Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ಸೋಂಕು: ನ್ಯೂಝಿಲ್ಯಾಂಡ್ ನ ಉತ್ತರ...

ಕೊರೋನ ಸೋಂಕು: ನ್ಯೂಝಿಲ್ಯಾಂಡ್ ನ ಉತ್ತರ ವಲಯದಲ್ಲಿ ಲಾಕ್‌ಡೌನ್ ಜಾರಿ

ವಾರ್ತಾಭಾರತಿವಾರ್ತಾಭಾರತಿ2 Nov 2021 11:08 PM IST
share
ಕೊರೋನ ಸೋಂಕು: ನ್ಯೂಝಿಲ್ಯಾಂಡ್ ನ ಉತ್ತರ ವಲಯದಲ್ಲಿ ಲಾಕ್‌ಡೌನ್ ಜಾರಿ

ವೆಲ್ಲಿಂಗ್ಟನ್, ನ.2: ಕೊರೋನ ಸೋಂಕು ಸಮುದಾಯಕ್ಕೆ ಹಬ್ಬಿರುವ ಸಾಧ್ಯತೆಯಿರುವುದರಿಂದ ನ್ಯೂಝಿಲ್ಯಾಂಡ್‌ನ ಉತ್ತರವಲಯದ ಹಲವೆಡೆ ಲಾಕ್‌ಡೌನ್ ಜಾರಿಗೊಳಿಸಲು ಹಾಗೂ ಸೋಂಕು ತೀವ್ರವಾಗಿರುವ ಪ್ರದೇಶವನ್ನು ಸೀಲ್‌ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಕ್ಲಂಡ್ ನಗರದ ಸುಮಾರು 270 ಕಿ.ಮೀ ದೂರದಲ್ಲಿರುವ ನಾರ್ಥ್‌ಲ್ಯಾಂಡ್ ವಲಯದ ಕೆಲಚು ಭಾಗಗಳಲ್ಲಿ 3ನೇ ಹಂತದ ಲಾಕ್‌ಡೌನ್ ಮಂಗಳವಾರ ಮಧ್ಯರಾತ್ರಿಯಿಂದ ಜಾರಿಗೊಳ್ಳಲಿದೆ ಎಂದು ಕೊರೋನ ನಿಯಂತ್ರಣ ಕಾರ್ಯಕ್ರಮದ ಸಂಯೋಜಕರಾಗಿರುವ ಸಚಿವ ಕ್ರಿಸ್ ಹಿಪ್ಕಿನ್ಸ್ ಹೇಳಿದ್ದಾರೆ. ಈ ವಲಯದಲ್ಲಿ ಪತ್ತೆಯಾಗಿರುವ 2 ಪ್ರಕರಣಗಳು ಇದುವರೆಗೆ ಪತ್ತೆಯಾಗಿರುವ ಯಾವುದೇ ಪ್ರಕರಣಕ್ಕೆ ಸಂಬಂಧಿಸಿಲ್ಲ.

ಈ ವ್ಯಕ್ತಿಗಳಿಗೆ ಸೋಂಕು ಹೇಗೆ ತಗುಲಿದೆ ಎಂಬ ಮಾಹಿತಿಯಿಲ್ಲ. ಆದ್ದರಿಂದ ನಾರ್ಥ್‌ಲ್ಯಾಂಡ್ ವಲಯದಲ್ಲಿ ಸಮುದಾಯ ಮಟ್ಟದಲ್ಲಿ ಪತ್ತೆಯಾಗದ ಹಲವು ಸೋಂಕು ಪ್ರಕರಣಗಳಿರುವ ಸಾಧ್ಯತೆಯಿದೆ ಎಂದು ಹಿಪ್ಕಿನ್ಸ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಈ ವಲಯದ ಜನಸಂಖ್ಯೆಯಲ್ಲಿ ಕೊರೋನದ ಪೂರ್ಣಪ್ರಮಾಣದ ಲಸಿಕೆ ಪಡೆದವರ ಪ್ರಮಾಣ ಕೇವಲ 64% ಮಾತ್ರವಾಗಿದ್ದು ವಲಯವನ್ನು ಸೀಲ್‌ಡೌನ್ ಮಾಡುವ ನಿರ್ಧಾರವನ್ನು ಸಚಿವ ಸಂಪುಟ ಪರಿಶೀಲಿಸಲಿದೆ ಎಂದು ಮೂಲಗಳು ಹೇಳಿವೆ.

ಆಕ್ಲಂಡಿನಲ್ಲಿ ಕೊರೋನಕ್ಕೆ ಸಂಬಂಧಿಸಿದ ನಿರ್ಬಂಧಗಳನ್ನು ವುತ್ತೊಂದು ವಾರಕ್ಕೆ ವಿಸ್ತರಿಸಲಾಗಿದೆ.

ಕಳೆದ ವರ್ಷ ಕೊರೋನ ಸೋಂಕಿನ ನಿಯಂತ್ರಣಕ್ಕೆ ಕೈಗೊಂಡಿದ್ದ ಕ್ರಮದಿಂದಾಗಿ ನ್ಯೂಝಿಲ್ಯಾಂಡ್ ಜಾಗತಿಕ ಶ್ಲಾಘನೆಗೆ ಪಾತ್ರವಾಗಿತ್ತು. ಆದರೆ ಈಗ ಉಲ್ಬಣಗೊಂಡಿರುವ ಡೆಲ್ಟಾ ರೂಪಾಂತರಿತ ಸೋಂಕಿನ ನಿರ್ಮೂಲನೆ ಕಷ್ಟಸಾಧ್ಯವಾದ್ದರಿಂದ , ಸೋಂಕಿನ ಜತೆಗೇ ಜೀವಿಸುವ ನಿರ್ಧಾರಕ್ಕೆ ಬರಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X