Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದಲ್ಲಿ ಕೊರೋನ ಉಲ್ಬಣ: 1075 ಮಂದಿ...

ರಶ್ಯದಲ್ಲಿ ಕೊರೋನ ಉಲ್ಬಣ: 1075 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ23 Oct 2021 11:31 PM IST
share
ರಶ್ಯದಲ್ಲಿ ಕೊರೋನ ಉಲ್ಬಣ: 1075 ಮಂದಿ ಮೃತ್ಯು

ಮಾಸ್ಕೋ,ಅ.23: ರಶ್ಯದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು ಕಳೆದ 24 ತಾಸುಗಳಲ್ಲಿ ಈ ಸೋಂಕಿನಿಂದಾಗಿ 1075 ಮಂದಿ ಸಾವನ್ನಪ್ಪಿದ್ದಾರೆ. ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ರಶ್ಯದಾದ್ಯಂತ ಹೊಸ ನಿರ್ಬಂಧಗಳು ಜಾರಿಗೆ ಬರಲಿದೆ.

ರಶ್ಯದಲ್ಲಿಲಸಿಕೆ ಹಾಕಿಸಿಕೊಳ್ಳುವವರ ಪ್ರಮಾಣ ತೀರಾ ಕಡಿಮೆಯಾಗಿದ್ದು, ಸ್ವದೇಶಿಯಾಗಿ ಅಭಿವೃದ್ಧಿ ಪಡಿಸಲಾಗಿರುವ ಸ್ಪುಟ್ನಿಕ್  ಸಿಕೆಯ ಲಭ್ಯತೆಯ ಹೊರತಾಗಿಯೂ ಕೇವಲ ಶೇ.36ರಷ್ಟು ರಶ್ಯನ್ನರು ಮಾತ್ರವೇ ಈವರೆಗೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಶನಿವಾರಂದು ರಶ್ಯದಲ್ಲಿ 37,678 ಕೋವಿಡ್-19ನ ಹೊಸ ಪ್ರಕರಣಗಳು ವರದಿಯಾಗಿದೆ. ಈವರೆಗೆ ರಶ್ಯದಲ್ಲಿ 2,29,529 ಮಂದಿ ಸಾವನ್ನಪ್ಪಿದ್ದು ಇದು ಯುರೋಪ್ ಖಂಡದಲ್ಲೇ ಅತ್ಯಧಿಕವಾಗಿದೆ.

ಕೋವಿಡ್19 ಸೋಂಕು ಮತ್ತೆ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 7ರ ವರೆಗೆ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಲು ರಶ್ಯ ನಿರ್ಧರಿಸಿದೆ. ಅಲ್ಲದೆ ಸೋಂಕು ನಿಯಂತ್ರಣಕ್ಕಾಗಿ ಆಕ್ಟೋಬರ್ 30ರಿಂದ ಆರಂಭಗೊಂಡು ರಾಷ್ಟ್ರವ್ಯಾಪಿಯಾಗಿ ವೇತನ ಪಾವತಿಯ ವಾರವನ್ನು ಘೋಷಿಸುವಂತೆಯೂ ಪುತಿನ್ ಆದೇಶಿಸಿದ್ದಾರೆ.

ರಶ್ಯದಲ್ಲಿ ಹೊಸತಾಗಿ ಕೋವಿಡ್ 19 ಸಾವಿನ ಪ್ರಮಾಣದಲ್ಲಿ ಏರಿಕೆಯಾಗಲು ಲಸಿಕೆ ಹಾಕಿಸಿಕೊಳ್ಳುವವರ ಪ್ರಮಾಣ ತೀರಾ ಕಡಿಮೆಯಾಗಿರುವುದೇ ಕಾರಣವೆಂದು ಪುತಿನ್ ಹೇಳಿದ್ದು, ರಶ್ಯನ್ನರು ಜವಾಬ್ದಾರಿಯುತವಾಗಿ ವರ್ತಿಸಿ ಲಸಿಕೆ ಪಡೆಯಬೇಕೆಂದು ಕರೆ ನೀಡಿದ್ದಾರೆ.

► ನ್ಯೂಝಿಲ್ಯಾಂಡ್ ನಲ್ಲಿ ಸೋಂಕು ಹೆಚ್ಚಳ

ನ್ಯೂಝಿಲ್ಯಾಂಡ್ ನಲ್ಲಿ ಶನಿವಾರ ಸಾಮುದಾಯಿಕ ಹರಡುವಿಕೆಯ ಪ್ರಕರಣ ಸೇರಿದಂತೆ ಕೊರೋನ ವೈರಸ್ ಸೋಂಕಿನ ಒಟ್ಟು 104 ಹೊಸ ಪ್ರಕಣಗಳು ವರದಿಯಾಗಿವೆ.

ಸೋಂಕಿನ ಬಹುತೇಕ ಪ್ರಕರಣಗಳು ಕಳೆದ ಎರಡು ತಿಂಗಳಿನಿಂದ ಕಟ್ಟುನಿಟ್ಟಿನ ಲಾಕ್ಡೌನ್ ಹೇರಿಕೆಯ ಹೊರತಾಗಿಯೂ ನ್ಯೂಝಿಲ್ಯಾಂಡ್ ನ ಅತಿ ದೊಡ್ಡ ನಗರವಾದ ಆಕ್ಲ್ಯಾಂಡ್ ನಲ್ಲಿ ವರದಿಯಾಗಿವೆ ಎಂದು ಮೂಲಗಳು ತಿಳಿಸಿವೆ

► ಬೀಜಿಂಗ್: ಕೋವಿಡ್ ಹಾವಳಿ; ಚೀನಾ ಕಟ್ಟುನಿಟ್ಟು

ಚೀನಾ ರಾಜಧಾನಿ ಬೀಜಿಂಗ್ ನಲ್ಲಿ ಶನಿವಾರ ಕೊರೋನ ವೈರಸ್ ಸೋಂಕಿನ 9 ಪ್ರಕರಣಗಳು ವರದಿಯಾದ ಬೆನ್ನಲ್ಲೇ ಚೀನಾವು ಸೋಂಕು ತಪಾಸಣೆ ಕ್ರಮಗಳನ್ನು ಚುರುಕುಗೊಳಿಸಿದೆ ಹಾಗೂ ಹೊಟೇಲ್ ಗಳಲ್ಲಿ ಕೊಠಡಿಗಳ ಬುಕ್ಕಿಂಗ್ ಅನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ ಮತ್ತು ಸೋಂಕಿತರನ್ನು ಸಾಮುದಾಯಿಕವಾಗಿ ಪ್ರತ್ಯೇಕಿಸುವ ಕಾರ್ಯವನ್ನು ಪುನರಾರಂಭಿಸಿದೆ. ದೇಶದ ಇತರ ಭಾಗಗಳಲ್ಲಿಯೂ ಸೋಂಕಿನ 38 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X