Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಂಕಿ ಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ;...

ಬೆಂಕಿ ಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ; ಡಿಸೆಂಬರ್ ಒಂದರಿಂದ ದರ ದುಪ್ಪಟ್ಟು

ವಾರ್ತಾಭಾರತಿವಾರ್ತಾಭಾರತಿ23 Oct 2021 9:58 AM IST
share
ಬೆಂಕಿ ಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ; ಡಿಸೆಂಬರ್ ಒಂದರಿಂದ ದರ ದುಪ್ಪಟ್ಟು

ಮದುರೈ: ಡಿಸೆಂಬರ್ ಒಂದರಿಂದ ಬೆಂಕಿ ಪೊಟ್ಟಣದ ಬೆಲೆ ದುಪ್ಪಟ್ಟು ಆಗಲಿದೆ. ಇದುವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ. 2007ರಲ್ಲಿ ಬೆಂಕಿಪೊಟ್ಟಣ ದರವನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು.

ಗುರುವಾರ ನಡೆದ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್‌ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಚ್ಚಾ ವಸ್ತುಗಳ ದರ ಹೆಚ್ಚಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಸಮರ್ಥಿಸಿಕೊಂಡಿದ್ದಾರೆ.

ಬೆಂಕಿ ಪೊಟ್ಟಣ ತಯಾರಿಸಲು 14 ಕಚ್ಚಾವಸ್ತುಗಳು ಬೇಕಾಗುತ್ತವೆ. ಪ್ರತಿ ಕೆಜಿ ಕೆಂಪು ರಂಜಕದ ದರ 425 ರೂಪಾಯಿಯಿಂದ 810 ರೂಪಾಯಿಗೆ ಹೆಚ್ಚಿದೆ. ಮೇಣದ ಬೆಲೆ ರೂ. 58ರಿಂದ 80ಕ್ಕೆ, ಹೊರ ಪೊಟ್ಟಣ ಬೋರ್ಡ್ ದರ 36ರಿಂದ 55 ರೂಪಾಯಿಗೆ, ಒಳಪೊಟ್ಟಣ ಬೋಡ ದರ 32ರಿಂದ 58ಕ್ಕೆ ಹೆಚ್ಚಿದೆ. ಕಾಗದ, ಬಿದಿರಿನ ಪಟ್ಟಿ, ಪೊಟ್ಯಾಶಿಯಂ ಕ್ಲೋರೇಟ್ ಮತ್ತು ಗಂಧಕದ ಬೆಲೆ ಕೂಡಾ ಅಕ್ಟೋಬರ್ 10ರಿಂದ ಹೆಚ್ಚಿವೆ. ಹೆಚ್ಚುತ್ತಿರುವ ಡೀಸೆಲ್ ಬೆಲೆ ಕೂಡಾ ಹೊರೆಯಾಗಿ ಪರಿಣಮಿಸಿದೆ ಎಂದು ಉದ್ಯಮ ಮೂಲಗಳು ಹೇಳಿವೆ.

ತಲಾ 50 ಬೆಂಕಿ ಕಡ್ಡಿಗಳು ಇರುವ 600 ಬೆಂಕಿ ಪೊಟ್ಟಣಗಳನ್ನು ಉತ್ಪಾದಕರು 270 ರಿಂದ 300 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಇದೀಗ ಪ್ರತಿ ಘಟಕದ ಬೆಲೆ ಶೇಕಡ 60ರಷ್ಟು ಹೆಚ್ಚಳವಾಗಲಿದ್ದು, 430-480 ರೂಪಾಯಿ ಆಗಲಿದೆ. ಇದರ ಜತೆಗೆ ಶೇಕಡ 12ರಷ್ಟು ಜಿಎಸ್‌ಟಿ ಮತ್ತು ಸಾಗಾಣಿಕೆ ವೆಚ್ಚ ಸೇರುತ್ತದೆ ಎಂದು ರಾಷ್ಟ್ರೀಯ ಸಣ್ಣ ಬೆಂಕಿಕೊಟ್ಟಣ ಉತ್ಪಾದಕರ ಸಂಘದ ಕಾರ್ಯದರ್ಶಿ ವಿ.ಎಸ್.ಸೇತುರಾತಿನಮ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಸುಮಾರು 4 ಲಕ್ಷ ಮಂದಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಈ ಉದ್ಯಮವನ್ನು ಅವಲಂಬಿಸಿದ್ದು, ಶೇಕಡ 90ರಷ್ಟು ಉದ್ಯೋಗಿಗಳು ಮಹಿಳೆಯರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X