Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ಸೋಂಕಿನಿಂದ ವಿಶ್ವದಲ್ಲಿ ಸುಮಾರು...

ಕೊರೋನ ಸೋಂಕಿನಿಂದ ವಿಶ್ವದಲ್ಲಿ ಸುಮಾರು 1.8 ಲಕ್ಷ ಆರೋಗ್ಯ ಕಾರ್ಯಕರ್ತರ ಮೃತ್ಯು‌

ವಾರ್ತಾಭಾರತಿವಾರ್ತಾಭಾರತಿ22 Oct 2021 10:22 PM IST
share
ಕೊರೋನ ಸೋಂಕಿನಿಂದ ವಿಶ್ವದಲ್ಲಿ ಸುಮಾರು 1.8 ಲಕ್ಷ ಆರೋಗ್ಯ ಕಾರ್ಯಕರ್ತರ ಮೃತ್ಯು‌

ವಿಶ್ವ ಆರೋಗ್ಯ ಸಂಸ್ಥೆ ಜಿನೆವಾ, ಅ.22: ವಿಶ್ವದಲ್ಲಿರುವ ಸುಮಾರು 13.5 ಕೋಟಿ ಆರೋಗ್ಯ ಕಾರ್ಯಕರ್ತರಲ್ಲಿ ಸುಮಾರು 1.8 ಲಕ್ಷ ಕಾರ್ಯಕರ್ತರು 2020ರ ಜನವರಿಯಿಂದ 2021ರ ಮೇ ತಿಂಗಳಿನವರೆಗಿನ ಅವಧಿಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ವಿಶ್ವಆರೋಗ್ಯ ಸಂಸ್ಥೆ ಗುರುವಾರ ಹೇಳಿದೆ.

ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆಯ ಮೇಲೆ ಲಸಿಕೆ ನೀಡಬೇಕಾಗಿದೆ. 119 ದೇಶಗಳಿಂದ ಲಭಿಸಿದ ಅಂಕಿಅಂಶದ ಪ್ರಕಾರ, ವಿಶ್ವದಲ್ಲಿ ಸರಾಸರಿ 5 ಆರೋಗ್ಯಕಾರ್ಯಕರ್ತರಲ್ಲಿ ಇಬ್ಬರಿಗೆ ಕೊರೋನ ವಿರುದ್ಧದ ಸಂಪೂರ್ಣ ಲಸಿಕೆ ನೀಡಲಾಗಿದೆ. ಆದರೆ ಪ್ರದೇಶಗಳು ಹಾಗೂ ಆರ್ಥಿಕ ಗುಂಪುಗಳಲ್ಲಿನ ದೊಡ್ಡ ವ್ಯತ್ಯಾಸವನ್ನು ಈ ಸರಾಸರಿಯಲ್ಲಿ ಗಮನಿಸಲಾಗಿಲ್ಲ .

ಮಿಲಿಯಾಂತರ ಆರೋಗ್ಯ ಕಾರ್ಯಕರ್ತರು ಇನ್ನೂ ಲಸಿಕೆ ಪಡೆಯದಿರುವುದು ರಾಷ್ಟ್ರೀಯ ಸರಕಾರಗಳ ಅಥವಾ ಜಾಗತಿಕ ಲಸಿಕೆ ಪೂರೈಕೆಯನ್ನು ನಿಯಂತ್ರಿಸುವ ಸಂಸ್ಥೆಗಳ ಕಳಪೆ ನಿರ್ವಹಣೆಯನ್ನು ಸೂಚಿಸುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಡಾ. ಟೆಡ್ರೋಸ್ ಅಧನಾಮ್ ಘೆಬ್ರೆಯೇಸಸ್ ಹೇಳಿದ್ದಾರೆ.

2021ರ ಅಂತ್ಯದೊಳಗೆ, ಎಲ್ಲಾ ದೇಶಗಳೂ ತನ್ನ ಜನಸಂಖ್ಯೆಯ ಕನಿಷ್ಟ 40% ಜನರಿಗೆ ಲಸಿಕೆ ಹಾಕಿಸುವ ಗುರಿಯನ್ನು ವಿಶ್ವ ಆರೋಗ್ಯ ಸಂಸ್ಥೆ ನಿಗದಿಗೊಳಿಸಿದೆ. ಆದರೆ, ಸೂಕ್ತ ಪ್ರಮಾಣದ ಲಸಿಕೆ ಪೂರೈಕೆಯಾಗದೆ 82 ದೇಶಗಳು ಈ ಗುರಿಯಿಂದ ದೂರ ಸಾಧಿಸಲು ವಿಫಲವಾಗಬಹುದು ಎಂದು ವಿಶ್ವಸಂಸ್ಥೆ ಹೇಳಿದೆ.

ಕಳೆದ ವರ್ಷದ ಜನವರಿಯಿಂದ ಇದುವರೆಗೆ ಜಾಗತಿಕವಾಗಿ 24.24 ಕೋಟಿಗೂ ಅಧಿಕ ಮಂದಿ ಕೊರೋನ ಸೋಂಕಿಗೆ ಒಳಗಾಗಿದ್ದು 49.29 ಲಕ್ಷಕ್ಕೂ ಅಧಿಕ ಮಂದಿ ಮೃತರಾಗಿದ್ದಾರೆ. ವಿಶ್ವದಾದ್ಯಂತ ಇದುವರೆಗೆ 673 ಕೋಟಿ ಡೋಸ್ನಷ್ಟು ಲಸಿಕೆ ನೀಡಲಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿವಿಯ ವರದಿ ಹೇಳಿದೆ. ಬಾಕ್ಸ್: 2022ರಲ್ಲೂ ಕೊರೋನದ ಆತಂಕ ಮುಂದುವರಿಯುವ ಸಾಧ್ಯತೆ

ಬಡ ದೇಶಗಳಿಗೆ ಲಸಿಕೆ ಲಭ್ಯವಾಗದ ಹಿನ್ನೆಲೆಯಲ್ಲಿ ವಿಶ್ವದಲ್ಲಿ ಕೊರೋನ ಸೋಂಕಿನ ಸಮಸ್ಯೆ 2022ರಲ್ಲೂ ಮುಂದುವರಿಯುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಆಫ್ರಿಕಾದ ಜನಸಂಖ್ಯೆಯ ಕೇವಲ 5% ಜನತೆ ಮಾತ್ರ ಇದುವರೆಗೆ ಲಸಿಕೆ ಪಡೆದಿದ್ದಾರೆ. ಆಫ್ರಿಕಾದಂತಹ ಬಡ ದೇಶಗಳಲ್ಲಿ 10 ಆರೋಗ್ಯ ಕಾರ್ಯಕರ್ತರಲ್ಲಿ ಒಬ್ಬರು ಮಾತ್ರ ಲಸಿಕೆ ಪಡೆದಿದ್ದಾರೆ. ಆದರೆ ಶ್ರೀಮಂತ ರಾಷ್ಟ್ರಗಳಲ್ಲಿ 80% ಆರೋಗ್ಯ ಕಾರ್ಯಕರ್ತರು ಸಂಪೂರ್ಣ ಲಸಿಕೆ ಪಡೆದಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X