Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತನ್ನ ʼನಮಾಝ್‌ʼ ಹೇಳಿಕೆ ಕುರಿತು ಕ್ಷಮೆ...

ತನ್ನ ʼನಮಾಝ್‌ʼ ಹೇಳಿಕೆ ಕುರಿತು ಕ್ಷಮೆ ಯಾಚಿಸಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಖಾರ್‌ ಯೂನಿಸ್‌

ವಾರ್ತಾಭಾರತಿವಾರ್ತಾಭಾರತಿ27 Oct 2021 7:48 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತನ್ನ ʼನಮಾಝ್‌ʼ ಹೇಳಿಕೆ ಕುರಿತು ಕ್ಷಮೆ ಯಾಚಿಸಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಖಾರ್‌ ಯೂನಿಸ್‌

ಇಸ್ಲಾಮಾಬಾದ್:‌ ರವಿವಾರ ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯಾಟದ ವೇಳೆ ಭಾರತ ತಂಡವನ್ನು ಮಣಿಸಿ ಪಾಕಿಸ್ತಾನ ಕ್ರಿಕೆಟ್‌ ತಂಡ ಗೆಲುವು ಸಾಧಿಸಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಬೌಲರ್‌ ವಖಾರ್‌ ಯೂನಿಸ್‌ ತಾವು ನೀಡಿದ್ದ ಅನುಚಿತ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.

ಪಾಕಿಸ್ತಾನದ ಟಿವಿ ಮಾಧ್ಯಮವೊಂದಕ್ಕೆ ಪಂದ್ಯ ನಡೆದ ಒಂದು ದಿನದ ಬಳಿಕ ಗೆಲುವಿನ ಕುರಿತು ಚರ್ಚೆಗೆಂದು ಯೂನಿಸ್‌ ರನ್ನು ಆಹ್ವಾನಿಸಿದ್ದ ವೇಳೆ "ಪಂದ್ಯಾಟದ ಸಂದರ್ಭದಲ್ಲಿ ಹಿಂದೂಗಳ ಮುಂದೆ ಮುಹಮ್ಮದ್‌ ರಿಝ್ವಾನ್‌ ನಮಾಝ್‌ ಮಾಡಿದ್ದನ್ನು ನೋಡುವುದು ನನಗೆ ತುಂಬಾ ವಿಶೇಷ ಎನಿಸಿತು" ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ಕುರಿತು ಸಾಮಾಜಿಕ ತಾಣದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಭಾರತ ಮಾತ್ರವಲ್ಲದೇ ಹಲವು ಪಾಕಿಸ್ತಾನಿ ಕ್ರಿಕೆಟ್‌ ಅಭಿಮಾನಿಗಳು ಈ ಹೇಳಿಕೆಯನು ಖಂಡಿಸಿದ್ದರು.

ಹಲವು ಟೀಕೆಗಳ ಬಳಿಕ ತಮ್ಮ ʼತಪ್ಪನ್ನುʼ ಅರ್ಥೈಸಿಕೊಂಡ ವಖಾರ್‌ ಯೂನಿಸ್‌ ಟ್ವಿಟರ್‌ ನಲ್ಲಿ ಕ್ಷಮೆಯಾಚಿಸಿದ್ದಾರೆ. ಆ ಸಂದರ್ಭದಲ್ಲಿ ಅದು ಹಲವರ ಭಾವನೆಗಳಿಗೆ ನೋವಾಗಬಹುದು ಎಂಬ ಅರಿವಿಲ್ಲದೇ ನಾನು ಹೇಳಿಕೆಯೊಂದನ್ನು ನೀಡಿದ್ದೇನೆ. ನಾನು ಈ ಕುರಿತು ಕ್ಷಮೆಯಾಚಿಸುತ್ತಿದ್ದೇನೆ. ಇದು ಖಂಡಿತಾ ಪೂರ್ವನಿಯೋಜಿತವಾಗಿ ನಡೆದದ್ದೇನೂ ಅಲ್ಲ. ತಪ್ಪಾಗಿದೆ. ಕ್ರೀಡೆಯು ಜನರನ್ನು ಎಲ್ಲಾ ವರ್ಗ, ಬಣ್ಣ, ಧರ್ಮಗಳ ಆಚೆಗೂ ಒಗ್ಗೂಡಿಸುತ್ತದೆ" ಎಂದು ಟ್ವೀಟ್‌ ಮಾಡಿದ್ದಾರೆ. 

ಭಾರತೀಯ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ, ಮಾಜಿ ಕ್ರಿಕೆಟಿಗ ವಸೀಂ ಜಾಫರ್‌, ಆಕಾಶ್‌ ಚೋಪ್ರ ಸೇರಿದಂತೆ ಹಲವರು ಈ ಕುರಿತು ಖಂಡನೆ ವ್ಯಕ್ತಪಡಿಸಿದ್ದರು.

In the heat of the moment, I said something which I did not mean which has hurt the sentiments of many. I apologise for this, this was not intended at all, genuine mistake. Sports unites people regardless of race, colour or religion. #apologies

— Waqar Younis (@waqyounis99) October 26, 2021

Absolutely vile and disgusting comments from Waqar Younis. #Shameful

— Wasim Jaffer (@WasimJaffer14) October 27, 2021

"Rizwan offered Namaz during #INDvPAK match in middle of Hindus was most satisfying thing Mashallah, even more than his batting"

- Waqar Younis & Shoaib Akhtar discusspic.twitter.com/ELTVJSTqh4

— Pakistan Untold (@pakistan_untold) October 26, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X