Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರಕ್ಕೆ...

'ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರಕ್ಕೆ ನೀಡಿದ್ದ ತಡೆ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ25 Oct 2021 11:16 PM IST
share

ಬೆಂಗಳೂರು, ಅ.25: ದಾಂಡೇಲಿ ಕಾಳಿ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಚಿತ್ರೀಕರಿಸಲಾಗಿರುವ ‘ವೈಲ್ಡ್ ಕರ್ನಾಟಕ’ ಅಥವಾ ‘ಇಂಡಿಯಾಸ್ ವೈಲ್ಡ್ ಕರ್ನಾಟಕ’ ಎಂಬ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ನ.17ರವರೆಗೆ ವಿಸ್ತರಿಸಿದೆ.

ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾದ ರವೀಂದ್ರ ರೆಡ್ಕರ್ ಮತ್ತು ಬೆಂಗಳೂರಿನ ಆರ್.ಕೆ.ಉಲ್ಲಾಸ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಾಕ್ಷಚಿತ್ರ ನಿರ್ಮಾಪಕರ ಪರ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಅರ್ಜಿಯ ವಿಚಾರಣಾ ಮಾನ್ಯತೆಯನ್ನು ಆಕ್ಷೇಪಿಸಿ, ಯಾವ ಉದ್ದೇಶಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅವಕಾಶ ಮಾಡಿಕೊಡಲಾಗಿದೆ ಹಾಗೂ ಅದನ್ನು ಹೇಗೆ ಬುಡಮೇಲು ಮಾಡಲಾಗುತ್ತಿದೆ ಎಂದು ಸೆಂಟ್ರಲ್ ವಿಸ್ಟಾ ಯೋಜನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿದೆ. 

ಈ ಪ್ರಕರಣದಲ್ಲಿ ಅದೇ ಆಗಿದೆ. ವ್ಯಾಜ್ಯ ಇರುವುದು ಚಿತ್ರ ನಿರ್ಮಾಪಕರು ಮತ್ತು ಸರಕಾರದ ನಡುವೆ. ಒಪ್ಪಂದ ಉಲ್ಲಂಘನೆಯಾಗಿದೆ ಎನ್ನುವ ಅರ್ಜಿದಾರರ ಆರೋಪ ಒಡಂಬಡಿಕೆ ವಿಚಾರವಷ್ಟೇ. ಅಂತಹ ಉಲ್ಲಂಘನೆಯಾಗಿಲ್ಲ ಎಂದು ಸ್ವತಃ ಸರಕಾರ ಹೇಳಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಯನ್ನು ಪ್ರಾಥಮಿಕ ವಿಚಾರಣೆ ನಡೆಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿತು. ಅಲ್ಲದೇ `ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರವನ್ನು ಯಾವುದೇ ರೂಪದಲ್ಲೂ ಪ್ರಸಾರ ಹಾಗೂ ಯಾವುದೇ ಮಾಧ್ಯಮಗಳ ಮೂಲಕ ಪ್ರದರ್ಶಿಸಬಾರದು. ಮರು ಮುದ್ರಣ, ವಿತರಣೆ ಹಾಗೂ ಮಾರಾಟ ಮಾಡಬಾರದು ಎಂದು ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆ ತನಕ ವಿಸ್ತರಿಸಿತು.

ಅರ್ಜಿಯಲ್ಲಿ ಏನಿದೆ:  ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರವನ್ನು ಜಗತ್ತಿನಾದ್ಯಂತ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಚಿತ್ರ ನಿರ್ಮಾಣ ವಿಷಯದಲ್ಲಿ ಖಾಸಗಿ ವ್ಯಕ್ತಿಗಳೊಂದಿಗೆ ಅರಣ್ಯ ಇಲಾಖೆ ಮಾಡಿಕೊಂಡಿರುವ ಒಡಂಬಡಿಕೆಯ ಕೆಟಿಪಿಪಿ(ಕರ್ನಾಟಕ ಪಾರದರ್ಶಕ) ಕಾಯ್ದೆ ಪ್ರಕಾರ ಇಲ್ಲ. ಹೀಗಾಗಿ, ಸಾಕ್ಷ್ಯಚಿತ್ರದ ಪ್ರಸಾರಕ್ಕೆ ತಡೆ ನೀಡಬೇಕೆಂದು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X