಕ ಮಂಗಳೂರು ತಲುಪುವ ಗುರಿ ಹೊಂದಿದ್ದೇವೆ ಎನ್ನುತ್ತಾರೆ ಸಾಹಸಿ ಯುವತಿ ಬಿಂದು.

ಇನ್ನು ಸದಾಶಿವಗಡದ ಜಂಗಲ್ ರೆಸಾರ್ಟ್ ಬಳಿ ಬುಧವಾರ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಸಿಇಒ ಪ್ರಿಯಾಂಗಾ ಎಂ. ಸಾಹಸಿ ಯುವತಿಯರ ಕಯಾಕಿಂಗ್ ಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಮಾತನಾಡಿದ ಜಿಲ್ಲಾಧಿಕಾರಿ ಸಾಧನೆ ಯೆಡೆಗೆ ಹೆಜ್ಜೆ ಹಾಕುವಾಗ ಕೆಟ್ಟ ಯೋಚನೆಗಳು ಬರುವುದು ಸಹಜ. ಆದರೆ, ಅದನ್ನು ಧೈರ್ಯವಾಗಿ ಎದುರಿಸಿ ಛಲದಿಂದ ಮುನ್ನುಗ್ಗಿ ದಾಗ ಗುರಿ ತಲುಪಲು ಸಾಧ್ಯವಿದೆ. ನೀವು ಕೈಗೊಂಡ ಸಾಹಸಿ ಚಟುವಟಿಕೆ ಇತರ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಲಿದೆ ಎಂದು ಶುಭ ಹಾರೈಸಿದರು.

ಐವರು ಯುವತಿಯರು ಪರ್ವತ ಏರಿ 46 ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಸೈಕ್ಲಿಂಗ್ ಮೂಲಕ ಕಾರವಾರ ತಲುಪಿದ್ದು, ಇಲ್ಲಿಂದ ಮಂಗಳೂರಿಗೆ ಕಯಾಕಿಂಗ್ ಕೈಗೊಳ್ಳುತ್ತಿರುವುದು ದೊಡ್ಡ ಸಾಹಸ. ರಾಜ್ಯಕ್ಕೆ ಹೆಮ್ಮೆ ತಂದು ಕೊಡುವಂತಹ ಸಾಹಸ ಯುವತಿಯರಿಂದ ಆಗಿದೆ. ಅಲ್ಲದೆ, ಇತರೆ ಮಕ್ಕಳಿಗೂ ಇದು ಸ್ಪೂರ್ತಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X