Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾವು ಪಾಕಿಸ್ತಾನದ ವಿರುದ್ಧ ಗೆದ್ದಾಗ...

ನಾವು ಪಾಕಿಸ್ತಾನದ ವಿರುದ್ಧ ಗೆದ್ದಾಗ ನಮ್ಮ ತಂದೆ ಮಸೀದಿಯಲ್ಲಿ ಭಾರತದ ಧ್ವಜ ಹಿಡಿದು ನಿಂತಿದ್ದರು: ಇರ್ಫಾನ್‌ ಪಠಾಣ್

ಹಳೆಯ ನೆನಪನ್ನು ಮೆಲುಕು ಹಾಕಿದ ಕ್ರಿಕೆಟಿಗ

ವಾರ್ತಾಭಾರತಿವಾರ್ತಾಭಾರತಿ26 Oct 2021 3:55 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾವು ಪಾಕಿಸ್ತಾನದ ವಿರುದ್ಧ ಗೆದ್ದಾಗ ನಮ್ಮ ತಂದೆ ಮಸೀದಿಯಲ್ಲಿ ಭಾರತದ ಧ್ವಜ ಹಿಡಿದು ನಿಂತಿದ್ದರು: ಇರ್ಫಾನ್‌ ಪಠಾಣ್

ಹೊಸದಿಲ್ಲಿ: ಪಾಕಿಸ್ತಾನದ ವಿರುದ್ಧದ ಕ್ರಿಕೆಟ್‌ ಪಂದ್ಯಾಟದಲ್ಲಿ ಹೆಚ್ಚು ರನ್‌ ನೀಡಿ ದುಬಾರಿಯಾದರು ಎಂಬ ಒಂದೇ ಕಾರಣಕ್ಕೆ ಮತೀಯ ಆಧಾರದಲ್ಲಿ ಭಾರತೀಯ ಕ್ರಿಕೆಟ್‌ ತಂಡದ ಪ್ರಮುಖ ಬೌಲರ್‌ ಮುಹಮ್ಮದ್‌ ಶಮಿ ವಿರುದ್ಧ ಆನ್‌ ಲೈನ್‌ ನಿಂದನೆಗಳನ್ನು ನಡೆಸಲಾಗಿತ್ತು. ಹಲವರು ಪಾಕ್‌ ಏಜೆಂಟ್‌ ಎಂದು ಅವರನ್ನು ಹೀಯಾಳಿಸಿದ್ದರು. ಈ ಸಂದರ್ಭದಲ್ಲಿ ಇದೀಗ ಭಾರತೀಯ ಕ್ರಿಕೆಟ್‌ ತಂಡದ ವೇಗಿ ಇರ್ಫಾನ್‌ ಪಠಾಣ್‌ ತಮ್ಮ ಹಳೆಯ ನೆನಪನ್ನು ತಂದೆಯ ವೀಡಿಯೋದೊಂದಿಗೆ ಟ್ವೀಟ್‌ ಮಾಡಿದ್ದಾರೆ.

"ಇದು ನನ್ನ ತಂದೆಯ ಕಡೆಯಿಂದ ಸಣ್ಣದೊಂದು ಕಥೆ. ನಾವು ೨೦೦೪ರಲ್ಲಿ ಪಾಕಿಸ್ತಾನ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಸಂದರ್ಭ. ನಾವು ಜಾಮಿಯಾ ಮಸೀದಿಯಲ್ಲಿ ವಾಸಿಸುತ್ತಿದ್ದೆವು. ನಮ್ಮ ವಿಜಯವನ್ನು ಆಚರಿಸಲು ಹಲವಾರು ಅಭಿಮಾನಿಗಳು ಮಸೀದಿಯ ಮುಂದೆ ಬಂದಾಗ ನನ್ನ ತಂದೆ ಮಸೀದಿಯ ಟೆರೇಸ್‌ ಗೆ ಭಾರತದ ಧ್ವಜವನ್ನು ಹಿಡಿದುಕೊಂಡು ತೆರಳಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ ನಡೆಸಿದರು" ಎಂದು ಟ್ವೀಟ್‌ ಮಾಡಿದ್ದಾರೆ.

ವೀಡಿಯೋದಲ್ಲಿ ಇರ್ಫಾನ್‌ ಪಠಾಣ್‌ ತಂದೆ ಮಾತನಾಡುವುದನ್ನು ವೀಕ್ಷಿಸಬಹುದಾಗಿದೆ. " ನಾಲ್ಕು ದಿಕ್ಕುಗಳಲ್ಲೂ ಜನರು ನೆರೆದಿದ್ದರು. ಎಲ್ಲರೂ ಇರ್ಫಾನ್‌ ಪಠಾಣ್‌ ಝಿಂದಾಬಾದ್‌, ಯೂಸುಫ್‌ ಪಠಾಣ್‌ ಝಿಂದಾಬಾದ್‌, ಜಾಮಾ ಮಸ್ಜಿದ್‌ ಝಿಂದಾಬಾದ್‌ ಎಂದು ಘೋಷಣೆ ಕೂಗುತ್ತಿದ್ದರು" ಎಂದು ಹೇಳುವುದನ್ನು ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ ಗೆ ಹಲವಾರು ಮಂದಿ ಪ್ರತಿಕ್ರಿಯಿಸಿದ್ದು, "ಇಲ್ಲಿ ನೀವು ಯಾವುದೇ ಕಾರಣಗಳನ್ನು ಸ್ಪಷ್ಟನೆಗಳನ್ನು ನೀಡಬೇಕಾದ ಅಗತ್ಯವಿಲ್ಲ. ಆದರೆ, ಅಂತಹ ಸಂದರ್ಭ ಬಂದೊದಗಿದ್ದಕ್ಕೆ ಕ್ಷಮೆ ಯಾಚಿಸುತ್ತಿದ್ದೇವೆ" ಎಂದಿದ್ದಾರೆ.

Here is a little story from my father, when we came back victorious from from the Pakistan tour in 2004. We use to live in jamma masjid, My father went to the terrace of masjid with proudly holding indian flag to greet all the fans who came to celebrate our victory on d field. pic.twitter.com/iirlYa0pGt

— Irfan Pathan (@IrfanPathan) October 26, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X