Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುನೀತ್ ರಾಜ್‍ಕುಮಾರ್ ಶಿವಮೊಗ್ಗ ನಂಟು;...

ಪುನೀತ್ ರಾಜ್‍ಕುಮಾರ್ ಶಿವಮೊಗ್ಗ ನಂಟು; ಡಾಕ್ಯೂಮೆಂಟರಿಗಾಗಿ ಸಕ್ರೆಬೈಲಿಗೆ ಕೊನೆಯ ಭೇಟಿ

ಗಾಜನೂರು ಡ್ಯಾಮ್ ಗೂ ಭೇಟಿ ನೀಡಿದ್ದ ನಟ

ವಾರ್ತಾಭಾರತಿವಾರ್ತಾಭಾರತಿ29 Oct 2021 9:47 PM IST
share
ಪುನೀತ್ ರಾಜ್‍ಕುಮಾರ್ ಶಿವಮೊಗ್ಗ ನಂಟು; ಡಾಕ್ಯೂಮೆಂಟರಿಗಾಗಿ ಸಕ್ರೆಬೈಲಿಗೆ ಕೊನೆಯ ಭೇಟಿ

ಶಿವಮೊಗ್ಗ, ಅ.29: ಹೃದಯಾಘಾತದಿಂದ ನಿಧನರಾಗಿರುವ ಕನ್ನಡದ ಖ್ಯಾತ ನಟ, ಪುನೀತ್  ರಾಜ್ ಕುಮಾರ್ ಅವರು ಶಿವಮೊಗ್ಗದೊಂದಿಗೆ ನಂಟು ಹೊಂದಿದ್ದು, ಅವರು ನಟನೆಯ ಹಲವು ಚಿತ್ರಗಳು ಇಲ್ಲಿ ಚಿತ್ರೀಕರಣಗೊಂಡಿವೆ.

ಅವರು ನಟಿಸಿರುವ `ಹುಡುಗರು' ಚಲನಚಿತ್ರದಲ್ಲಿ ಕಂಡು ಬರುವ ಕೆಲವೊಂದು ದೃಶ್ಯಗಳು ನೊಣಬೂರಿನಲ್ಲಿ ಚಿತ್ರೀಕರಿಸಲಾಗಿದೆ. ಅದೇ ರೀತಿ, `ಪರಮಾತ್ಮ' ಚಿತ್ರವನ್ನು ನಗರ, ಹೊಸನಗರ, ಬಿದನೂರಿನಲ್ಲಿ ಶೂಟಿಂಗ್ ಮಾಡಲಾಗಿದೆ. ಯುವರತ್ನ ಚಿತ್ರದಲ್ಲೂ ಕಂಡುಬರುವ ಕೆಲವು ದೃಶ್ಯಗಳು ಸಹ್ಯಾದ್ರಿ ಕಾಲೇಜಿನಲ್ಲಿ ಚಿತ್ರೀಕರಿಸಲಾಗಿದೆ.

ಸಕ್ರೆಬೈಲಿಗೆ ಅಂತಿಮ ಭೇಟಿ: ಅರಣ್ಯ ಇಲಾಖೆಯ ಡಾಕ್ಯೂಮೆಂಟರಿಯೊಂದನ್ನು ಚಿತ್ರೀಕರಿಸುವುದಕ್ಕಾಗಿ ತಂಡದೊಂದಿಗೆ ಸೆ.1ರಂದು ಪುನೀತ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇದೇ ಇವರು ಕೊನೆಯ ಭೇಟಿಯಾಗಿದೆ. ಆಗ ಸಕ್ರೆಬೈಲಿನ ಕ್ರಾಲ್ ಬಳಿ ಆನೆಗಳೊಂದಿಗೆ ಅತ್ಯಂತ ಆಪ್ತ ಸಮಯವನ್ನು ಇವರು ಕಳೆದಿದ್ದರು. ಅಭಿಮಾನಿಗಳ ಒತ್ತಾಯದ ಮೇರೆಗೆ ಕ್ರಾಲ್‍ನ ಗೇಟ್‍ವರೆಗೆ ಬಂದಿದ್ದ ಅವರು ಕೋವಿಡ್ ಕಾರಣದಿಂದಾಗಿ ಸಾಮಾಜಿಕ ಅಂತರದಲ್ಲಿಯೇ ಅಭಿಮಾನಿಗಳ ಕಡೆಗೆ ಕೈಬಿಸಿ ತೆರಳಿದ್ದರು.

ಕ್ರಾಲ್ ಜಾಗದಲ್ಲಿ ಚಿತ್ರೀಕರಣ ಮುಗಿದ ನಂತರ ಪುನೀತ್ ಅವರು ಗಾಜನೂರು ಜಲಾಶಯಕ್ಕೂ ಭೇಟಿ ನೀಡಿದ್ದರು. ಪ್ರಕೃತಿಯ ಸೌಂದರ್ಯವನ್ನು ಸವಿದಿದ್ದರು. ಇದೊಂದು ಅವಿಸ್ಮರಣೀಯ ಗಳಿಗೆಯಾಗಿತ್ತು. ಡಾ.ರಾಜ್‍ಕುಮಾರ್ ಅವರ ನಟನೆಯ ಆಕಸ್ಮಿಕ ಚಿತ್ರೀಕರಣದ ವೇಳೆಯೂ ಪುನೀತ್ ಅವರು ಅರಸಾಳು, ಕೊಡಚಾದ್ರಿಗೂ ಭೇಟಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X