'ಜನಸೇವಕ- ಮನೆಬಾಗಿಲಿಗೆ ಸರ್ಕಾರದ ಸೇವೆಗಳು' ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಜನಸೇವಕ- ಮನೆಬಾಗಿಲಿಗೆ ಸರ್ಕಾರದ ಸೇವೆಗಳು, ಜನಸ್ಪಂದನ - ಏಕೀಕೃತ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ, 1902 ಸಹಾಯವಾಣಿ, ಮೊಬೈಲ್ ಆಪ್ ಹಾಗೂ ವೆಬ್ ಪೋರ್ಟಲ್ ಗಳು ಹಾಗೂ ಸಾರಿಗೆ ಇಲಾಖೆಯ 30 ಸಂಪರ್ಕ ರಹಿತ ಆನ್ ಲೈನ್ ಸೇವೆಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಬಿ ಸಿ ನಾಗೇಶ್, ಶಾಸಕರಾದ ಸುರೇಶ ಕುಮಾರ, ಮಹಾಂತೇಶ ಕವಟಗಿಮಠ, ರಿಝ್ವಾನ್ ಅರ್ಷದ್ ಮತ್ತು ಇತರರು ಉಪಸ್ಥಿತರಿದ್ದರು.







.jpeg)


.jpeg)


