ಮಂಗಳೂರಿನಲ್ಲಿ ಇಸ್ಕಾನ್ನಿಂದ ಪ್ರತಿಭಟನೆ
ಮಂಗಳೂರು, ಅ.26: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ಮಂಗಳೂರು ಇಸ್ಕಾನ್ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಇಸ್ಕಾನ್ ಅಧ್ಯಕ್ಷ ಕಾರುಣ್ಯ ದಾಸ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ನಗರದ ಆರ್ಯ ಸಮಾಜ ರಸ್ತೆಯ ಹರೇಕೃಷ್ಣ ಬೆಟ್ಟದ ಮೇಲೆ ಕೀರ್ತನೆ ಪಠಿಸುವ ಮೂಲಕ ಪ್ರತಿಭಟಿಸಿದರು
Next Story