Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಈ ದೀಪಾವಳಿಗೆ ನನ್ನ ಕುಟುಂಬದೊಂದಿಗೆ...

'ಈ ದೀಪಾವಳಿಗೆ ನನ್ನ ಕುಟುಂಬದೊಂದಿಗೆ ಪಟಾಕಿ ಸಿಡಿಸುತ್ತೇನೆ': ಸಿಟಿ ರವಿ ಟ್ವೀಟ್

ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ2 Nov 2021 7:41 PM IST
share
ಈ ದೀಪಾವಳಿಗೆ ನನ್ನ ಕುಟುಂಬದೊಂದಿಗೆ ಪಟಾಕಿ ಸಿಡಿಸುತ್ತೇನೆ: ಸಿಟಿ ರವಿ ಟ್ವೀಟ್

ಬೆಂಗಳೂರು: 'ಈ ದೀಪಾವಳಿಗೆ ನನ್ನ ಕುಟುಂಬದೊಂದಿಗೆ ಪಟಾಕಿ ಸಿಡಿಸುತ್ತೇನೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಟ್ವೀಟ್ ಮಾಡಿದ್ದಾರೆ. 

 ಸಿ.ಟಿ ರವಿ ಅವರ ಟ್ವೀಟ್ ಗೆ ಹಲವರು ಪ್ರತಿಕ್ರಿಯಿಸಿದ್ದು, ಪಟಾಕಿ ಹಚ್ಚಿ ಬೆಂಕಿ ಹಚ್ಚಬೇಡಿ ಎಂದು ಹೇಳಿದ್ದಾರೆ. 

ಅವರದೇ ಪಕ್ಷ ಅಧಿಕಾರದಲ್ಲಿರುವ ಹರ್ಯಾಣ ಮತ್ತು ಉತ್ತರ ಪ್ರದೇಶದಲ್ಲಿ ಪಟಾಕಿ ಬಳಕೆಗೆ ನಿಷೇಧ ಹೇರಿರುವ ಕುರಿತು ಕೆಲವರು ಪ್ರಶ್ನಿಸಿದರೆ, ಕೆಲವರು ಪಟಾಕಿ ಭಾರತೀಯರ ಸಂಸ್ಕೃತಿ ಅಲ್ಲ ಎಂದು ಹೇಳಿದ್ದಾರೆ.

ನೀವು ಜನರಿಗೆ ಚೀನಾ ಸಂಸ್ಕೃತಿಯನ್ನು ಏಕೆ ಕಲಿಸುತ್ತಿದ್ದೀರಿ? ನೀವು ಭಾರತೀಯರಲ್ಲವೇ? ಭಾರತೀಯ ಸಂಸ್ಕೃತಿಯು ದೀಪಗಳನ್ನು ಬೆಳಗಿಸುತ್ತಿದೆ. ದೀಪಾವಳಿ ಎಂದರೆ, "ಬೆಳಕಿನ ಹಬ್ಬ" ಬದಲಾಗಿ ಪಟಾಕಿ ಅಲ್ಲ. ಪಟಾಕಿ ಚೀನಾದ ಸಂಸ್ಕೃತಿ. ಚೀನಾ ಇದೀಗ ಭಾರತದ ಮೇಲೆ ಆಕ್ರಮಣ ಮಾಡುತ್ತಿದೆ ಎಂದು ನೆಟ್ಟಿಗೊರೊಬ್ಬರು ಕಮೆಂಟ್ ಮಾಡಿದ್ದಾರೆ.

'ಸರ್, ನಮ್ಮ ಹಿಂದೂ ಹಬ್ಬಗಳಲ್ಲಿ  ಪಟಾಕಿಗಳನ್ನು ನಿಷೇಧಿಸುವಂತೆ ಯಾರೂ ಹೇಳುತ್ತಿಲ್ಲ. ನಿಮಗೆ ಯಾವುದೇ ವಿಶೇಷ ಸಂದರ್ಭದಲ್ಲಿ ಸಂತೋಷದಿಂದ ಪಟಾಕಿ ಸಿಡಿಸಬಹುದು. ಆದರೆ,  ಈ ರೀತಿಯ ಸಂದೇಶ ಅನೇಕ ಜನರ ಪಟಾಕಿ ಬಳಕೆ ಕಾರಣವಾಗುತ್ತದೆ. ಅದು ಪರಿಸರದ ಮೇಲೆಯೇ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ. 

I will burst crackers with my Family this #Deepavali . . .

— C T Ravi ಸಿ ಟಿ ರವಿ (@CTRavi_BJP) November 1, 2021

I hope and pray for their lives. Why are you teaching them Chinese culture instead of Indian? Are you not Indian? Indian culture is lighting Diyas. Diwali is a "festival of lights" not fireworks. Fireworks is Chinese culture. China is invading India right now

— बादशाह (@sanghiyo) November 1, 2021

Hi sir. You can burst happily for any special occasion. It doesn't make any difference. But if you promote like this and many people do it together it will have effect on environment. Nobody is telling to ban crackers to go against our hindu festival.

— unknown (@unknownmanushya) November 1, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X