Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಡ್ರಗ್ಸ್ ದಾಳಿಯ ದಿನದಂದು...

ಮುಂಬೈ ಡ್ರಗ್ಸ್ ದಾಳಿಯ ದಿನದಂದು ಗೋಸಾವಿಯೊಂದಿಗಿದ್ದ ಸಮೀರ್ ವಾಂಖೆಡೆ ಅವರ ಫೋಟೊ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ26 Oct 2021 2:52 PM IST
share
ಮುಂಬೈ ಡ್ರಗ್ಸ್ ದಾಳಿಯ ದಿನದಂದು ಗೋಸಾವಿಯೊಂದಿಗಿದ್ದ ಸಮೀರ್ ವಾಂಖೆಡೆ ಅವರ ಫೋಟೊ ಬಹಿರಂಗ

ಮುಂಬೈ: ಮುಂಬೈ ಕರಾವಳಿಯಲ್ಲಿ ಅ. 3 ರಂದು ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ ನಂತರ ಖಾಸಗಿ ತನಿಖಾಧಿಕಾರಿ, ಇದೀಗ ತಲೆ ಮರೆಸಿಕೊಂಡಿರುವ ಎನ್ ಸಿಬಿಯ ಸ್ವತಂತ್ರ ಸಾಕ್ಷಿದಾರ ಕೆ.ಪಿ. ಗೋಸಾವಿ ಅವರೊಂದಿಗೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವ ಹಲವಾರು ಚಿತ್ರಗಳು ಬಹಿರಂಗವಾಗಿವೆ. ಗೋಸಾವಿ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಅವರೊಂದಿಗೆ ತೆಗೆದುಕೊಂಡಿರುವ ಸೆಲ್ಫಿ ಈಗಾಗಲೇ ವೈರಲ್ ಆಗಿತ್ತು.

ಸಮೀರ್ ವಾಂಖೆಡೆ ಹಾಗೂ  ಕೆ.ಪಿ. ಗೋಸಾವಿ ಅವರು  ಪ್ರಕರಣದಲ್ಲಿ ಬಂಧಿತರ ಜೊತೆಗೆ ಕೋಣೆಯೊಂದರಲ್ಲಿ ಇರುವುದು ಚಿತ್ರದಲ್ಲಿ ಕಂಡುಬಂದಿದೆ. 

ಕೆ.ಪಿ. ಗೋಸಾವಿ ಹಾಗೂ  ಅವರ ವೈಯಕ್ತಿಕ ಅಂಗರಕ್ಷಕ ಪ್ರಭಾಕರ ಸೈಲ್ ನಡುವಿನ ವ್ಯಾಟ್ಸ್ ಆ್ಯಪ್ ಚಾಟ್ ಕೂಡ ಬಹಿರಂಗವಾಗಿದೆ.

"ಹಾಜಿ ಅಲಿಗೆ ಹೋಗು. ನಾನು ಹೇಳಿದ ಕೆಲಸವನ್ನು ಮುಗಿಸಿ. ಮನೆಗೆ ಹಿಂತಿರುಗು. ಬಾಗಿಲು ಬೀಗ ಹಾಕಿ ಕಿಟಕಿಯಿಂದ ಹಾಲ್ ಒಳಗೆ ಕೀಲಿಯನ್ನು ಎಸೆ" ಎಂದು ಕೆ.ಪಿ.ಗೋಸಾವಿ ಅಕ್ಟೋಬರ್ 3 ರ ಚಾಟಿಂಗ್ ನಲ್ಲಿ  ಪ್ರಭಾಕರ ಸೈಲ್‌ಗೆ ಹೇಳುತ್ತಾರೆ.

"ಕ್ರೂಸ್ ಡ್ರಗ್ಸ್ ಪ್ರಕರಣದ ಸಾಕ್ಷಿಯೂ ಆಗಿರುವ ಪ್ರಭಾಕರ್ ಸೈಲ್, ಆರ್ಯನ್ ಅವರನ್ನು ತನಿಖೆಯಿಂದ ಕೈಬಿಡಲು ಗೋಸಾವಿ ಹಾಗೂ  ಸ್ಯಾಮ್ ಡಿಸೋಜಾ ಅವರು 25 ಕೋಟಿ ರೂ. ಬೇಡಿಕೆ ಇಡುವ ಕುರಿತು ಮಾತನಾಡಿದ್ದನ್ನು ನಾನು ಕೇಳಿದ್ದೇನೆ.  ಶಾರುಖ್ ಅವರ ಮ್ಯಾನೇಜರ್ ಪೂಜಾ ದಡ್ಲಾನಿ ಅವರ ಮುಂದೆ ರೂ. 25 ಕೋಟಿಗೆ ಬೇಡಿಕೆಯಿರಿಸಿ ಕೊನೆಗೆ ರೂ. 18 ಕೋಟಿಗೆ ಸೆಟ್ಲ್ ಮಾಡಲು ಗೋಸಾವಿ ಉದ್ದೇಶಿಸಿದ್ದರು, ಈ ಹಣದಿಂದ ರೂ. 8 ಕೋಟಿಯನ್ನು ಎನ್‍ಸಿಬಿ ವಲಯ ನಿರ್ದೇಶಕರಾದ ಸಮೀರ್ ವಾಂಖೇಡೆಗೆ ನೀಡಲಿತ್ತು, " ಎಂದು ಸೈಲ್ ಆರೋಪಿಸಿದ್ದಾರೆ. ಸೈಲ್ ಮಾಡಿದ ಸುಲಿಗೆಯ ಆರೋಪವನ್ನು  ಗೋಸಾವಿ ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X