Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿನಕ್ಕೆ 50 ಬೆದರಿಕೆ ಕರೆಗಳು ಬರುತ್ತವೆ,...

ದಿನಕ್ಕೆ 50 ಬೆದರಿಕೆ ಕರೆಗಳು ಬರುತ್ತವೆ, ಮೂರು ಬಾರಿ ಸಿಮ್‌ ಬದಲಾಯಿಸಿದ್ದೇನೆ: ಕಾಮೆಡಿಯನ್‌ ಮುನವ್ವರ್‌ ಫಾರೂಕಿ

ವಾರ್ತಾಭಾರತಿವಾರ್ತಾಭಾರತಿ31 Oct 2021 1:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಿನಕ್ಕೆ 50 ಬೆದರಿಕೆ ಕರೆಗಳು ಬರುತ್ತವೆ, ಮೂರು ಬಾರಿ ಸಿಮ್‌ ಬದಲಾಯಿಸಿದ್ದೇನೆ: ಕಾಮೆಡಿಯನ್‌ ಮುನವ್ವರ್‌ ಫಾರೂಕಿ

ಮುಂಬೈ: "ದೇಶದ ಜನರು ಯಾರಿಗೆ ಮತ ಹಾಕಬೇಕು ಎಂದು ನಿರ್ಧರಿಸಬಹುದಾದರೆ, ಏನನ್ನು ವೀಕ್ಷಿಸಬೇಕು ಎಂಬುವುದನ್ನೂ ಅವರು ನಿರ್ಧರಿಸಬಹುದು" ಎಂದು ಸ್ಟ್ಯಾಂಡ್‌ ಅಪ್‌ ಕಾಮೆಡಿಯನ್‌ ಮುನವ್ವರ್‌ ಫಾರೂಕಿ ಹೇಳಿಕೆ ನೀಡಿದ್ದಾರೆ. ಮುಂಬೈನಲ್ಲಿ ನಡೆಯಲಿದ್ದ ಮೂರು ಕಾಮಿಡಿ ಶೋಗಳನ್ನು ಬಜರಂಗದಳದ ಬೆದರಿಕೆ ಕರೆಗಳ ಬಳಿಕ ರದ್ದುಗೊಳಿಸಿದ ಕುರಿತು ಮುನವ್ವರ್‌ ಫಾರೂಕಿ ndtv.com  ಜೊತೆ ಮಾತನಾಡಿದ್ದಾರೆ.

"ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ" ಎಂಬ ಆರೋಪದ ಮೇರೆಗೆ ವರ್ಷಾರಂಭದಲ್ಲಿ ಮುನವ್ವರ್‌ ಫಾರೂಕಿ ಒಂದು ತಿಂಗಳ ಕಾಲ ಜೈಲಿನಲ್ಲಿದ್ದರು. ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬಳಿಕವೂ ನನಗೆ ಕೆಲಸ ಮಾಡಲು ಬಿಡುತ್ತಿಲ್ಲ‌ ಎಂದು ಅವರು ಹೇಳಿದ್ದಾರೆ.

"ನನಗೆ ದಿನಂಪ್ರತಿ 50 ಬೆದರಿಕೆ ಕರೆಗಳು ಬರುತ್ತವೆ. ನಾನು ನನ್ನ ಸಿಮ್‌ ಕಾರ್ಡ್‌ ಅನ್ನು ಮೂರು ಬಾರಿ ಬದಲಾಯಿಸಬೇಕಾಗಿತ್ತು. ನನ್ನ ನಂಬರ್‌ ಸೋರಿಕೆಯಾದಾಗ ಜನರು ಕರೆಮಾಡಿ ನಿಂದಿಸುತ್ತಾರೆ" ಎಂದು ಅವರು ಹೇಳಿದ್ದಾರೆ.

ಹಿಂದುತ್ವ ಸಂಘಟನೆಯ ಸದಸ್ಯರು ಕಾರ್ಯಕ್ರಮ ನಡೆಯುವ ಸ್ಥಳವನ್ನು ಸುಟ್ಟು ಹಾಕುತ್ತೇವೆಂದು ಬೆದರಿಕೆಯೊಡ್ಡಿದ ಬಳಿಕ ಅವರ ಮುಂಬೈ ಪ್ರದರ್ಶನಗಳನ್ನು ರದ್ದುಪಡಿಸಲಾಗಿತ್ತು. ಈ ಕುರಿತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದ ಫಾರೂಕಿ, "ನನಗೆ ನನ್ನ ಪ್ರೇಕ್ಷಕರ ಸುರಕ್ಷತೆ ಮುಖ್ಯ" ಎಂದು ಟ್ವೀಟ್‌ ಮಾಡಿದ್ದರು.

"ಇಂತಹಾ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ನಮ್ಮ ದೇಶದಲ್ಲಿ ಹಲವಾರು ತಪ್ಪುಗಳು ನಡೆಯುತ್ತಿವೆ. ಕಾರ್ಯಕ್ರಮ ರದ್ದತಿಯ ಹಿಂದಿನ ಗಂಭೀರ ವಿಚಾರವೆಂದರೆ 1,500 ಮಂದಿ ಒಂದು ತಿಂಗಳ ಹಿಂದೆಯೇ ಟಿಕೆಟ್‌ ಖರೀದಿಸಿದ್ದರು. ಅವರ ಕುರಿತು ನನಗೆ ಬೇಸರವಾಗುತ್ತಿದೆ. ಈ ದೇಶದಲ್ಲಿ ಹಲವಾರು ಮಂದಿ ಈ ದುಃಖಕರ ನೈಜತೆಯೊಂದಿಗೆ ಬದುಕುತ್ತಿದ್ದಾರೆ. ಕೆಲವು ಸಂದರ್ಭದದಲ್ಲಿ ನಾನು ತಪ್ಪು ಮಾಡಿದ್ದೇನೆಂದು ಭಾಸವಾಗುತ್ತದೆ. ಆದರೆ ಕೆಲ ಜನರು ಇದರಿಂದ ರಾಜಕೀಯ ಲಾಭ ಪಡೆಯುತ್ತಾರೆ ಎನ್ನುವುದು ಬಳಿಕ ಅರ್ಥವಾಯಿತು. ಎಲ್ಲರನ್ನೂ ಗುರಿಪಡಿಸಲಾಗುತ್ತದೆ. ನನ್ನ ವಿಚಾರದಲ್ಲಿ ಅದು ಧರ್ಮದ ಆಧಾರದಲ್ಲಿದೆ ಎನ್ನುವುದು ನನ್ನನ್ನು ಭಯಪಡಿಸುತ್ತದೆ" ಎಂದು ಅವರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X