Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಯನ್ ಖಾನ್ ಪ್ರಕರಣದಲ್ಲಿ ಟ್ವಿಸ್ಟ್:...

ಆರ್ಯನ್ ಖಾನ್ ಪ್ರಕರಣದಲ್ಲಿ ಟ್ವಿಸ್ಟ್: ಹಣದ ವ್ಯವಹಾರದಲ್ಲಿ ಎನ್ ಸಿಬಿ ಶಾಮೀಲು, ಸಾಕ್ಷಿಯಿಂದ ಅಫಿಡವಿಟ್

ವಾರ್ತಾಭಾರತಿವಾರ್ತಾಭಾರತಿ24 Oct 2021 7:26 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆರ್ಯನ್ ಖಾನ್ ಪ್ರಕರಣದಲ್ಲಿ ಟ್ವಿಸ್ಟ್: ಹಣದ ವ್ಯವಹಾರದಲ್ಲಿ ಎನ್ ಸಿಬಿ ಶಾಮೀಲು, ಸಾಕ್ಷಿಯಿಂದ ಅಫಿಡವಿಟ್

ಹೊಸದಿಲ್ಲಿ: ಮೆಗಾಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ವಿರುದ್ಧ ಡ್ರಗ್ಸ್ ಪ್ರಕರಣದಲ್ಲಿ ಮಾದಕದ್ರವ್ಯ ವಿರೋಧಿ ಏಜೆನ್ಸಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ(ಎನ್ ಸಿಬಿ) ಸಾಕ್ಷಿಯೊಬ್ಬರು ಆಘಾತಕಾರಿ ಆರೋಪ ಮಾಡಿದ್ದು ಈ ಪ್ರಕರಣಕ್ಕೆ ತಿರುವು ಲಭಿಸಿದೆ ಎಂದು NDTV ವರದಿ ಮಾಡಿದೆ.

  ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ  ಹಾಗೂ ಖಾಸಗಿ ತನಿಖಾಧಿಕಾರಿ ಕೆ.ಪಿ. ಗೋಸಾವಿ 18 ಕೋಟಿ ರೂ. ವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂದು ಕೆ.ಪಿ. ಗೋಸಾವಿ ಅವರ ವೈಯಕ್ತಿಕ ಅಂಗರಕ್ಷಕನೆಂದು ಹೇಳಿಕೊಂಡಿರುವ  ಪ್ರಭಾಕರ್ ಸೈಲ್  ಅಫಿಡವಿಟ್ ನಲ್ಲಿ ಆರೋಪಿಸಿದ್ದಾರೆ. ಆರ್ಯನ್ ಖಾನ್ ಜೊತೆ ಗೋಸಾವಿ ಅವರ ಸೆಲ್ಫಿ ಈ ಹಿಂದೆ ವೈರಲ್ ಆಗಿತ್ತು.

ಕೆ.ಪಿ. ಗೋಸಾವಿ ಹಾಗೂ  ಸ್ಯಾಮ್ ಡಿಸೋಜಾ ನಡುವೆ ರೂ. 18 ಕೋಟಿ ವ್ಯವಹಾರದ  ಬಗ್ಗೆ ಕೇಳಿದ್ದೇನೆ.  ಅದರಲ್ಲಿ 8 ಕೋಟಿ ರೂ. ಸಮೀರ್ ವಾಂಖೆಡೆಗೆ ಪಾವತಿಸಬೇಕಾಗಿತ್ತು. ಕೆ.ಪಿ.ಗೋಸಾವಿ ಅವರಿಂದ ನಗದು ಪಡೆದು ಸ್ಯಾಮ್ ಡಿಸೋಜಾ ಅವರಿಗೆ ಹಸ್ತಾಂತರಿಸಿರುವುದಾಗಿಯೂ ಅಫಿಡವಿಟ್ ನಲ್ಲಿ ಪ್ರಭಾಕರ್ ಸೈಲ್  ತಿಳಿಸಿದ್ದಾರೆ.

ಅಕ್ಟೋಬರ್ 6 ರಂದು ಹೊರಡಿಸಿದ ಎನ್ ಸಿಬಿಯ ಪತ್ರಿಕಾ ಪ್ರಕಟನೆಯಲ್ಲಿ ಸಾಕ್ಷಿ ಎಂದು ಹೆಸರಿಸಲಾಗಿರುವ ಪ್ರಭಾಕರ್,  ಗೋಸಾವಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದರು.

ತಮ್ಮ ಜೀವ ಹಾಗೂ  ಸ್ವಾತಂತ್ರ್ಯದ ಬಗ್ಗೆ ಭಯಭೀತನಾಗಿದ್ದು ಅದಕ್ಕಾಗಿಯೇ ಅಫಿಡವಿಟ್ ಸಲ್ಲಿಸಿದ್ದಾಗಿ ಪ್ರಭಾಕರ್ ಹೇಳಿದ್ದಾರೆ.

ಎನ್‌ಸಿಬಿಯ ಪ್ರಮುಖ ಅಧಿಕಾರಿ ಸಮೀರ್ ವಾಂಖೆಡೆ ಅವರು ಯಾವುದೇ ತಪ್ಪನ್ನು ನಿರಾಕರಿಸಿದ್ದಾರೆ. ಇದಕ್ಕೆ  ‘ಸೂಕ್ತ ಉತ್ತರ’ ನೀಡುವುದಾಗಿ ಹೇಳಿದ್ದಾರೆ.

ಆರೋಪವನ್ನು  ‘ಆಧಾರರಹಿತ’ ಎಂದು ಕರೆದಿರುವ ಎನ್ ಸಿಬಿ, ಹಣವು ಕೈ ಬದಲಾಯಿಸಿದ್ದರೆ "ಯಾರಾದರೂ ಯಾಕೆ ಜೈಲಿನಲ್ಲಿರುತ್ತಾರೆ?. ಏಜೆನ್ಸಿಯ ಗೌರವವನ್ನು ಹಾಳುಮಾಡಲು ಈ ಆರೋಪಗಳನ್ನು ಮಾಡಲಾಗಿದೆ. ಕಚೇರಿಯಲ್ಲಿ ಸಿಸಿಟಿವಿ ಕ್ಯಾಮರಾಗಳಿವೆ ಮತ್ತು ಈ ರೀತಿಯ ಏನೂ ಆಗಿಲ್ಲ" ಎಂದು ಹೇಳಿದೆ.

ಅಕ್ಟೋಬರ್ 2 ರ ಮೊದಲು ತಾವು ಎಂದಿಗೂ ಪ್ರಭಾಕರ್ ಸೈಲ್ ಅವರನ್ನು ಭೇಟಿ ಮಾಡಿಲ್ಲ ಹಾಗೂ  ಅವರು ಯಾರೆಂದು ತಿಳಿದಿಲ್ಲ ಎಂದು ದಾಖಲೆಯ ಹೊರತಾಗಿಯೂ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಈ ಅಫಿಡವಿಟ್ ಅನ್ನು ಎನ್‌ಡಿಪಿಎಸ್ ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಮತ್ತು ನಾವು ಅಲ್ಲಿ ನಮ್ಮ ಪ್ರತಿಕ್ರಿಯೆಯನ್ನು ನೀಡುತ್ತೇವೆ ಎಂದು ಮೂಲಗಳು ತಿಳಿಸಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X