Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ನಾಯಕರ ಸಮ್ಮುಖದಲ್ಲೇ...

ಬಿಜೆಪಿ ನಾಯಕರ ಸಮ್ಮುಖದಲ್ಲೇ ʼಅಲ್ಪಸಂಖ್ಯಾತರ ತಲೆ ಕತ್ತರಿಸುವʼ ಹೇಳಿಕೆ ನೀಡಿದ ಸ್ವಾಮಿ ಪರಮಾತ್ಮಾನಂದ

ವಾರ್ತಾಭಾರತಿವಾರ್ತಾಭಾರತಿ22 Oct 2021 10:29 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿ ನಾಯಕರ ಸಮ್ಮುಖದಲ್ಲೇ ʼಅಲ್ಪಸಂಖ್ಯಾತರ ತಲೆ ಕತ್ತರಿಸುವʼ ಹೇಳಿಕೆ ನೀಡಿದ ಸ್ವಾಮಿ ಪರಮಾತ್ಮಾನಂದ

ಹೊಸದಿಲ್ಲಿ:  ಹಿಂದುಗಳನ್ನು ಬಲವಂತದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಿಸಲಾಗುತ್ತಿದೆ ಎಂದು ಆರೋಪಿಸಿ ಛತ್ತೀಸಗಢದ ಸುರ್ಗುಜ ಜಿಲ್ಲೆಯಲ್ಲಿ ಅಕ್ಟೋಬರ್ 1ರಂದು ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಸ್ವಾಮಿ ಪರಮಾತ್ಮಾನಂದ ಅವರು ಬಲವಂತದ ಮತಾಂತರದ ಪ್ರಕರಣದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಹತ್ಯೆಗೈಯ್ಯಬೇಕೆಂಬ ಅರ್ಥದಲ್ಲಿ ಮಾತನಾಡಿದ್ದಾರೆ. ಈ ಪ್ರತಿಭಟನೆಯಲ್ಲಿ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.

"ನಾನೊಬ್ಬ ಸಂತ, ಅದರ ಪರಿವೆ ನನಗಿಲ್ಲ, ನಾನು ನಿಮಗೆ ಸ್ಪಷ್ಟವಾಗಿ  ಹೇಳುತ್ತಿದ್ದೇನೆ. ಮನೆಯಲ್ಲಿ ಒಂದು ಲಾಠಿ ಇಟ್ಟುಕೊಳ್ಳಿ.... ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿಗಳನ್ನು ಇಟ್ಟುಕೊಳ್ಳುತ್ತಾರೆ. ಅದನ್ನೇಕೆ ಇಟ್ಟುಕೊಳ್ಳುತ್ತಾರೆ. ಅವರೇಕೆ ಫರ್ಸ ಇಟ್ಟುಕೊಳ್ಳುತ್ತಾರೆ? ಅವರ ತಲೆ ಕತ್ತರಿಸಿ... ಮತಾಂತರಕ್ಕೆ ಬರುವವರನ್ನು. ನಾನು ಸಂತನಾಗಿದ್ದರೂ ದ್ವೇಷ ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿ ಹತ್ತಿಸುವುದು ಮುಖ್ಯ ಎಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮ  ಮನೆ, ರಸ್ತೆ, ನೆರೆಹೊರೆ, ಗ್ರಾಮಕ್ಕೆ ಯಾರಾದರೂ ಬಂದರೆ ಅವರನ್ನು ಕ್ಷಮಿಸಬೇಡಿ" ಎಂದು ಸ್ವಾಮಿ ಪರಮಾತ್ಮಾನಂದ ಹೇಳಿದ್ದಾಗಿ thewire.in ವರದಿ ಮಾಡಿದೆ.

"ಹೋದ (ಮತಾಂತರಗೊಂಡ) ಕ್ರೈಸ್ತರಿಗೆ ನಾನು ಹೇಳಬಯಸುತ್ತೇನೆ. ಬಾವಿಗಾಗಿ ನೀವೇಗೆ ಸಮುದ್ರವನ್ನು ತೊರೆದಿರಿ. ಅವರ ಬಳಿ ಮೊದಲು ಸೌಜನ್ಯದಿಂದ ಮಾತನಾಡಿ. ನಿಲ್ಲಿಸಿ. ರೋಕೋ (ನಿಲ್ಲಿಸಿ), ಫಿರ್ ಟೋಕೋ(ವಿರೋಧಿಸಿ), ಫಿರ್ ಥೋಕೋ (ಗುಂಡಿಕ್ಕಿ)" ಎಂದು ಅವರು ಹೇಳಿದರು.

ಅವರು ಈ ರೀತಿ ಮಾತನಾಡುವಾಗ ವೇದಿಕೆಯಲ್ಲಿ ಛತ್ತೀಸಗಢದ ಪ್ರಮುಖ ಬಿಜೆಪಿ ನಾಯಕರುಗಳಾದ ರಾಮವಿಚಾರ್ ನೇತಂ, ನಂದ ಕುಮಾರ್ ಸಾಯಿ ಹಾಗೂ ಬಿಜೆಪಿ ವಕ್ತಾಋ ಅನುರಾಗ್ ಸಿಂಗ್ ದಿಯೋ ಇದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X