Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರಿನ ತಂಡದಿಂದ ವಿಶ್ವದರ್ಜೆಯ...

​ಮಂಗಳೂರಿನ ತಂಡದಿಂದ ವಿಶ್ವದರ್ಜೆಯ ವೀಡಿಯೋ ಹಾಡು

ವಾರ್ತಾಭಾರತಿವಾರ್ತಾಭಾರತಿ22 Oct 2021 8:46 PM IST
share

ಮಂಗಳೂರು, ಅ. 22: ಪ್ರಾದೇಶಿಕ ಭಾಷೆಯಾದ ತುಳುವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಮಂಗಳೂರಿನ ತಂಡವೊಂದು ವಿಶ್ವ ದರ್ಜೆ ಗುಣಮಟ್ಟದ ಡ್ಯಾನ್ಸ್ ವೀಡಿಯೊ ಸಾಂಗ್ ‘ಡ್ಯಾನ್ಸ್ ಡ್ಯಾನ್ಸ್’ ಅನ್ನು ರಚಿಸಿದ್ದಾರೆ. ಅಮೆರಿಕದ ಬಿಎಂಎಸ್ ರೇಡಿಯೋ ನೆಟ್‌ವರ್ಕ್ ಚಿಕಾಗೋದಲ್ಲಿ ಪ್ರಸಾರಗೊಳ್ಳುತ್ತಿರುವ ಮೊದಲ ತುಳು ಹಾಡು ಇದಾಗಿದೆ ಎಂದು ಹಾಡಿನ ನಿರ್ದೇಶಕ, ವೈದ್ಯ ಡಾ. ನಿತಿನ್ ಎಸ್. ಅವರು ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಿಪರವಾಗಿ ತಯಾರಿಸಿದ ಆಕರ್ಷಕ ನೃತ್ಯ ಸಂಯೋಜನೆ ಹೊಂದಿರುವ ಈ ಹಾಡು ಎನ್ ಆ್ಯಂಡ್ ಎನ್ (ಡಾ ನಿತಿನ್ ಆ್ಯಂಡ್ ನಿಶಾನ್ ಎಸ್.) ಕ್ರಿಯೆಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ 1.3 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಗಳಿಸಿ ಟ್ರೆಂಡಿಂಗ್‌ನಲ್ಲಿದೆ ಎಂದು ಹೇಳಿದರು.

ಈಗಾಗಲೇ ದೇಶ-ವಿದೇಶದ 15ಕ್ಕೂ ಹೆಚ್ಚು ರೇಡಿಯೊ ಸ್ಟೇಷನ್‌ಗಳಲ್ಲಿ ಈ ಹಾಡು ಪ್ರಸಾರಗೊಂಡಿದೆ. ಭಾರತದ ಅತ್ಯುತ್ತಮ ಶಾರ್ಟ್ ವೀಡಿಯೋ ಆ್ಯಪ್ ಚಿಂಗಾರಿ ಜೊತೆ ಕೈ ಜೋಡಿಸಿರುವ ಮೊದಲ ತುಳು ಹಾಡು ಇದಾಗಿದ್ದು, ರೆಡ್ ಎಪಿಕ್ ಕ್ಯಾಮಾರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಆಲ್ಬಂ ಹಾಡಾಗಿದೆ. ಈ ಹಾಡನ್ನು ಭಾರತ, ಅಮೆರಿಕ, ಏಷ್ಯಾ ಮತ್ತು ಯುರೋಪಿಯನ್ ದೇಶಗಳಲ್ಲಿ ಮೆಚ್ಚಿದ್ದಾರೆ ಎಂದರು.

ಈ ಆಲ್ಬಂಗೆ ಡಾ. ಎನ್. ನಿತಿನ್ ಅವರು ನಿರ್ದೇಶಿಸಿದ್ದು, ನಿಶಾನ್ ಎಸ್. ಅವರು ಹಾಡಿದ್ದಾರೆ. ಪ್ಯಾಟ್ಸನ್ ಪೆರೇರಾ ಅವರು ಸಂಗೀತ ನಿರ್ದೇಶಿಸಿದ್ದಾರೆ. ಹಾಡಿನ ಸಂಯೋಜನೆಯನ್ನು ಟೀಮ್ ವೆಲಾಸಿಟಿ ಖ್ಯಾತಿಯ ವಿಜೇತ್. ಆರ್. ನಾಯಕ್ ಮಾಡಿದ್ದಾರೆ. ಪ್ರಮುಖ ನಟನಾಗಿ ಸಿದ್ಧಾರ್ಥ್ ಶೆಟ್ಟಿ , ನಟಿಯಾಗಿ ವಿಜೇತಾ ಪೂಜಾರಿ ನಟಿಸಿದ್ದಾರೆ. ಸಂಗೀತ ವೀಡಿಯೋದಲ್ಲಿ ವಿನೀತ್, ವಿಕಾಸ್ ಪುತ್ರನ್ ಕಾಣಿಸಿಕೊಂಡಿದ್ದಾರೆ. ಮೋಹನ್ ರಾಜ್, ಡಾ ನಿತಿನ್ ಸಾಹಿತ್ಯ ಬರೆದಿದ್ದಾರೆ. https://www.youtube.com/watch?v=6TkzqPcTMpM ಲಿಂಕ್ ಕ್ಲಿಕ್ ಮಾಡುವ ಮುಖೇನ ಹಾಡು ವೀಕ್ಷಿಸಬಹುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಿಶಾನ್ ಎಸ್., ಸಿದ್ಧಾರ್ಥ್ ಶೆಟ್ಟಿ, ಪ್ಯಾಟ್ಸನ್‌ ಪಿರೇರಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X