Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಆರ್ಥಿಕ ಭವಿಷ್ಯದಲ್ಲಿ ಭಾರತೀಯರ...

ದೇಶದ ಆರ್ಥಿಕ ಭವಿಷ್ಯದಲ್ಲಿ ಭಾರತೀಯರ ನಂಬಿಕೆ ಕ್ಷೀಣಿಸಿದೆ: ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್

ವಾರ್ತಾಭಾರತಿವಾರ್ತಾಭಾರತಿ31 Oct 2021 6:06 PM IST
share
ದೇಶದ ಆರ್ಥಿಕ ಭವಿಷ್ಯದಲ್ಲಿ ಭಾರತೀಯರ ನಂಬಿಕೆ ಕ್ಷೀಣಿಸಿದೆ: ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್

ಹೊಸದಿಲ್ಲಿ, ಅ. 31:  ಇತ್ತೀಚಿನ ವರ್ಷಗಳಲ್ಲಿ ದೇಶದ ಆರ್ಥಿಕ ಭವಿಷ್ಯದಲ್ಲಿ ಭಾರತೀಯರ ನಂಬಿಕೆ ಕುಸಿದಿದ್ದು,ಕೋವಿಡ್ ಸಾಂಕ್ರಾಮಿಕವು ಜನರ ಆತ್ಮವಿಶ್ವಾಸವನ್ನು ಕುಗ್ಗಿಸಿದೆ ಮತ್ತು ಮಧ್ಯಮ ವರ್ಗದ ಹಲವರನ್ನು ಬಡತನಕ್ಕೆ ತಳ್ಳಿದೆ ಎಂದು ಆರ್ಬಿಐನ ಮಾಜಿ ಗವರ್ನರ್ ರಘುರಾಮ ರಾಜನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 
ಹೈದರಾಬಾದಿನ ಎನ್ಎಎಲ್ಎಸ್ಎಆರ್ ಕಾನೂನು ವಿವಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಭಾಷಣವನ್ನು ಮಾಡಿದ ರಾಜನ್, ದೇಶಿಯ ಶೇರು ಮಾರುಕಟ್ಟೆಗಳು ಉಚ್ಛ್ರಾಯದಲ್ಲಿವೆಯಾದರೂ ಅದು ಅನೇಕ ಭಾರತೀಯರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂಬ ವಾಸ್ತವವನ್ನು ಬಿಂಬಿಸುವುದಿಲ್ಲ ಎಂದು ಹೇಳಿದರು.

ಆರ್ಬಿಐ ಪ್ರಸಕ್ತ ವಿತ್ತವರ್ಷಕ್ಕೆ ಬೆಳವಣಿಗೆಯ ಅಂದಾಜನ್ನು ಮೊದಲಿನ ಶೇ.10.5ರಿಂದ ಶೇ.9.5ಕ್ಕೆ ತಗ್ಗಿಸಿದ್ದರೆ,ಐಎಂಎಫ್ 2021ನೇ ಸಾಲಿಗೆ ಶೇ.9.5 ಮತ್ತು ಮುಂದಿನ ವರ್ಷಕ್ಕೆ ಶೇ.8.5 ಬೆಳವಣಿಗೆಯನ್ನು ಅಂದಾಜಿಸಿದೆ.
‌
ಆರ್ಥಿಕ ಕಾರ್ಯಕ್ರಮಗಳು ಒಳ್ಳೆಯ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಬೇಕು ಎಂದು ಹೇಳಿದ ಅವರು,ರಾಜ್ಯಗಳು ಸ್ಥಳೀಯರಿಗೆ ಉದ್ಯೋಗಗಳನ್ನು ಮೀಸಲಿರಿಸುವ ಪ್ರವೃತ್ತಿ ಹೆಚ್ಚುತ್ತಿದ್ದು,ಇದು ಭಾರತದ ಪರಿಕಲ್ಪನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ವಿಷಾದಿಸಿದರು.

‘ನಮ್ಮ ಆರ್ಥಿಕ ಸಾಧನೆ ಕ್ಷೀಣಿಸುತ್ತಿರುವಂತೆ ಕೇಂದ್ರದಲ್ಲಿ ಮಾತ್ರವಲ್ಲ,ಹಲವಾರು ರಾಜ್ಯಗಳಲ್ಲಿಯೂ ನಮ್ಮ ಪ್ರಜಾಸತ್ತಾತ್ಮಕ ಪ್ರಾಮಾಣಿಕತೆಗಳು,ಚರ್ಚಿಸುವ ಹಾಗೂ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಸಹಿಸಿಕೊಳ್ಳುವ ಮನೋಭಾವನೆ ಕುಂಠಿತಗೊಳ್ಳುತ್ತಿವೆ. ಸಮುದಾಯ ಭಾವನೆಗಳು ಸುಲಭವಾಗಿ ಘಾಸಿಗೊಳ್ಳುತ್ತವೆ ಎನ್ನುವುದು ನಿಮಗೂ ತಿಳಿದಿದೆ ’ ಎಂದ ರಾಜನ್, ಭಾರತವು ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳಲ್ಲಿ ಭಾಗಿಯಾಗುವ ಅಗತ್ಯಕ್ಕೆ ಒತ್ತು ನೀಡಿದರು.

ಪ್ರಸಕ್ತ ಯುನಿವರ್ಸಿಟಿ ಆಫ್ ಷಿಕಾಗೋ ಬೂತ್ ಸ್ಕೂಲ್ ಆಫ್ ಬಿಸಿನೆಸ್ನಲ್ಲಿ ಬೋಧಕರಾಗಿರುವ ರಾಜನ್, ದೇಶದ ಜನಸಂಖ್ಯೆಯ ದೊಡ್ಡ ಭಾಗವನ್ನು ಗೌಣವಾಗಿಸುವ ಪ್ರಯತ್ನವು ನೈತಿಕವಾಗಿ ತಪ್ಪಾಗುತ್ತದೆ. ಎಲ್ಲರನ್ನು ಜೊತೆಯಲ್ಲಿ ಕೊಂಡೊಯ್ಯದ ಬೆಳವಣಿಗೆಯು ಸುಸ್ಥಿರವಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X