Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುದ್ದೆಗಾಗಿ ಸಮೀರ್‌ ವಾಂಖೆಡೆ ತಮ್ಮ...

ಹುದ್ದೆಗಾಗಿ ಸಮೀರ್‌ ವಾಂಖೆಡೆ ತಮ್ಮ ಧರ್ಮದ ಕುರಿತು ಸುಳ್ಳು ಹೇಳಿದ್ದರು: ವಿವಾಹ ದಾಖಲೆ ಬಿಡುಗಡೆ ಮಾಡಿದ ನವಾಬ್‌ ಮಲಿಕ್

ವಾರ್ತಾಭಾರತಿವಾರ್ತಾಭಾರತಿ27 Oct 2021 4:49 PM IST
share
ಹುದ್ದೆಗಾಗಿ ಸಮೀರ್‌ ವಾಂಖೆಡೆ ತಮ್ಮ ಧರ್ಮದ ಕುರಿತು ಸುಳ್ಳು ಹೇಳಿದ್ದರು: ವಿವಾಹ ದಾಖಲೆ ಬಿಡುಗಡೆ ಮಾಡಿದ ನವಾಬ್‌ ಮಲಿಕ್

ಮುಂಬೈ: ಆರ್ಯನ್ ಖಾನ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‍ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರದ್ದೆಂದು ಹೇಳಲಾದ ವಿವಾಹ ಪ್ರಮಾಣಪತ್ರದ ಪ್ರತಿಯನ್ನು ಎನ್‍ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಇಂದು ಟ್ವೀಟ್ ಮಾಡಿದ್ದಾರೆ. ಈ ಪ್ರಮಾಣಪತ್ರದಲ್ಲಿ ಎನ್‍ಸಿಬಿ ಅಧಿಕಾರಿಯ ಹೆಸರು ಸಮೀರ್ ದಾವೂದ್ ವಾಂಖೇಡೆ ಎಂದಿದೆ.

ಅಕ್ಟೋಬರ್ 25ರಂದು ಸಮೀರ್ ವಾಂಖೇಡೆ ಅವರದ್ದೆಂದು ಹೇಳಲಾದ ಜನನ ಪ್ರಮಾಣಪತ್ರದ ಪ್ರತಿಯನ್ನೂ ಟ್ವೀಟ್ ಮಾಡಿದ್ದ ಮಲಿಕ್ ಅದರಲ್ಲಿ ವಾಂಖೇಡೆ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ನಮೂದಿತವಾಗಿರುವುದನ್ನು ಉಲ್ಲೇಖಿಸಿದ್ದಾರೆ. ‌

``ಸಮೀರ್ ದಾವೂದ್ ವಾಂಖೇಡೆ ಅವರ ತಂದೆ ದಲಿತರಾಗಿದ್ದರೆ ಅವರು ಮುಸ್ಲಿಂ ಮಹಿಳೆಯನ್ನು ವಿವಾಹವಾಗಿ ನಂತರ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದರು. ಆದರೆ ಸಮೀರ್ ಅವರು ತಮ್ಮ  ಜನನ ಪ್ರಮಾಣಪತ್ರವನ್ನು ಫೋರ್ಜರಿ ಮಾಡಿ ಪರಿಶಿಷ್ಟ ಜಾತಿ ವಿಭಾಗದಲ್ಲಿ ಉದ್ಯೋಗ ಗಿಟ್ಟಿಸಿದ್ದಾರೆ. ಕಾನೂನಿನ ಪ್ರಕಾರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ದೊರೆಯುವುದಿಲ್ಲ," ಎಂದು ಮಲಿಕ್ ಹೇಳಿದ್ದಾರೆ.

ಬುಧವಾರ ಮಲಿಕ್ ಅವರು ವಾಂಖೇಡೆ ಅವರು ಶಬಾನ ಖುರೇಶಿ ಎಂಬ ಮಹಿಳೆಯೊಂದಿಗೆ ಆದ ಮೊದಲ ವಿವಾಹದ ಫೋಟೋ ಕೂಡ ಟ್ವೀಟ್ ಮಾಡಿದ್ದಾರೆ. "ಇಲ್ಲಿ ಧರ್ಮದ ವಿಚಾರವಲ್ಲ.  ಅವರು ಐಆರ್ಎಸ್ ಕೆಲಸ ಗಿಟ್ಟಿಸಲು ವಂಚನೆ ಮೂಲಕ ಜಾತಿ ಪ್ರಮಾಣಪತ್ರ ಪಡೆದು ಅರ್ಹ ಪರಿಶಿಷ್ಟ ವರ್ಗದ ವ್ಯಕ್ತಿಯೊಬ್ಬರನ್ನು ಅವಕಾಶವಂಚಿತರನ್ನಾಗಿಸಿದ್ದಾರೆ" ಎಂದು ಮಲಿಕ್ ಟ್ವೀಟ್ ಮಾಡಿದ್ದಾರೆ.

ತಾವು ಟ್ವಿಟ್ಟರ್‍ನಲ್ಲಿ  ಸುಳ್ಳು ದಾಖಲೆಗಳನ್ನು ಹಾಜರುಪಡಿಸಿದ್ದೇನೆಂಬುದು ಸಾಬೀತಾದರೆ ರಾಜಕೀಯ ತೊರೆಯುವುದಾಗಿಯೂ ಅವರು ಹೇಳಿದ್ದಾರೆ. "ಸಮೀರ್ ವಾಂಖೇಡೆ ಅವರು ಜನರಿಂದ ಕ್ಷಮೆಯಾಚಿಸಿ ತಾವು ದಾಖಲೆಗಳನ್ನು ತಿದ್ದಿದ್ದನ್ನು ಒಪ್ಪಿಕೊಳ್ಳಬೇಕು. ಅವರಿಗೆ ರಾಜೀನಾಮೆ ನೀಡಲು ನಾನು ಹೇಳುವುದಿಲ್ಲ, ಆದರೆ ಕಾನೂನಿನ ಪ್ರಕಾರ ಅವರು ತಮ್ಮ ಉದ್ಯೋಗ ಕಳೆದುಕೊಳ್ಳುತ್ತಾರೆ" ಎಂದು ಮಲಿಕ್ ಹೇಳಿದ್ದಾರೆ.

Photo of a Sweet Couple
Sameer Dawood Wankhede and Dr. Shabana Qureshi pic.twitter.com/kcWAHgagQy

— Nawab Malik نواب ملک नवाब मलिक (@nawabmalikncp) October 27, 2021

#WATCH | Birth certificate or 'nikah nama' which I tweeted, if they prove me wrong, I will quit politics, resign from my post...I am not asking him (Sameer Wankhede) to resign, but he will lose his job as per law: Maharashtra Minister Nawab Malik pic.twitter.com/lYxh3ihWIo

— ANI (@ANI) October 27, 2021

अब समीर वानखेड़े के पिता ने माना कि जो निकाहनामा कैबिनेट मंत्री @nawabmalikncp ने साझा किया है, वो सही है.. हालाँकि उन्होंने यह भी कहा कि उन्हें नहीं पता कि इस निकाहनामा में उनका नाम दाऊद क्यों है pic.twitter.com/el5LPwlmek

— sohit mishra (@sohitmishra99) October 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X