Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ತಮಿಳುನಾಡು ಸರಕಾರವು ಕರ್ನಾಟಕಕ್ಕೆ...

ತಮಿಳುನಾಡು ಸರಕಾರವು ಕರ್ನಾಟಕಕ್ಕೆ ಮಾದರಿಯಾಗಲಿ

-ಒಲಿವರ್ ಡಿಸೋಜ, ಮುಂಬೈ-ಒಲಿವರ್ ಡಿಸೋಜ, ಮುಂಬೈ25 Oct 2021 11:47 PM IST
share

ಮಾನ್ಯರೇ,

ವೈದ್ಯರು ಮತ್ತು ಇಂಜಿನಿಯರ್ ಆಗಲು ವಿದ್ಯಾರ್ಥಿಗಳಿಗೆ ಮೊದಲ ಮತ್ತು ಎರಡನೇ ಪಿಯುಸಿ ಅಡಿಪಾಯವಾಗಿದೆ. ಭಾರತ ಸರಕಾರವು ಎಂಬಿಬಿಎಸ್ ಆಕಾಂಕ್ಷಿಗಳಿಗೆ ಅಖಿಲ ಭಾರತ ನೀಟ್ ಪರೀಕ್ಷೆ ಮತ್ತು ಇಂಜಿನಿಯರ್‌ಗಳಿಗೆ ಜೆಇಇ ಪರೀಕ್ಷೆ ನಡೆಸುತ್ತದೆ. ಸಿಬಿಎಸ್‌ಸಿ ಬೋರ್ಡ್ ನ 11ನೇ ಹಾಗೂ 12ನೇ ತರಗತಿಯ ಪಾಠವನ್ನು ಈ ಪರೀಕ್ಷೆ ಬರೆಯಲು ಕಲಿಯಬೇಕು.

ಅಂದಾಜಿನಂತೆ ಕೇವಲ ಶೇ. 5 ಭಾರತೀಯ ವಿದ್ಯಾರ್ಥಿಗಳು ಕೇಂದ್ರ ಮಂಡಳಿಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡುತ್ತಾರೆ. ಉಳಿದ ಶೇ. 95 ವಿವಿಧ ರಾಜ್ಯ ಬೋರ್ಡ್ ಪಠ್ಯಕ್ರಮದಲ್ಲಿ ಕಲಿಯುತ್ತಾರೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ತಿಳಿದಿದ್ದರೂ; ಶೇ. 95 ಭಾರತೀಯ ವಿದ್ಯಾರ್ಥಿಗಳು ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ಮಾತ್ರ ಸಿಬಿಎಸ್‌ಸಿ ಪಠ್ಯಕ್ರಮವನ್ನು ಅಧ್ಯಯನ ಮಾಡಲು ಏಕೆ ಒತ್ತಾಯಿಸುತ್ತಾರೆ ಎಂಬುದು ತಿಳಿದಿಲ್ಲ. ಅವರು ರಾಜ್ಯ ಪರೀಕ್ಷಾ ಪಠ್ಯಕ್ರಮದೊಂದಿಗೆ ಈ ಪರೀಕ್ಷೆಗಳನ್ನು ಏಕೆ ನಡೆಸಲು ಸಾಧ್ಯವಿಲ್ಲ?

ತಮಿಳುನಾಡು ಸರಕಾರವು ಈಗಾಗಲೇ ಹೊಸ ನಿಯಮವನ್ನು ತಂದಿದೆ - ತಮಿಳುನಾಡು ಮಂಡಳಿಯ 11 ಮತ್ತು 12 ನೇ ತರಗತಿಯ ಪಠ್ಯಕ್ರಮ ಮಾತ್ರ ‘ಸಾಮಾನ್ಯ ಪ್ರವೇಶ ಪರೀಕ್ಷೆ’ಗೆ ಇರುತ್ತದೆ. ತಮಿಳುನಾಡಿನಲ್ಲಿರುವ ಎಲ್ಲಾ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಪಾಸಾದ ತಮಿಳುನಾಡು ವಿದ್ಯಾರ್ಥಿಗಳಿಗೆ ಸೀಟು ಒದಗಿಸಲೇಬೇಕು.

ತಮಿಳುನಾಡು ಸರಕಾರವು ಇತರ ರಾಜ್ಯ ಸರಕಾರಗಳಿಗೂ ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಇದೇ ರೀತಿಯ ನಿಯಮಗಳನ್ನು ತರಲು ವಿನಂತಿಸಿದೆ. ಮಹಾರಾಷ್ಟ್ರ ಇದೇ ನಿಯಮವನ್ನು ಶೀಘ್ರವೇ ಜಾರಿಗೆ ತರಲಿದೆ. ಕನ್ನಡಿಗರಿಗೆ ಸಹಾಯ ಮಾಡಲು ಕರ್ನಾಟಕ ಸರಕಾರವು ಇದೇ ರೀತಿಯ ನಿಯಮವನ್ನು ತರಲು ಏಕೆ ಸಾಧ್ಯವಿಲ್ಲ?

share
-ಒಲಿವರ್ ಡಿಸೋಜ, ಮುಂಬೈ
-ಒಲಿವರ್ ಡಿಸೋಜ, ಮುಂಬೈ
Next Story
X