Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮ್ಮಲ್ಲಿ ಬದಲಾವಣೆಯಾದರೆ ಮಾತ್ರ...

ನಮ್ಮಲ್ಲಿ ಬದಲಾವಣೆಯಾದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ: ಲೋಕಾಯುಕ್ತ ಎಸ್ಪಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Oct 2021 9:32 PM IST
share
ನಮ್ಮಲ್ಲಿ ಬದಲಾವಣೆಯಾದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ: ಲೋಕಾಯುಕ್ತ ಎಸ್ಪಿ ಕುಮಾರಸ್ವಾಮಿ

ಉಡುಪಿ: ನಮ್ಮಲ್ಲಿ ಬದಲಾವಣೆಯಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಿಸಿಕೊಳ್ಳಲು ಸಾಧ್ಯ. ವಿಚಕ್ಷಣಾ ದಳದವರು ಬಂದು ಕಾನೂನಿನ ಇಕ್ಕಟ್ಟಿಗೆ ಸಿಲುಕಿಸಿದ ನಂತರ ಬದಲಾವಣೆಯಾಗುವ ಬದಲು, ಭ್ರಷ್ಠಾಚಾರ ವಿರುದ್ದ ಪ್ರತಿಜ್ಞೆ ಮಾಡಿರುವುದನ್ನು ಸ್ವಯಂ ಅನುಸರಿಸಿ, ನಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಕರ್ನಾಟಕ ಲೋಕಾಯುಕ್ತ ದ ದ.ಕ. ಮತ್ತು ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕ ಎ. ಕುಮಾರಸ್ವಾಮಿ ಹೇಳಿದ್ದಾರೆ.

ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಶುಕ್ರವಾರ ಲೋಕಾಯಕ್ತರಿಂದ ನಡೆದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ವಿಚಕ್ಷಣಾ ಆಯೋಗದ ವತಿಯಿಂದ ಪ್ರತಿ ವರ್ಷ ಅಕ್ಟೋಬರ್ 26 ರಿಂದ ನವೆಂಬರ್ 1ರವರೆಗೆ ಭ್ರಷ್ಠಾಚಾರ ನಿರ್ಮೂಲನ ಜಾಗೃತಿ/ಅರಿವು ಸಪ್ತಾಹ ಆಚರಣೆ ಮಾಡಲಾಗುತ್ತಿದೆ. ಈ ಜಾಗೃತಿ ಅಭಿಯಾನದ ಮುಖ್ಯ ಉದ್ದೇಶವೇ ಪ್ರತಿ ಇಲಾಖೆಯಲ್ಲಿ ಕಾರ್ಯ ನಿರ್ವಸುವ ಕಛೇರಿ ಸಿಬ್ಬಂದಿ ಮತ್ತು ಸೇವೆ ಪಡೆದುಕೊಳ್ಳುವ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹದ್ದು. ಎಲ್ಲಾ ಸಂಸ್ಥೆಗಳು, ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು, ಸ್ವಯಂಸೇವಕ ಸಂಸ್ಥೆಗಳು, ಸಮುದಾಯಗಳು ಒಗ್ಗಟ್ಟಾಗಿ ಪ್ರತಿಜ್ಞಾ ಬದ್ಧರಾಗಿ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಬೇಕೆಂದು ಅವರು ಹೇಳಿದರು.

ಸಾರಿಗೆ ಕಚೇರಿಯ ಅಧೀಕ್ಷಕಿ ಗೀತಾ ಸಾರಿಗೆ ವಿಭಾಗ ಕಾರ್ಯಗಳ ಬಗ್ಗೆ, ಪಮಿತಾ ಸಾರಿಗೆಯೇತರ ವಿಭಾಗದ ಕಾರ್ಯಗಳ ಬಗ್ಗೆ , ಸರಸ್ವತಿ ಇತರ ವಿಭಾಗದ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಅದೇ ರೀತಿ ಕಾರ್ಮಿಕ ಅಧಿಕಾರಿ ಕುಮಾರ್ ಕಾರ್ಮಿಕ ಇಲಾಖೆ ಸೌಲಭ್ಯಗಳ ಬಗ್ಗೆ, ಸುಗುಣ ಹಿಂದುಳಿದ ವರ್ಗಗಳ ಇಲಾಖೆ ಸೌಲಭ್ಯಗಳ ಬಗ್ಗೆ, ಅನಿತಾ ಗಣಿ ಇಲಾಖೆಯ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಜಯರಾಮ ಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಮತ್ತು ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಗಣಿ ಇಲಾಖೆಯ ಸಿಬ್ಬಂದಿಗಳು, ಚಾಲನ ತರಬೇತಿ ಶಾಲೆಯವರು, ಅಭ್ಯರ್ಥಿಗಳು, ಸಾರ್ವಜನಿಕರು, ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೋಟಾರು ವಾಹನ ನಿರೀಕ್ಷಕ ಎನ್.ವಿಶ್ವಾಥ ನಾಯ್ಕ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X