Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮೀರ್ ವಾಂಖೆಡೆ 26 ಪ್ರಕರಣಗಳಲ್ಲಿ...

ಸಮೀರ್ ವಾಂಖೆಡೆ 26 ಪ್ರಕರಣಗಳಲ್ಲಿ ಸರಿಯಾದ ನಿಯಮಗಳನ್ನು ಅನುಸರಿಸಿಲ್ಲ: ನವಾಬ್ ಮಲಿಕ್ ಆರೋಪ

ಎನ್ ಸಿಬಿ ಉದ್ಯೋಗಿಯೊಬ್ಬರ ಪತ್ರವನ್ನು ಹಂಚಿಕೊಂಡ ಮಹಾರಾಷ್ಟ್ರ ಸಚಿವ

ವಾರ್ತಾಭಾರತಿವಾರ್ತಾಭಾರತಿ26 Oct 2021 11:27 AM IST
share
ಸಮೀರ್ ವಾಂಖೆಡೆ 26 ಪ್ರಕರಣಗಳಲ್ಲಿ ಸರಿಯಾದ ನಿಯಮಗಳನ್ನು ಅನುಸರಿಸಿಲ್ಲ: ನವಾಬ್ ಮಲಿಕ್ ಆರೋಪ

ಮುಂಬೈ/ಹೊಸದಿಲ್ಲಿ: ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಒಳಗೊಂಡ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ  ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ  ವಿರುದ್ಧ ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಇಂದು ಬೆಳಿಗ್ಗೆ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಪ್ರಕರಣದ ಸ್ವತಂತ್ರ ಸಾಕ್ಷಿಯೊಬ್ಬರು ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ದ ಲಂಚದ ಆರೋಪ ಹೊರಿಸಿದ ಕೆಲವು ದಿನಗಳ ಬಳಿಕ  ಮಲಿಕ್ ಇಂದು  ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಪ್ರಮುಖ ಅಧಿಕಾರಿ ಸಮೀರ್  "26 ಪ್ರಕರಣಗಳಲ್ಲಿ ಸರಿಯಾದ ನಿಯಮಗಳನ್ನು ಅನುಸರಿಸಿಲ್ಲ" ಎಂದು ಆರೋಪಿಸಿದರು.

ಎರಡು ವರ್ಷಗಳಿಂದ ಎನ್ ಸಿಬಿಯೊಂದಿಗೆ ಕೆಲಸ ಮಾಡುತ್ತಿರುವ  ಉದ್ಯೋಗಿಯೊಬ್ಬರ ಪತ್ರವನ್ನು ಉಲ್ಲೇಖಿಸಿದ ಎನ್‌ಸಿಪಿ ನಾಯಕ "ಹೆಸರು ಹೇಳಲಿಚ್ಛಿಸದ ಎನ್‌ಸಿಬಿ ಅಧಿಕಾರಿಯಿಂದ ನಾನು ಪತ್ರ ಸ್ವೀಕರಿಸಿದ್ದೇನೆ. ನಾನು ಈ ಪತ್ರವನ್ನು ನಾರ್ಕೋಟಿಕ್ಸ್ ಮಹಾನಿರ್ದೇಶಕರಿಗೆ ಕಳುಹಿಸುತ್ತಿದ್ದೇನೆ. ಎನ್‌ಸಿಬಿಯ ಸಮೀರ್ ವಾಂಖೆಡೆ  ನಡೆಸುತ್ತಿರುವ ತನಿಖೆಯಲ್ಲಿ ಈ ಪತ್ರವನ್ನು ಸೇರಿಸಲು ವಿನಂತಿಸುತ್ತೇನೆ. ಇದರ ತನಿಖೆಯಾಗಬೇಕು ಎಂದು ನಾವು ಒತ್ತಾಯಿಸುತ್ತೇವೆ" ಎಂದು ಮಲಿಕ್ ಹೇಳಿದರು.

"ನನ್ನ ಯುದ್ಧ ಏಜೆನ್ಸಿ ವಿರುದ್ಧ ಅಲ್ಲ... ನಾನು ಅನ್ಯಾಯದ ವಿರುದ್ಧ ಹೋರಾಡುತ್ತಿದ್ದೇನೆ. ನಾನು ವಂಚನೆಯಿಂದ ಕೆಲಸ ಪಡೆದ ಒಬ್ಬ ಅಧಿಕಾರಿಯನ್ನು ಮಾತ್ರ ಬಹಿರಂಗಪಡಿಸುತ್ತಿದ್ದೇನೆ. ವಾಂಖೆಡೆ ಎನ್‌ಸಿಬಿ ಉದ್ಯೋಗ ಪಡೆಯಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಿದ್ದಾರೆ. ಥಾಣೆ ಹಾಗೂ ಮುಂಬೈನಲ್ಲಿ ಅವರು ಅಕ್ರಮವಾಗಿ ಕೆಲವರ ಫೋನ್ ಕದ್ದಾಲಿಸುತ್ತಿದ್ದಾರೆ"  ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

"26 ಪ್ರಕರಣಗಳಲ್ಲಿ ಸಮೀರ್ ವಾಂಖೆಡೆ ಅವರು ತನಿಖೆ ನಡೆಸುವಾಗ ಸರಿಯಾದ ನಿಯಮಗಳನ್ನು ಅನುಸರಿಸದಿರುವ ಬಗ್ಗೆ ನಾನು  ಸ್ವೀಕರಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ" ಎಂದು ಮಲಿಕ್ ಹೇಳಿದರು.

ಸಮೀರ್ ವಾಂಖೆಡೆ ವಿರುದ್ಧ ಫೋನ್ ಕದ್ದಾಲಿಕೆ ಆರೋಪ

ಮುಂಬೈ ಮತ್ತು ಥಾಣೆಯಲ್ಲಿ ಇಬ್ಬರು ವ್ಯಕ್ತಿಗಳ ಮೂಲಕ ಸಮೀರ್ ವಾಂಖೆಡೆ ಕೆಲವರ ಮೊಬೈಲ್ ಫೋನ್‌ಗಳನ್ನು ಅಕ್ರಮವಾಗಿ ಕದ್ದಾಲಿಸುತ್ತಿದ್ದಾರೆ. ವಾಂಖೆಡೆ ಅವರು ತಮ್ಮ ಕುಟುಂಬದ ಸದಸ್ಯರ ಕರೆ ವಿವರಗಳ ದಾಖಲೆಯನ್ನು (ಸಿಡಿಆರ್) ಪೊಲೀಸರಿಂದ ಕೇಳಿದ್ದರು ಎಂದು ಮಲಿಕ್ ಆರೋಪಿಸಿದ್ದಾರೆ.

Here are the contents of the letter received by me from an unnamed NCB official.
As a responsible citizen I will be forwarding this letter to DG Narcotics requesting him to include this letter in the investigation being conducted on Sameer Wankhede pic.twitter.com/SOClI3ntAn

— Nawab Malik نواب ملک नवाब मलिक (@nawabmalikncp) October 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X