Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೇರಳಕಟ್ಟೆ : ಎಸ್ಸೆಸ್ಸೆಫ್ ಮಾಣಿ...

ನೇರಳಕಟ್ಟೆ : ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ

ವಾರ್ತಾಭಾರತಿವಾರ್ತಾಭಾರತಿ24 Oct 2021 10:24 PM IST
share
ನೇರಳಕಟ್ಟೆ : ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ

ವಿಟ್ಲ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ "ನಿರೀಕ್ಷೆಗಳ ನೀಲ ನಕ್ಷೆ " ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರತಿಭೋತ್ಸವ ಕಾರ್ಯಕ್ರಮವು ನೇರಳಕಟ್ಟೆ ತಾಜುಲ್ ಫುಖಹಾ‌ಅ್ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಯ್ಯಿದ್ ಸಾಬಿತ್ ಮುಈನೀ ಸಖಾಫಿ ಪಾಟ್ರಕೋಡಿ ವಹಿಸಿದ್ದರು. ಹುಸೈನ್ ಮದನಿ ನೇರಳಕಟ್ಟೆ  ಉದ್ಘಾಟಿಸಿದರು, ಸಯ್ಯಿದ್ ಹಂಝ ಅಲ್ ಹಾದಿ ತಂಙಳ್  ಪಾಟ್ರಕೋಡಿ ದುಆ ನೆರವೇರಿಸಿದರು, ಅಹ್ಮದ್ ಮದನಿ ಉಸ್ತಾದ್ ನೇರಳಕಟ್ಟೆ ಧ್ವಜಾರೋಹಣಗೈದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ವೈ.ಎಸ್. ಕರ್ನಾಟಕ ಸಾಂತ್ವನ ವಿಭಾಗದ ಚೆಯರ್ಮೇನ್ ಜಿ.ಎಂ. ಕಾಮಿಲ್ ಸಖಾಫಿ  ವಹಿಸಿದ್ದರು. ನಚ್ಚಬೆಟ್ಟು ದಾರುಲ್ ಮುಸ್ತಫಾ ಚೆಯರ್ಮೇನ್ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಮುಖ್ಯ ಭಾಷಣಗೈದರು. ಎಸ್.ವೈ.ಎಸ್. ಮಾಣಿ ಸೆಂಟರ್ ಅಧ್ಯಕ್ಷ ಸುಲೈಮಾನ್ ಸಅದಿ ಪಾಟ್ರಕೋಡಿ, ಎಸ್ಸೆಸ್ಸೆಫ್ ಪುತ್ತೂರು ಡಿವಿಜನ್ ಅಧ್ಯಕ್ಷ ಹಾಫಿಲ್ ತೌಸೀಫ್ ಅಸ್ ಅದಿ ಕೆಮ್ಮನ್, ಅಹ್ಮದ್ ಜುನೈದ್ ಸಅದಿ ವಳವೂರು, ಹಾಗೂ ಮುನವ್ವರ್ ಜೋಗಿಬೆಟ್ಟು ಮಾತನಾಡಿದರು.

ವಿವಿಧ ಸಂಘಟನೆಗಳ ಪ್ರಮುಖರುಗಳಾದ ಇಬ್ರಾಹಿಂ ಸಅದಿ ಮಾಣಿ, ಹಂಝ ಮದನಿ ಮಿತ್ತೂರು, ರಝಾಕ್ ಮದನಿ ಕಾಮಿಲ್ ಸಖಾಫಿ ಕುದುಂಬ್ಲಾಡಿ, ಶರೀಫ್ ಸಖಾಫಿ ಮಾಣಿ, ಹುಸೈನ್ ಮದನಿ ನೇರಳಕಟ್ಟೆ, ಇಸ್ಮಾಯಿಲ್ ಮದನಿ ನೇರಳಕಟ್ಟೆ, ಅಬ್ದುಲ್ ಖಾದರ್ ಮದನಿ ನೇರಳಕಟ್ಟೆ, ಮುಹಮ್ಮದ್ ನಾಸಿರ್ ಸಅದಿ ನೇರಳಕಟ್ಟೆ, ಕೆ.ಬಿ.ಖಾಸಿಂ ಹಾಜಿ ಮಿತ್ತೂರು, ಎನ್.ಕೆ.ಖಾಸಿಂ ನೇರಳಕಟ್ಟೆ, ಅಬ್ಬಾಸ್ ನೇರಳಕಟ್ಟೆ, ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು, ರಶೀದ್ ಸಖಾಫಿ ಗಡಿಯಾರ್, ಹನೀಫ್ ಸಖಾಫಿ ಪೇರಮುಗೇರ್, ಮುಸ್ತಫಾ ಸಅದಿ ಸೂರಿಕುಮೇರ್, ಯೂಸುಫ್ ಹಾಜಿ ಸೂರಿಕುಮೇರ್, ಹಾರಿಸ್ ಅಡ್ಕ, ಯೂಸುಫ್ ಸಹೀದ್ ನೇರಳಕಟ್ಟೆ, ಇಬ್ರಾಹಿಂ ಹಾಜಿ ಸೇರ, ಯಾಕೂಬ್ ನಚ್ಚಬೆಟ್ಟು, ಅಬ್ದುಲ್ ಖಾದರ್ ಫೈಝಿ ಪಾಟ್ರಕೋಡಿ, ಅಬ್ದುಲ್ ಅಝೀಝ್ ಸಖಾಫಿ ಸೂರ್ಯ, ಹೈದರ್ ಸಖಾಫಿ ಬುಡೋಳಿ, ಅಬ್ದುಲ್ ಜಬ್ಬಾರ್ ಸಅದಿ ಪೆರ್ನೆ, ಎಂ.ಎಚ್.ಅಬೂಬಕ್ಕರ್, ಸಖಾಫಿ ಕೆಮ್ಮನ್, ಅಲಿ ಮದನಿ ಗಡಿಯಾರ್, ರಫೀಕ್ ಮದನಿ ಶೇರ, ಹನೀಫ್ ಸಖಾಫಿ ಸೂರ್ಯ, ರಫೀಕ್ ಮದನಿ ಪಾಟ್ರಕೋಡಿ, ಇಸ್ಮಾಯಿಲ್ ಹಾಜಿ ಕಲ್ಲಾಜೆ, ಅಬ್ದುಲ್ ಕರೀಂ ನೆಲ್ಲಿ, ಕೆ.ಎಸ್. ಮುಹಮ್ಮದ್ ಕೆಮ್ಮನ್, ಅಬ್ದುಲ್ ಲತೀಫ್ ಸಅದಿ ಶೇರ, ದಾವೂದ್ ಕಲ್ಲಡ್ಕ, ಅನ್ಸಾರ್ ಸತ್ತಿಕಲ್ಲು, ಮುಸ್ತಫಾ ಬುಡೋಳಿ, ಸಲೀಂ ಮಾಣಿ, ಇಂಜಿನಿಯರ್ ಉಮರ್ ಫಾರೂಕ್ ನೇರಳಕಟ್ಟೆ, ಸಾಹುಲ್ ಹಮೀದ್ ಪರ್ಲೊಟ್ಟು, ಪಿ.ಕೆ.ಅಬ್ಬಾಸ್ ಪರ್ಲೊಟ್ಟು, ಎನ್.ಕೆ. ಅಬೂಬಕ್ಕರ್ ನೇರಳಕಟ್ಟೆ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಮಾಣಿ ಸೆಕ್ಟರ್ ವ್ಯಾಪ್ತಿಯ ಮದ್ರಸಗಳ ವಿದ್ಯಾರ್ಥಿಗಳಿಂದ ವಿವಿಧ ಪ್ರತಿಭಾ ಸ್ಪರ್ಧೆ ಹಾಗೂ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಉಮ್ಮರ್ ಮದನಿ ನೇರಳಕಟ್ಟೆ ಸ್ವಾಗತಿಸಿ, ನೌಫಲ್ ಪೇರಮುಗೇರು ವಂದಿಸಿದರು.  ಸ್ವಾದಿಕ್ ಪೇರಮೊಗರು, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X