Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದಿನ 40 ವರ್ಷಗಳೊಳಗೆ ಮಹಿಳೆಯರೂ ಸೇನೆಯ...

ಮುಂದಿನ 40 ವರ್ಷಗಳೊಳಗೆ ಮಹಿಳೆಯರೂ ಸೇನೆಯ ವರಿಷ್ಠರಾಗಲು ಸಾಧ್ಯ: ಜ.ನರವಣೆ

ವಾರ್ತಾಭಾರತಿವಾರ್ತಾಭಾರತಿ29 Oct 2021 10:19 PM IST
share
ಮುಂದಿನ 40 ವರ್ಷಗಳೊಳಗೆ ಮಹಿಳೆಯರೂ ಸೇನೆಯ ವರಿಷ್ಠರಾಗಲು ಸಾಧ್ಯ: ಜ.ನರವಣೆ

ಪುಣೆ, ಅ.28: ರಾಷ್ಟ್ರೀಯ ರಕ್ಷಣಾ ಅಕಾಡಮಿ(ಎನ್ಡಿಎ)ಗೆ ಮಹಿಳೆಯರ ಸೇರ್ಪಡೆಯು ಲಿಂಗ ಸಮಾನತೆಯತ್ತ ಇಟ್ಟಿರುವ ಹೆಜ್ಜೆಯೆಂದು ಸೇನಾ ವರಿಷ್ಠ ಜನರಲ್ ಎಂ.ಎಂ.ನರವಣೆ ಶುಕ್ರವಾರ ತಿಳಿಸಿದ್ದಾರೆ. ‘‘ನಾನು ಈಗ ಎಲ್ಲಿ ನಿಂತಿದ್ದೇನೆಯೋ ಮುಂದಿನ 40 ವರ್ಷಗಳೊಳಗೆ ಮಹಿಳೆಯರೂ ಅದೇ ಸ್ಥಾನದಲ್ಲಿ ಇನ್ನು ಮುಂದೆ ನಿಲ್ಲಬಹುದಾಗಿದೆ’’ ಎಂದವರು ಹೇಳಿದ್ದಾರೆ.

ಪುಣೆಯಲ್ಲಿನ ರಾಷ್ಟ್ರೀಯ ರಕ್ಷಣಾ ಅಕಾಡಮಿಯಲ್ಲಿ ತರಬೇತು ಪಡೆದವರ ಉತ್ತೀರ್ಣತಾ ಪರೇಡ್ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನರಲ್ ನರವಣೆ ಅವರು, ನಾವು ಪುಣೆಯಲ್ಲಿರುವ ಎನ್ಡಿಎನಲ್ಲಿ ಮಹಿಳೆಯರನ್ನು ಸೇರ್ಪಡೆಗೊಳಿಸಲ್ಲಿದ್ದೇವೆ ಹಾಗೂ ಅವರು ಪುರುಷ ಕ್ಯಾಡೆಟ್ಗಳಿಗೆ ಸರಿಸಮಾನವಾದ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದ್ದಾರೆಂಬ ಬಗ್ಗೆ ನನಗೆ ಖಾತರಿಯಿದೆ. ಲಿಂಗ ಸಮಾನತೆಯೆಡೆಗೆ ಇದೊಂದು ಪ್ರಪ್ರಥಮ ಹೆಜ್ಜೆಯಾಗಿದೆ ಹಾಗೂ ದೇಶದಲ್ಲಿ ನಡೆಯುವ ಇಂತಹ ಈ ಎಲ್ಲಾ ಉಪಕ್ರಮಗಳಿಗೆ ಸೇನೆಯು ಸದಾ ಮುಂಚೂಣಿಯಲ್ಲಿರುತ್ತದೆ ಎಂದರು.
 
‘‘ಇದರ ಪರಿಣಾಮವಾಗಿ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸವಾಲುದಾಯಕವಾದ ಹೊಣೆಗಾರಿಕೆಗಳನ್ನು ಹೊಂದಲು ಮಹಿಳೆಯರು ಸಶಕ್ತರಾಗಲಿದ್ದಾರೆ. ಹಾಗೆಂದು ಈಗ ಯಾವುದೇ ಮಹಿಳಾ ಸೇನಾಧಿಕಾರಿಗಳು ತರಬೇತಿ ಪಡೆಯುತ್ತಿಲ್ಲವೆಂದಲ್ಲ. ಚೆನ್ನೈಯಲ್ಲಿರುವ ಅಧಿಕಾರಿಗಳ ತರಬೇತಿ ಅಕಾಡಮಿಯಲ್ಲಿ ಮಹಿಳಾ ಕೆಡೇಟ್ಗಳು ತರಬೇತಿ ಪಡೆಯುತ್ತಿದ್ದು, ಅವರು ಅಭೂತಪೂರ್ವವಾಗಿ ಉತ್ತಮ ಕಾರ್ಯವನ್ನು ಪ್ರದರ್ಶಿಸುತ್ತಿದ್ದಾರೆ ಎಂದರು.

ಎನ್ಡಿಎಗೆ ಸೇರ್ಪಡೆಗೊಂಡ ಮಹಿಳಾ ಕೆಡೆಟ್ಗಳಿಗೆ ತರಬೇತಿ ನೀಡಿಕೆಯಲ್ಲಿ ಏನಾದರೂ ವ್ಯತ್ಯಾಸವನ್ನು ಮಾಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ನರವಣೆ ಅವರು, ‘‘ಎನ್ಡಿಎಯಲ್ಲಿ ತರಬೇತಿ ಕ್ರಮವು ಹಿಂದಿನಂತೆಯೇ ಇರಲಿದೆಯೆಂದು ಸ್ಪಷ್ಟಪಡಿಸಿದರು. ಚೆನ್ನೈನಲ್ಲಿರುವ ಅಧಿಕಾರಿಗಳ ಅಕಾಡಮಿಯಲ್ಲಿಯೂ ಕೆಡೆಟ್ಗಳು ಎಲ್ಲಾ ತರಬೇತಿಗಳನ್ನು ಜೊತೆಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ತಂತ್ರಜ್ಞಾನಯುತವಾದ ಸಮರಕಲೆಯಲ್ಲಿ ಭಾರತದ ಶಕ್ತಿಯು, ಇತರ ಯಾವುದೇ ಅಭಿವೃದ್ಧಿ ಹೊಂದುತ್ತಿರುವ ಅಥವಾ ಅಭಿವೃದ್ಧಿ ದೇಶದಲ್ಲಿ ಯಾವುದೇ ರೀತಿಯಲ್ಲಿ ಹಿಂದೆ ಬಿದ್ದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X