Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಜ್ಮಾನ್: ಬಿಸಿಎಫ್ ನಿಂದ ಸಚಿವ...

ಅಜ್ಮಾನ್: ಬಿಸಿಎಫ್ ನಿಂದ ಸಚಿವ ಡಾ.ಅಶ್ವತ್ಥ ನಾರಾಯಣರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ30 Oct 2021 4:37 PM IST
share
ಅಜ್ಮಾನ್: ಬಿಸಿಎಫ್ ನಿಂದ ಸಚಿವ ಡಾ.ಅಶ್ವತ್ಥ ನಾರಾಯಣರಿಗೆ ಸನ್ಮಾನ

ಯುಎಇ, ಅ.30: ಕರ್ನಾಟಕ ಸರಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣರನ್ನು ದುಬೈಯ ಬ್ಯಾರೀಸ್ ಕಲ್ಚರಲ್ ಫೋರಂ(ಬಿಸಿಎಫ್) ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು.

ಅಜ್ಮಾನ್ನ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಸಭಾಂಗಣದಲ್ಲಿ ಬಿಸಿಎಫ್ ಅಧ್ಯಕ್ಷ ಬಿ.ಕೆ.ಯೂಸುಫ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣರನ್ನು ಕರ್ನಾಟಕದ ಉನ್ನತ ಶಿಕ್ಷಣ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಜೈವಿಕ ವಿಜ್ಞಾನ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನುಪರಿಗಣಿಸಿ ವಿಶೇಷ ಸ್ಮರಣ ಫಲಕ ನೀಡಿ ಸನ್ಮಾನಿಸಲಾಯಿತು.

ಇದೇವೇಳೆ ಯುಎಇ - ಅಜ್ಮಾನ್ ನಲ್ಲಿ ಹೆಸರಾಂತ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಸ್ಥಾಪಿಸಿ ವೈದ್ಯಕೀಯ ವಿಜ್ಞಾನ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಉತ್ಕೃಷ್ಟ ಸೇವೆ ನೀಡುತ್ತಿರುವ ಹಾಗೂ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಗೆ ಅನುಸಾರವಾಗಿ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಅಧ್ಯಕ್ಷ ಹಾಗೂ ಬಿಸಿಎಫ್ ಪ್ರಧಾನ ಸ್ಥಾಪಕ ಪೋಷಕರೂ ಆಗಿರುವ ಡಾ.ತುಂಬೆ ಮೊಯ್ದಿನ್ ರನ್ನು 'SPECIAL HON. CORPORATE SOCIAL RESPONSIBILITY AWARD' ನೀಡಿ ಸನ್ಮಾನಿಸಲಾಯಿತು. 

ಯುಎಇಯ ಓರ್ವ ಜನಪ್ರಿಯ ಕನ್ನಡಿಗ ಮುಖಂಡ, ಫಾರ್ಚ್ಯೂನ್ ಗ್ರೂಪ್ ಹೋಟೆಲ್ ಮಾಲಕ, ಕೆಎನ್ಆರ್ ಐ ಅಧ್ಯಕ್ಷರೂ ಆಗಿರುವ ಪ್ರವೀಣ್ ಶೆಟ್ಟಿಯವರನ್ನು ಕೋವಿಡ್-19 ಸಂದರ್ಭದಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಊರಿಗೆ ತೆರಳಲು ವಿಮಾನ ಯಾನದ ವ್ಯವಸ್ಥೆ ಹಾಗೂ ಮತ್ತು ಇತರ ನೆರವು ಒದಗಿಸಿದ್ದಕ್ಕಾಗಿ 'SPECIAL AWARD OF CORPORATE SOCIAL RESPONDIBILITY AWARD' ನೀಡಿ ಸನ್ಮಾನಿಸಲಾಯಿತು

ಬಿಸಿಎಫ್ ಉಪಾಧ್ಯಕ್ಷರುಗಳಾದ ಅಬ್ದುಲ್ಲತೀಫ್ ಮುಲ್ಕಿ ಮತ್ತು ಅಮೀರುದ್ದೀನ್ ಎಸ್.ಐ. ಉಪಸ್ಥಿತರಿದ್ದರು.

ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ.ಕಾಪು ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X