Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ಮಿಲಿಯನ್ ಡಾಲರ್ ಇನ್ಶೂರೆನ್ಸ್ ಹಣ...

5 ಮಿಲಿಯನ್ ಡಾಲರ್ ಇನ್ಶೂರೆನ್ಸ್ ಹಣ ಪಡೆಯಲು ತನ್ನದೇ ಸಾವಿನ ನಾಟಕವಾಡಿ ವ್ಯಕ್ತಿಯನ್ನು ಕೊಂದ ಪುಣೆಯ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ26 Oct 2021 4:39 PM IST
share
5 ಮಿಲಿಯನ್ ಡಾಲರ್ ಇನ್ಶೂರೆನ್ಸ್ ಹಣ ಪಡೆಯಲು ತನ್ನದೇ ಸಾವಿನ ನಾಟಕವಾಡಿ ವ್ಯಕ್ತಿಯನ್ನು ಕೊಂದ ಪುಣೆಯ ವ್ಯಕ್ತಿ

ಪುಣೆ: ತಾನು ಅಮೆರಿಕಾದ ಕಂಪೆನಿಯೊಂದರಿಂದ ತೆಗೆದುಕೊಂಡಿದ್ದ 5 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ರೂ 37.5 ಕೋಟಿ) ಜೀವವಿಮಾ ಮೊತ್ತವನ್ನು ಬದುಕಿರುವಾಗಲೇ ತನ್ನದಾಗಿಸಲು ಮಹಾರಾಷ್ಟ್ರದ ಅಹ್ಮದ್‍ನಗರ್ ಜಿಲ್ಲೆಯ 54 ವರ್ಷದ ವ್ಯಕ್ತಿಯೊಬ್ಬ ತನ್ನದೇ ಅಂಗಸೌಷ್ಠವ ಹೊಂದಿದ್ದ ನಿರ್ಗತಿಕ ವ್ಯಕ್ತಿಗೆ ನಾಗರಹಾವು ಕಡಿಯುವಂತೆ ಮಾಡಿ ಸಾಯಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ಪ್ರಭಾಕರ್ ಭೀಮಾಜಿ ವಾಗ್ಚೌರೆ ಎಂದು ಗುರುತಿಸಲಾಗಿದೆ. ಈತನ ವಿಮಾ ಕಂಪೆನಿ ಆತನ `ಸಾವಿನ' ಕುರಿತು ಪರಿಶೀಲಿಸಲು ಅಧಿಕಾರಿಗಳನ್ನು ಕಳಿಸಿದಾಗ ಈತನ ವಂಚನೆ ಬಯಲಾಗಿತ್ತು. ಸದ್ಯ ಪ್ರಭಾಕರ್ ಹಾಗೂ ಆತನಿಗೆ ಸಹಾಯ ಮಾಡಿದ ನಾಲ್ಕು ಮಂದಿ ಜೈಲುಗಂಬಿ ಎಣಿಸುತ್ತಿದ್ದಾರೆ.

ಕಳೆದ 20 ವರ್ಷಗಳಿಂದ ಅಮೆರಿಕಾದಲ್ಲಿ ವಾಸಿಸುತ್ತಿದ್ದ ಪ್ರಭಾಕರ್ ಈ ವರ್ಷದ ಜನವರಿಯಲ್ಲಿ ಭಾರತಕ್ಕೆ ವಾಪಸಾಗಿ ಅಹ್ಮದ್‍ನಗರದ ರಜೂರು ಗ್ರಾಮದಲ್ಲಿ ವಾಸವಾಗಿದ್ದ.

ಆತ ಎಪ್ರಿಲ್ 22ರಂದು ಸಾವಿಗೀಡಾಗಿದ್ದ ಎಂಬ ಮಾಹಿತಿ ರಜೂರು ಪೊಲೀಸ್ ಠಾಣೆಗೆ ದೊರಕಿತ್ತು. ಆತನ ಸೋದರಳಿಯ ಎಂದು ಹೇಳಿಕೊಂಡ ವ್ಯಕ್ತಿ ಹಾಗೂ ಗ್ರಾಮದ ಇನ್ನೊಬ್ಬ ವ್ಯಕ್ತಿ ಆತನ ಮೃತದೇಹವನ್ನು ಗುರುತಿಸಿದ್ದರಲ್ಲದೆ ಆತ ಹಾವಿನ ಕಡಿತದಿಂದ ಸಾವನ್ನಪ್ಪಿದ್ದ ಎಂಬ ವರದಿಯೂ ಆಸ್ಪತ್ರೆಯಿಂದ ದೊರಕಿತ್ತು. ಸೋದರಳಿಯ ಎಂದು ಹೇಳಲಾದ ವ್ಯಕ್ತಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿತ್ತು. 

ಆದರೆ ಪ್ರಭಾಕರ್‍ನ ನಿಜವಾದ ಸೋದರಳಿಯ ಪ್ರವೀಣ್ ಎಂಬಾತ ಕೋವಿಡ್‍ನಿಂದ ಅದಾಗಲೇ ಮೃತಪಟ್ಟಿದ್ದಾನೆಂದು ತಿಳಿದ ನಂತರ ಪೊಲೀಸರಿಗೆ ಸಂಶಯ ಎದುರಾಗಿತ್ತು. ಮೊಬೈಲ್ ಕರೆ ವಿವರಗಳನ್ನು ಪರಿಶೀಲಿಸಿದ ಪೊಲೀಸರಿಗೆ ಪ್ರಭಾಕರ್ ಜೀವಂತವಾಗಿದ್ದಾನೆ ಹಾಗೂ ತನ್ನನ್ನು ಪ್ರವೀಣ್ ಎಂದು ಪರಿಚಯಿಸಿಕೊಂಡು ನಿರ್ಗತಿಕನ ಮೃತದೇಹವನ್ನು ತನ್ನ ಮೃತದೇಹವೆಂದು ಗುರುತಿಸಿದ್ದನೆಂದು ತಿಳಿದು ಬಂದಿತ್ತು.

ಮೃತವ್ಯಕ್ತಿಯನ್ನು 50 ವರ್ಷದ ನವನಾಥ್ ಯಶವಂತ್ ಆನಪ್ ಎಂದು ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X