Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಜಾ ಪತ್ತೆಹಚ್ಚಲು ಜನರ ಫೋನ್‌...

ಗಾಂಜಾ ಪತ್ತೆಹಚ್ಚಲು ಜನರ ಫೋನ್‌ ಪರಿಶೀಲನೆ ಪ್ರಾರಂಭಿಸಿದ ಹೈದರಾಬಾದ್‌ ಪೊಲೀಸರು !

ವಾರ್ತಾಭಾರತಿವಾರ್ತಾಭಾರತಿ28 Oct 2021 10:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗಾಂಜಾ ಪತ್ತೆಹಚ್ಚಲು ಜನರ ಫೋನ್‌ ಪರಿಶೀಲನೆ ಪ್ರಾರಂಭಿಸಿದ ಹೈದರಾಬಾದ್‌ ಪೊಲೀಸರು !

ಹೊಸದಿಲ್ಲಿ: ಯಾರಾದರೂ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸೇವಿಸುತ್ತಿದ್ದಾರೆಯೋ? ಅಥವಾ ಮಾದಕ ವಸ್ತುಗಳನ್ನು ಬಳಸುತ್ತಿರುವ ಕುರಿತು ತಿಳಿಯಲು ದಾರಿಯಲ್ಲಿ ತೆರಳುತ್ತಿರುವ ಜನರ ಮೊಬೈಲ್‌ ಫೋನ್‌ ಗಳನ್ನು ಪೊಲೀಸರು ಪರಿಶೀಲಿಸಿದ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ. ಗಾಂಜಾವನ್ನು ಸಂಪೂರ್ಣವಾಗಿ ನಗರದಿಂದ ನಿರ್ಮೂಲನೆ ಮಾಡುವ ಸಲುವಾಗಿ ಈ ʼರೈಡ್‌ʼ ಅನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾಗಿ newsminute.com ವರದಿ ಮಾಡಿದೆ.

ನಗರದಲ್ಲಿ ಗಾಂಜಾ ಬಳಕೆ ಮತ್ತು ಮಾರಾಟ ಮಾಡುತ್ತಿರುವವರ ವಿರುದ್ಧ ರೈಡ್‌ ನಡೆಸುವಂತೆ ಹಾಗೂ ಪರಿಶೀಲನೆ ನಡೆಸುವಂತೆ ಪೊಲೀಸ್‌ ಕಮಿಷನರ್‌ ಸೂಚನೆ ನೀಡಿದ ಬಳಿಕ ಪೊಲೀಸರು ಈ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪೊಲೀಸರು ಮೊಬೈಲ್‌ ಫೋನ್‌ ಗಳನ್ನು ಪರಿಶೀಲಿಸುವ ವೇಳೆ ಜನರ ಚಾಟ್‌ ಗಳನ್ನೂ ಶೋಧಿಸಿದ್ದು, ಅದರಲ್ಲಿ ಗಾಂಜಾಗೆ ಸಂಬಂಧಿಸಿದ ಪದಗಳ ಕುರಿತು ಅನ್ವೇಷನೆ ನಡೆಸಿದ್ದಾರೆ ಎಂದು ಜನರು ಆರೋಪಿಸಿದ್ದಾಗಿ ವರದಿ ತಿಳಿಸಿದೆ.

ಮೊಬೈಲ್‌ ಫೋನ್‌ ಗಳ ಪರಿಶೀಲನೆ ನಡೆಸಿದ ಕುರಿತು ಪೊಲೀಸರಿಗೆ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಜನರು ತಮ್ಮ ಫೋನ್‌ ಗಳನ್ನು ನೀಡದೆಯೂ ಇರಬಹುದಾಗಿದೆ. ಎಲ್ಲರೂ ಪೊಲೀಸರೊಂದಿಗೆ ಸಹಕರಿಸಿದ್ದಾರೆ. ಯಾರೂ ಯಾವುದರ ಬಗ್ಗೆಯೂ ದೂರು ಸಲ್ಲಿಸಿಲ್ಲ ಎಂದು ಡೆಪ್ಯುಟಿ ಪೊಲೀಸ್‌ ಕಮಿಶನರ್‌ ಗಜರಾವ್‌ ಭೂಪಾಲ್‌ ತಿಳಿಸಿದ್ದಾಗಿ ವರದಿ ಬೆಟ್ಟು ಮಾಡಿದೆ.

#Hyderabad police check phones of youth for keyword ‘ganja’. The searches are without warrant or cause. ⁦@TheQuint⁩ pic.twitter.com/ombO2FJMoM

— Nikhila Henry (@NikhilaHenry) October 28, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X