Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಲಕಿಯ ಹತ್ಯೆ ಪ್ರಕರಣದಲ್ಲಿ ಜರ್ಮನ್...

ಬಾಲಕಿಯ ಹತ್ಯೆ ಪ್ರಕರಣದಲ್ಲಿ ಜರ್ಮನ್ ಮಹಿಳೆಗೆ 10 ವರ್ಷ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ25 Oct 2021 11:44 PM IST
share
ಬಾಲಕಿಯ ಹತ್ಯೆ ಪ್ರಕರಣದಲ್ಲಿ ಜರ್ಮನ್ ಮಹಿಳೆಗೆ 10 ವರ್ಷ ಜೈಲುಶಿಕ್ಷೆ

ಮ್ಯೂನಿಚ್, ಅ.25: ಯುಜಿದಿ ಅಲ್ಪಸಂಖ್ಯಾತ ಸಮುದಾಯದ 5 ವರ್ಷದ ‘ಗುಲಾಮಿ’ ಬಾಲಕಿ ದಾಹದಿಂದ ಮರಣ ಹೊಂದಿದ ಪ್ರಕರಣದಲ್ಲಿ ಜರ್ಮನ್ ಮಹಿಳೆಗೆ ಮ್ಯೂನಿಚ್‌ನ ನ್ಯಾಯಾಲಯ ಸೋಮವಾರ 10 ವರ್ಷದ ಜೈಲುಶಿಕ್ಷೆ ವಿಧಿಸಿದೆ.

10 ವರ್ಷದ ಹಿಂದೆ ಐಸಿಸ್ ಉಗ್ರರ ಸಂಘಟನೆ ಸೇರಿದ್ದ ಜರ್ಮನಿಯ 30 ವರ್ಷದ ಜೆನಿಫರ್ ವೆಂಸಿಚ್ ಜೈಲುಶಿಕ್ಷೆಗೆ ಒಳಗಾದವರು. 2015ರಲ್ಲಿ ಐಸಿಸ್‌ನ ವಶದಲ್ಲಿದ್ದ ಇರಾಕ್‌ನ ಮೊಸುಲ್ ನಗರದಲ್ಲಿ ನೆಲೆಸಿದ್ದ ವೆಂಸಿಚ್ ಹಾಗೂ ಆಕೆಯ ಪತಿ(ಐಸಿಸ್ ಸದಸ್ಯ) ಯಜಿದಿ ಸಮುದಾಯದ ಮಹಿಳೆ ಮತ್ತು ಆಕೆಯ ಮಗುವನ್ನು ಖರೀದಿಸಿ ತಮ್ಮ ಮನೆಯಲ್ಲಿ ಜೀತದಾಳುವನ್ನಾಗಿ ಬಳಸಿಕೊಂಡಿದ್ದರು.

ಒಮ್ಮೆ ತೀವ್ರ ಅನಾರೋಗ್ಯಕ್ಕೆ ತುತ್ತಾದ ಮಗು ತನ್ನ ಬಟ್ಟೆಯಲ್ಲೇ ಮೂತ್ರ ಮಾಡಿಕೊಂಡಾಗ ಸಿಟ್ಟಾದ ದಂಪತಿ ಆ ಮಗುವನ್ನು ಬಿಸಿಲಲ್ಲಿ ಕುಳ್ಳಿರಿಸುವ ಶಿಕ್ಷೆ ವಿಧಿಸಿದ್ದರು. ಆಗ ತೀವ್ರ ಬಾಯಾರಿಕೆಯಿಂದ ಆ ಮಗು ಮೃತಪಟ್ಟಿತ್ತು ಎಂದು ಪ್ರಕರಣ ದಾಖಾಗಿತ್ತು.

ಗುಲಾಮಗಿರಿಯ ಮೂಲಕ ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವುದು ಹಾಗೂ ಸುಡುಬಿಸಿಲಲ್ಲಿದ್ದ ಬಾಲಕಿ ನೀರಿಗಾಗಿ ಅಂಗಲಾಚುತ್ತಿದ್ದರೂ ನೆರವು ಒದಗಿಸದೆ ಜೆನಿಫರ್ ವೆಂಸಿಚ್ ಯುದ್ಧಾಪರಾಧ ಎಸಗಿದ್ದಾರೆ ಎಂದು ದಕ್ಷಿಣ ಜರ್ಮನಿಯ ನಗರ ಮ್ಯೂನಿಚ್‌ನ ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿದೆ. ವೆಂಸಿಚ್ ಪತಿ ತಹಾ ಅಲ್ ಜುಮೈಲಿ ವಿರುದ್ಧ ಫ್ರಾಂಕ್‌ಫರ್ಟ್‌ನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X