Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಲಸಿಕೆಗಳನ್ನು ಮನೆ-ಮನೆಗೆ...

ಕೋವಿಡ್ ಲಸಿಕೆಗಳನ್ನು ಮನೆ-ಮನೆಗೆ ತೆಗೆದುಕೊಂಡು ಹೋಗಬೇಕು: ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Nov 2021 9:13 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ ಲಸಿಕೆಗಳನ್ನು ಮನೆ-ಮನೆಗೆ ತೆಗೆದುಕೊಂಡು ಹೋಗಬೇಕು: ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ಹೊಸದಿಲ್ಲಿ,ನ.3: ಕೋವಿಡ್ ಲಸಿಕೆಗಳನ್ನು ಈಗ ಮನೆ ಮನೆಗೆ ಒಯ್ಯಬೇಕು ಮತ್ತು ಇದೇ ವೇಳೆ ಎರಡನೇ ಡೋಸ್ ಬಗ್ಗೆ ಸಮಾನ ಗಮನವನ್ನು ಕೇಂದ್ರೀಕರಿಸಬೇಕು ಎಂದು ಬುಧವಾರ ಇಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿಯವರು,ಈ ಅಭಿಯಾನದಲ್ಲಿ ಧಾರ್ಮಿಕ ನಾಯಕರು ಹಾಗೂ ಎನ್‌ಸಿಸಿ ಮತ್ತು ಎನ್‌ಎಸ್‌ಎಸ್‌ನಂತಹ ಯುವ ಸಂಘಟನೆಗಳನ್ನೂ ತೊಡಗಿಸಿಕೊಳ್ಳುವಂತೆ ಸೂಚಿಸಿದರು.

ಜನರಿಗೆ,ವಿಶೇಷವಾಗಿ ಕಾಯಿಲೆಪೀಡಿತ ಜನರು ಅಥವಾ ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಲು ಸಾಧ್ಯವಿಲ್ಲದವರಿಗಾಗಿ ಮನೆ ಮನೆಗೆ ತೆರಳಿ ಲಸಿಕೆ ನೀಡಲು ಅವಕಾಶಕ್ಕಾಗಿ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಕೇಂದ್ರವನ್ನು ಕೋರಿದ್ದವು.

ಲಸಿಕೆ ನೀಡಿಕೆ ಪ್ರಮಾಣ ಶೇ.50ಕ್ಕೂ ಕಡಿಮೆಯಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಮೋದಿ,ಈವರೆಗೆ ನೀವೆಲ್ಲ ಜನರನ್ನು ಲಸಿಕೆ ಕೇಂದ್ರಗಳಿಗೆ ಕರೆತರಲು ವ್ಯವಸ್ಥೆಗಳನ್ನು ಮಾಡಿದ್ದೀರಿ. ಈಗ ಲಸಿಕೆಗಳನ್ನು ಪ್ರತಿ ಮನೆಯ ಬಾಗಿಲಿಗೆ ಒಯ್ಯಬೇಕು ಎಂದರು.

ಕಡಿಮೆ ಲಸಿಕೆ ನೀಡಿರುವ ಜಾರ್ಖಂಡ್,ಮಣಿಪುರ,ನಾಗಾಲ್ಯಾಂಡ್,ಅರುಣಾಚಲ ಪ್ರದೇಶ,ಮಹಾರಾಷ್ಟ್ರ,ಮೇಘಾಲಯ ಮತ್ತು ಇತರ ರಾಜ್ಯಗಳ 40ಕ್ಕೂ ಅಧಿಕ ಜಿಲ್ಲಾಧಿಕಾರಿಗಳು ತಮ್ಮ ಮುಖ್ಯಮಂತ್ರಿಗಳೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಉಚಿತ ಲಸಿಕೆ ಅಭಿಯಾನದಡಿ ನಾವು ಒಂದೇ ದಿನದಲ್ಲಿ ಸುಮಾರು 2.5 ಕೋಟಿ ಡೋಸ್ ಲಸಿಕೆಯನ್ನು ನೀಡಿದ್ದೇವೆ. ಇದು ನಮ್ಮ ಸಾಮರ್ಥ್ಯವನ್ನು ತೋರಿಸುತ್ತಿದೆ ’ ಎಂದು ಹೇಳಿದ ಮೋದಿ,ನಾವೀಗ ‘ಪ್ರತಿ ಮನೆಗೆ ಲಸಿಕೆ,ಮನೆಮನೆಗೆ ಲಸಿಕೆ ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರತಿಯೊಂದೂ ಮನೆಯನ್ನು ತಲುಪಬೇಕಿದೆ ಎಂದು ಹೇಳಿದರು.

‘ಪ್ರತಿ ಜಿಲ್ಲೆ,ಪ್ರತಿ ಪಟ್ಟಣದ ಮೇಲೂ ನಾವು ಗಮನವನ್ನು ಕೇಂದ್ರೀಕರಿಸಬೇಕಿದೆ. ಪ್ರತಿ ಗ್ರಾಮಕ್ಕೆ ವಿಭಿನ್ನ ಕಾರ್ಯತಂತ್ರವನ್ನು ರೂಪಿಸುವ ಅಗತ್ಯವಿದ್ದರೆ ಹಾಗೆಯೇ ಮಾಡಿ. ನೀವು 25 ಜನರ ತಂಡಗಳನ್ನು ರಚಿಸಬಹುದು, ನೀವು ಎನ್‌ಸಿಸಿ ಮತ್ತು ಎನ್‌ಎಸ್ ಎಸ್‌ಗಳ ನೆರವನ್ನೂ ಪಡೆಯಬಹುದು. ನಾವು ಹೆಚ್ಚೆಚ್ಚು ಜನರಲ್ಲಿ ಅರಿವು ಮೂಡಿಸಬೇಕಿದೆ ’ಎಂದು ಅಧಿಕಾರಿಗಳಿಗೆ ಸೂಚಿಸಿದ ಮೋದಿ,ಮನೆಮನೆಗೆ ತೆರಳಿ ಲಸಿಕೆಯನ್ನು ನೀಡುವ ಜೊತೆಗೆ ಜನರು ತಮ್ಮ ಎರಡನೇ ಡೋಸ್ ಪಡೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಸಾಂಕ್ರಾಮಿಕದ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದಂತೆ ಕೆಲವೊಮ್ಮೆ ಲಸಿಕೆಯನ್ನು ತುರ್ತಾಗಿ ಪಡೆದುಕೊಳ್ಳುವ ಆಸಕ್ತಿಯೂ ಕಡಿಮೆಯಾಗುತ್ತದೆ. ಈಗಲೇ ಅವಸರವೇನು,ನಿಧಾನಕ್ಕೆ ಪಡೆದರಾಯಿತು ಎಂದು ಜನ ಭಾವಿಸಲು ಆರಂಭಿಸುತ್ತಾರೆ ಎಂದು ಮೋದಿ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X