Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ರಾಜ್ಯೋತ್ಸವ, ಗಾನಗಂಧರ್ವ...

ಕನ್ನಡ ರಾಜ್ಯೋತ್ಸವ, ಗಾನಗಂಧರ್ವ ಡಾ.ಎಸ್.ಪಿ.ಬಿ ಹಾಡುಗಳ ಉತ್ಸವ

ಕೆ.ರವಿಶಂಕರ್‌ಗೆ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ2 Nov 2021 7:15 PM IST
share
ಕನ್ನಡ ರಾಜ್ಯೋತ್ಸವ, ಗಾನಗಂಧರ್ವ ಡಾ.ಎಸ್.ಪಿ.ಬಿ ಹಾಡುಗಳ ಉತ್ಸವ

ಉಡುಪಿ, ನ.2: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ, ಕಟಪಾಡಿ ದಿಶಾ ಕಮ್ಯೂನಿಕೇಷನ್ಸ್, ಉಡುಪಿ ಸೃಷ್ಠಿ ಮ್ಯೂಸಿಕ್ ಅಕಾಡೆಮಿಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಗಾನಗಂಧರ್ವ ಡಾ.ಎಸ್.ಪಿ.ಬಿ. ಹಾಡುಗಳ ಉತ್ಸವವನ್ನು ಮಲಬಾರ್ ಗೋಲ್ಡ್ ಉಡುಪಿ ಶಾಖೆುಲ್ಲಿ ಸೋಮವಾರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಂಗಳೂರಿನ ಹಿರಿಯ ಸಂಗೀತ ನಿರ್ದೇಶಕ, ಗಾಯಕ ಕೆ.ರವಿಶಂಕರ್ ಮಂಗಳೂರು ಅವರಿಗೆ ಈ ಸಾಲಿನ ಡಾ.ಎಸ್.ಪಿ.ಬಾಲ ಸುಬ್ರಹ್ಮಣ್ಯಂ ಪ್ರಶಸ್ತಿಯನ್ನು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಪ್ರದಾನ ಮಾಡಿದರು. ಬ್ರಹ್ಮಾವರ ನ್ಯೂ ಬಿಲ್ಡರ್ಸ್‌ ಡೆವಲಪರ್ಸ್‌ ಸಂಸ್ಥೆಯ ಮುಖ್ಯಸ್ಥ ಚೇತನ್ ಕುಮಾರ್ ಶೆಟ್ಟಿ ಮಾತನಾಡಿದರು.

ಹೆಬ್ರಿ ಕ್ಯಾಂಪ್ರೋ ಸಂಸ್ಥೆಯ ಶಾಖಾ ಪ್ರಬಂಧಕ ರಮೇಶ್ ಡಿ.ಚಾಂತಾರು. ಉದ್ಯಮಿ ಹರೀಶ್ ಶ್ರೀಯಾನ್ ಮಲ್ಪೆ, ಉಡುಪಿ ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಅಧ್ಯಕ್ಷ ರಾಮ್ ವಿ.ಕುಂದರ್, ಮಲಬಾರ್ ಗೋಲ್ಡ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಹಫೀಝ್ ರಹ್ಮಾನ್, ದಿಶಾ ಕಮ್ಯೂನಿಕೇಷನ್ಸ್ ಸಂಸ್ಥೆಯ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ, ರಂಗಕಲಾವಿದ ಕಾಪು ಲೀಲಾಧರ್ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುಹಮ್ಮದ್ ಫಾರೂಕ್ ಚಂದ್ರನಗರ, ರಾಘವೇಂದ್ರ ನಾಯಕ್ ಅಜೆಕಾರು, ಸಾಯಿ ಈಶ್ವರ್ ಟಿವಿಯ ಪ್ರಸಾದ್ ಸುವರ್ಣ ಮುಖ್ಯ ಅತಿಥಿಗಳಾಗಿದ್ದರು.

ಇದೇ ಸಂದರ್ಭ ಮಿಸೆಸ್ ಇಂಡಿಯಾ ಕರ್ನಾಟಕ ಪ್ರಶಸ್ತಿ ವಿಜೇತೆ ವಿದ್ಯಾ ಸರಸ್ವತಿ ಉಡುಪಿ ಮತ್ತು ಮಿಸ್ ಇಂಡಿಯಾ ಗ್ಲೋಬಲ್ ಕರ್ನಾಟಕ ಸೆಮಿಫೈನಲಿಸ್ಟ್ ಕುಮಾರಿ ಪ್ರಶಾ ಸುವರ್ಣ ಪಿತ್ರೋಡಿ ಅವರಿಗೆ ವಿಶೇಷ ಸಾಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ಸಂಯೋಜಕ ದಯಾನಂದ ಕೆ.ಶೆಟ್ಟಿ ದೆಂದೂರು ಸ್ವಾಗತಿಸಿದರು. ಉಪನ್ಯಾಸಕ ದಯಾನಂದ್ ಕೆ. ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಶೇರಿಗಾರ್ ವಂದಿಸಿದರು. ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರವರಿಗೆ ಸಂಗೀತ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸ್ಥಷ್ಠಿ ಮ್ಯೂಸಿಕ್ ಅಕಾಡೆಮಿ ಕಲಾವಿದರಿಂದ ಎಸ್.ಬಿ.ಬಿ ಹಾಡುಗಳ ರಸಮಂಜರಿ ಹಾಗೂ ಮಾಸ್ಟರ್ ಯಶಸ್ ಪಿ.ಸುವರ್ಣ ಅವರಿಂದ ಕೊಳಲು ವಾದನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X