Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಕನಾಡಿ: ನೂತನ ಬಸ್ಸು ನಿಲ್ದಾಣ...

ಕಂಕನಾಡಿ: ನೂತನ ಬಸ್ಸು ನಿಲ್ದಾಣ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Nov 2021 9:07 PM IST
share
ಕಂಕನಾಡಿ: ನೂತನ ಬಸ್ಸು ನಿಲ್ದಾಣ ಉದ್ಘಾಟನೆ

ಮಂಗಳೂರು, ನ.1: ನಗರದ ಫಾದರ್ ಮುಲ್ಲರ್ಸ್‌ ಚಾರಿಟೇಬಲ್ ಇನ್‌ಸ್ಟಿಟ್ಯೂನ್‌ನ ಮೆಡಿಕಲ್ ಕಾಲೇಜ್ ವತಿಯಿಂದ ನಿರ್ಮಿಸಲ್ಪಟ್ಟ ಕಂಕನಾಡಿ ನೂತನ ಬಸ್ ತಂಗುದಾಣ ಉದ್ಘಾಟನಾ ಸಮಾರಂಭ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಫಾದರ್ ಮುಲ್ಲರ್ಸ್‌ ಮೆಡಿಕಲ್ ಕಾಲೇಜು ಆವರಣದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆಯನ್ನು ಮಂಗಳೂರು ಮನಪ ಮಹಾ ಪೌರರಾದ ಪ್ರೇಮನಂದ್ ಶೆಟ್ಟಿ ನೆರವೇರಿಸಿ, ಫಾಧರ್ ಮುಲ್ಲರ್ಸ್‌ ಸಂಸ್ಥೆಯು ಸ್ಮಾರ್ಟ್ ಸಿಟಿಯಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರು ನಗರಕ್ಕೆ ಬಹಳಷ್ಟು ಕೊಡುಗೆಯನ್ನು ನೀಡುತ್ತಾ ಬಂದಿರುವುದಾಗಿ ಹೇಳಿದರು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ ಅವರು ನೂತನ ಬಸ್ಸು ನಿಲ್ಟಾಣದ ಆರ್ಶೀವಚನ ನೆರವೇರಿಸಿದರು.

ಬಳಿಕ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಈ ವೇಳೆ ನಗರ ಮಾತ್ರವ ಲ್ಲದೆ ಜಿಲ್ಲೆಗೆ ರಾಜ್ಯದ ಜನರಿಗೆ ಫಾದರ್ ಮುಲ್ಲರ್ಸ್‌ ಮೆಡಿಕಲ್ ಕಾಲೇಜು ನೀಡುವ ಸೇವೆ ಅಭೂತಪೂರ್ವ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಮನಪ ಸದಸ್ಯರಾದ ನವೀನ್ ಡಿಸೋಜ, ಜೆಸಿಂತ ವಿಜಯ್ ಆಲ್ಪ್ರೆಡ್, ಫಾದರ್ ಮುಲ್ಲರ್ಸ್‌ ಸಮೂಹ ಸಂಸ್ಥೆಗಳ ನಿರ್ದೇಶಕ ವಂ. ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ, ಫಾದರ್ ಮುಲ್ಲರ್ಸ್‌ ಆಸ್ಪತ್ರೆಯ ಆಡಳಿತ ಅಧಿಕಾರಿ ಫಾ. ರುಡಾಲ್ಫ್ ರವಿ ಡೇಸಾ, ಫಾದರ್ ಮುಲ್ಲರ್ಸ್‌ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿ ಫಾ. ಅಜಿತ್ ಮಿನೇಜಸ್, ಫಾದರ್ ಮುಲ್ಲರ್ಸ್‌ ತುಂಬೆ ಆಡಳಿತ ಅಧಿಕಾರಿ ಫಾ. ವಿನ್ಸೆಂಟ್, ಫಾದರ್ ಮುಲ್ಲರ್ಸ್‌ ಹೋಮಿಯೋಪತಿ ಕಾಲೇಜಿನ ಆಡಳಿತಾಧಿಕಾರಿ ಫಾ. ರೋಶನ್ ಕ್ರಾಸ್ತಾ, ಸಿಸ್ಟರ್ ಜೆಸಿಂತಾ, ಫಾಧರ್ ಮುಲ್ಲರ್ಸ್‌ ಮೆಡಿಕಲ್ ಕಾಲೇಜಿನ ಡೀನ್ ಡಾ. ಜೆ. ಪಿ ಆಳ್ವ, ಡಾ. ಸಂಜೀವ ರೈ, ಗವರ್ನಿಂಗ್ ಬಾಡಿ ಸದಸ್ಯರಾದ ಜೋನ್ ಎಡ್ವರ್ಡ್ ಡಿಸಿಲ್ವ, ಎಂ.ಪಿ. ನೊರೊನ್ಹಾ, ಗುತ್ತಿಗೆದಾರರಾದ ಸಂದೇಶ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X