Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೌರವಯುತ ಬಿಡುಗಡೆಗೆ ಹೈಕೋರ್ಟ್‌ಗೆ...

ಗೌರವಯುತ ಬಿಡುಗಡೆಗೆ ಹೈಕೋರ್ಟ್‌ಗೆ ಮೇಲ್ಮನವಿ: ದಿನೇಶ್ ಹೆಗ್ಡೆ ಉಳೆಪಾಡಿ

ವಿಠಲ್ ಮಲೆಕುಡಿಯ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Oct 2021 11:02 PM IST
share
ಗೌರವಯುತ ಬಿಡುಗಡೆಗೆ ಹೈಕೋರ್ಟ್‌ಗೆ ಮೇಲ್ಮನವಿ: ದಿನೇಶ್ ಹೆಗ್ಡೆ ಉಳೆಪಾಡಿ

ಮಂಗಳೂರು, ಅ.21: ವಿಠಲ್ ಮಲೆಕುಡಿಯ ಮತ್ತು ಲಿಂಗಣ್ಣ ಮಲೆಕುಡಿಯ ಬಂಧನದ ಹಿಂದೆ ರಾಜಕೀಯ ಹಸ್ತಕ್ಷೇಪ ಇರುವುದು ಸ್ಪಷ್ಟ. ಖುಲಾಸೆಯಾದ ವಿಠಲ ಮಲೆಕುಡಿಯ ಅವರನ್ನು ಗೌರವಯುತ ಬಿಡುಗಡೆಗೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಿಠಲ್ ಮಲೆಕುಡಿಯ ಪರ ವಕಾಲತು ವಹಿಸಿದ ನ್ಯಾಯವಾದಿ ದಿನೇಶ್ ಉಳೆಪಾಡಿ ತಿಳಿಸಿದ್ದಾರೆ.

ವಿಠಲ ಮಲೆಕುಡಿಯ ಬಂಧನವಾದ ಒಂದು ವಾರದ ಬಳಿಕ ಚಿಕ್ಕಮಗಳೂರಿನಲ್ಲಿ ಉಪಚುನಾವಣೆ ನಡೆದಿತ್ತು. ನಕ್ಸಲ್ ನಂಟು ಆರೋಪಕ್ಕೆ ಪೂರಕವಾದ ಸಾಕ್ಷವಿಲ್ಲದೆ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಲಯ ಸಮಗ್ರ ವಿಚಾರಣೆ ನಡೆಸಿದ ಬಳಿಕ ಪ್ರಕರಣಕ್ಕೆ ಪೂರಕವಾದ ಸಾಕ್ಷವಿಲ್ಲದ ಕಾರಣ ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಇದು ವಿಶೇಷ ಪ್ರಕರಣವಾಗಿದ್ದು, ಆಡಳಿತ ವ್ಯವಸ್ಥೆ ವಿನಾಕಾರಣ ವಿಠಲ ಮಲೆಕುಡಿಯ ಅವರನ್ನು ಬಂಧಿಸಿದ ಕಾರಣ ಅವರನ್ನು ಗೌರವಯುತವಾಗಿ ಬಿಡುಗಡೆ ಮಾಡಬೇಕೆಂದು ಹೈಕೋರ್ಟ್‌ಗೆ ಮೇಲ್ಮನವಿ ಮಾಡಲಾಗುವುದು ಎಂದು ಉಳೆಪಾಡಿ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ನ್ಯಾಯಾಲಯದಲ್ಲಿ ಮನವಿ ಮಾಡಿದರೂ ತೀರ್ಪುವಿನಲ್ಲಿ ನಿರ್ದೋಷಿ ಎಂದು ಮಾತ್ರ ಹೇಳಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ, ಹಕ್ಕಿಗಾಗಿ ಸರಕಾರದ ವಿರುದ್ಧ ಹೋರಾಟದ ಹಾದಿ ತುಳಿದ ವಿಠಲ ಮಲೆಕುಡಿಯ ಅವರನ್ನು ಬಂಧಿಸಲಾಗಿದೆ. ಇದು ಹೋರಾಟವನ್ನು ದಮನಿಸುವ ಯತ್ನವಾಗಿತ್ತು. ಆದರೆ ನ್ಯಾಯಾಲಯ ತೀರ್ಪಿನ ಮೂಲಕ 10 ವರ್ಷಗಳ ಹೋರಾಟ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ಗೆಲುವು ಎನ್ನಬಹುದು ಎಂದು ಉಳೆಪಾಡಿ ಹರ್ಷ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X