Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕೊಂಕಣ ರೈಲ್ವೆಯಲ್ಲಿನ್ನು ಕ್ಯಾಶ್‌ಲೆಸ್...

​ಕೊಂಕಣ ರೈಲ್ವೆಯಲ್ಲಿನ್ನು ಕ್ಯಾಶ್‌ಲೆಸ್ ವ್ಯವಹಾರ

ವಾರ್ತಾಭಾರತಿವಾರ್ತಾಭಾರತಿ21 Oct 2021 6:38 PM IST
share
​ಕೊಂಕಣ ರೈಲ್ವೆಯಲ್ಲಿನ್ನು ಕ್ಯಾಶ್‌ಲೆಸ್ ವ್ಯವಹಾರ

ಉಡುಪಿ, ಅ.21: ಕೊಂಕಣ ರೈಲ್ವೆಯಲ್ಲಿ ಡಿಜಿಟಲೀಕರಣವನ್ನು ಪೂರ್ಣ ಪ್ರಮಾಣದಲ್ಲಿ ಅಳವಡಿಸಿ, ಕ್ಯಾಶ್‌ಲೆಸ್ ಸಂಸ್ಥೆ ಎಂದು ಕರೆಸಿಕೊಳ್ಳುವ ನಿಟ್ಟಿನಲ್ಲಿ ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಡೆಟ್ (ಕೆಆರ್‌ಸಿಎಲ್), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ.
ಇದರಿಂದ ಇನ್ನು ಮುಂದೆ ಕೊಂಕಣ ರೈಲ್ವೆಯಲ್ಲಿ ರೈಲು ಟಿಕೇಟ್ ಪರೀಕ್ಷಕರು (ಟಿಟಿಇ) ರೈಲಿನಲ್ಲಿ ಟಿಕೇಟ್ ತಪಾಸಣೆ ವೇಳೆ ಪಡೆಯುವ ಹೆಚ್ಚುವರಿ ಅಥವಾ ದಂಡದ ಹಣವನ್ನು ನಗದು ರೂಪದಲ್ಲಿ ಪಡೆಯದೇ ನಗದುರಹಿತವಾಗಿ ಸ್ವೀಕರಿಸಲಿದ್ದಾರೆ.

ಇದರಿಂದ ಇನ್ನು ಮುಂದೆ ಕೊಂಕಣ ರೈಲ್ವೆಯಲ್ಲಿ ರೈಲು ಟಿಕೇಟ್ ಪರೀಕ್ಷಕರು (ಟಿಟಿಇ) ರೈಲಿನಲ್ಲಿ ಟಿಕೇಟ್ ತಪಾಸಣೆ ವೇಳೆ ಪಡೆಯುವ ಹೆಚ್ಚುವರಿ ಅಥವಾ ದಂಡದ ಹಣವನ್ನು ನಗದು ರೂಪದಲ್ಲಿ ಪಡೆಯದೇ ನಗದುರಹಿತವಾಗಿ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಟಿಟಿಇಗಳು ಎಸ್‌ಬಿಐನ ಯೋನೊ ಮರ್ಚಂಟ್ ಆ್ಯಪ್‌ನ್ನು ಹೊಂದಿರುತ್ತಾರೆ. ಆಂಡ್ರಾಯ್ಡಾ ಆಧಾರಿತ ಈ ಆ್ಯಪ್‌ನ್ನು ಟಿಟಿಇಗಳಲ್ಲಿರುವ ಹ್ಯಾಂಡ್‌ಸೆಟ್‌ನಲ್ಲಿ ಅಳವಡಿಸಲಾಗುತ್ತದೆ. ಯೋನೋ ಆ್ಯಪ್‌ನ ಕ್ಯೂಆರ್ ಕೋಡ್ ಮೂಲಕ ಟಿಟಿಇಗಳು ಪ್ರಯಾಣಿಕರಿಂದ ವಸೂಲಿ ಮಾಡುವ ಹೆಚ್ಚುವರಿ ಹಣವನ್ನು ಡಿಜಿಟಲ್ ಮೂಲಕ ಪಡೆಯುವ ವ್ಯವಸ್ಥೆ ಇರುತ್ತದೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಕ್ಯೂಆರ್ ಕೋಡ್ ಸ್ಕಾನ್ ಮಾಡಿ ಹಣವನ್ನು ಭೀಮ್, ಪೇಟಿಯಂ, ಗೂಗಲ್ ಪೇ, ಫೋನ್‌ಪೇ ಮುಂತಾದ ಯಾವುದೇ ಡಿಜಿಟಲ್ ಮೋಡ್‌ನಲ್ಲಿ ಪಾವತಿಸಬಹುದಾಗಿದೆ. ಪ್ರಯಾಣಿಕರು ರೈಲಿನಲ್ಲಿ ನೀಡಿದ ಹೆಚ್ಚುವರಿ ಹಣಕ್ಕೆ ಟಿಕೇಟ್‌ನ್ನು ಸಹ ನೀಡಲಾಗುತ್ತದೆ. ಆ್ಯಪ್‌ನ ಬಳಕೆಯಿಂದ ರೈಲುಗಳಲ್ಲಿ ಟಿಟಿಇಗಳು ನಗದು ವ್ಯವಹಾರ ಮಾಡುವುದನ್ನು ತಪ್ಪಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರತ್ನಗಿರಿಯಲ್ಲಿರುವ ಕೊಂಕಣ ರೈಲು ನಿಲ್ದಾಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಆ್ಯಪ್‌ಗೆ ಚಾಲನೆ ನೀಡಲಾಯಿತು. ಕೊಂಕಣ ರೈಲ್ವೆಯ ಹಿರಿಯ ಅಧಿಕಾರಿಗಳಾದ ರಾಜೇಶ್ ಬಾದಂಗ್ (ಹಣಕಾಸು ನಿರ್ದೇಶಕ), ಎಲ್.ಕೆ.ಶರ್ಮ (ಮುಖ್ಯ ವ್ಯವಹಾರ ವ್ಯವಸ್ಥಾಪಕ), ಮ್ಯಾಥ್ಯೂ ಫಿಲಿಪ್ (ಸಿಎಒ), ಉಪೇಂದ್ರ ಶೆಡ್ಯೆ(ಪ್ರಾದೇಶಿಕ ರೈಲ್ವೆ ಮ್ಯಾನೇಜರ್) ಹಾಗೂ ಸ್ಟೇಟ್ ಬ್ಯಾಂಕ್‌ನ ಅಧಿಕಾರಿಗಳಾದ ಸಿಓಓ ಸ್ವಪ್ನ ಘೋಷ್, ಉಪಾಧ್ಯಕ್ಷ ಅಮಿತ್ ರಾಜ್, ಎಜಿಎಂ ಸತೀಶ್ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X