Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಹಾತ್ಮ ಗಾಂಧಿ ಸ್ಮರಣಾರ್ಥ 5 ಯೂರೋ...

ಮಹಾತ್ಮ ಗಾಂಧಿ ಸ್ಮರಣಾರ್ಥ 5 ಯೂರೋ ನಾಣ್ಯವನ್ನು ಬಿಡುಗಡೆ ಮಾಡಿದ ಯುಕೆ

ವಾರ್ತಾಭಾರತಿವಾರ್ತಾಭಾರತಿ4 Nov 2021 3:07 PM IST
share
ಮಹಾತ್ಮ ಗಾಂಧಿ ಸ್ಮರಣಾರ್ಥ 5 ಯೂರೋ ನಾಣ್ಯವನ್ನು ಬಿಡುಗಡೆ ಮಾಡಿದ ಯುಕೆ

ಲಂಡನ್, ನ.3: ದೀಪಾವಳಿಯ ಸಂದರ್ಭದಲ್ಲಿ ಮಹಾತ್ಮಾಗಾಂಧೀಜಿಯವರ ಬದುಕು ಮತ್ತು ಸಂದೇಶದ ಸ್ಮರಣಾರ್ಥ ಹೊಸ 5 ಪೌಂಡ್‌ಸ್ಟರ್ಲಿಂಗ್ ವೌಲ್ಯದ ನಾಣ್ಯವನ್ನು ಬ್ರಿಟನ್ ಸರಕಾರ ಬಿಡುಗಡೆಗೊಳಿಸಿದೆ.

ಚಿನ್ನ, ಬೆಳ್ಳಿ ಸಹಿತ ವಿವಿಧ ಗುಣಮಟ್ಟದಲ್ಲಿ ದೊರಕುವ ಈ ನಾಣ್ಯವನ್ನು ಹೀನಾ ಗ್ಲೋವರ್ ವಿನ್ಯಾಸಗೊಳಿಸಿದ್ದು ಭಾರತದ ರಾಷ್ಟ್ರೀಯ ಪುಷ್ಪ ತಾವರೆ ಹಾಗೂ ಗಾಂಧೀಜಿಯ ಪ್ರಸಿದ್ಧ ಉಲ್ಲೇಖ ‘ನನ್ನ ಬದುಕು ನನ್ನ ಸಂದೇಶ’ವನ್ನು ಈ ನಾಣ್ಯ ಒಳಗೊಂಡಿದೆ ಎಂದು ಹೊಸದಿಲ್ಲಿಯಲ್ಲಿರುವ ಬ್ರಿಟನ್ ಹೈಕಮಿಷನ್‌ನ ಹೇಳಿಕೆ ತಿಳಿಸಿದೆ.

ಜಗತ್ತಿನೆಲ್ಲೆಡೆಯ ಮಿಲಿಯಾಂತರ ಜನರಿಗೆ ಪ್ರೇರಣೆಯಾಗಿರುವ ಪ್ರಭಾವೀ ಮುಖಂಡನಿಗೆ ನೀಡುವ ಸೂಕ್ತ ಗೌರವ ಇದಾಗಿದೆ.

ಹಿಂದು ಧರ್ಮೀಯನಾಗಿರುವ ನನಗೆ ದೀಪಾವಳಿಯಂದು ಈ ನಾಣ್ಯವನ್ನು ಬಿಡುಗಡೆಗೊಳಿಸಲು ಹೆಮ್ಮೆಯೆನಿಸುತ್ತದೆ. ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಮುಖ ನೇತಾರರಾಗಿದ್ದ ಗಾಂಧೀಜಿಯವರ ಅಸಾಧಾರಣ ಬದುಕನ್ನು ಸ್ಮರಿಸುವ ನಾಣ್ಯವನ್ನು ಬ್ರಿಟನ್‌ನಲ್ಲಿ ಇದೇ ಮೊದಲ ಬಾರಿಗೆ ಬಿಡುಗಡೆಗೊಳಿಸಿರುವುದು ಮಹತ್ವದ ಘಟನೆಯಾಗಿದೆ ಎಂದು ಬ್ರಿಟನ್ ಛಾನ್ಸಲರ್ ರಿಷಿ ಸುನಾಕ್ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಮಹಾತ್ಮಾ ಗಾಂಧೀಜಿಯವರ ಸ್ಮರಣಾರ್ಥ ಬ್ರಿಟನ್ ಸರಕಾರದ ಅಧಿಕೃತ ನಾಣ್ಯ ಬಿಡುಗಡೆಗೊಳಿಸಿದೆ.

 ಭಾರತ ಈ ವರ್ಷ ಸ್ವಾತಂತ್ರ್ಯದ 75ನೇ ದಿನಾಚರಣೆಯ ಸಂಭ್ರಮದಲ್ಲಿದೆ. ಬ್ರಿಟನ್‌ನ ರಾಯಲ್ ಮಿಂಟ್(ನಾಣ್ಯ ಮುದ್ರಿಸುವ ಟಂಕಸಾಲೆ)ನ ದೀಪಾವಳಿ ಸಂಗ್ರಹಕ್ಕೆ ಗಾಂಧೀಜಿ ನಾಣ್ಯ ಮತ್ತೊಂದು ಸೇರ್ಪಡೆಯಾಗಿದೆ. 20 ಗ್ರಾಂ ತೂಕದ ಲಕ್ಷ್ಮೀ ದೇವಿಯ ಚಿನ್ನದ ಗಟ್ಟಿ, ಮೆಹಂದಿಯ ಶೈಲಿಯಲ್ಲಿ ಪ್ಯಾಕ್ ಮಾಡಲಾಗಿರುವ 1 ಕಿ.ಗ್ರಾಂ ಮತ್ತು 5 ಕಿ.ಗ್ರಾಂ ತೂಕದ ಚಿನ್ನದ ಗಟ್ಟಿಗಳು ರಾಯಲ್ ಮಿಂಟ್‌ನ ದೀಪಾವಳಿ ಸಂಗ್ರಹದಲ್ಲಿವೆ. ಭಾರತ- ಬ್ರಿಟನ್ ನಡುವಿನ ಚಿರಸ್ಥಾಯಿ ಸಂಬಂಧ ಹಾಗೂ ಸಾಂಸ್ಕತಿಕ ಸಂಪರ್ಕಗಳ ಚೌಕಟ್ಟಿನ ಆಧಾರದಲ್ಲಿ ವಿನ್ಯಾಸಗೊಳಿಸಿರುವ ಮಹಾತ್ಮಾ ಗಾಂಧೀಜಿಯವರ ನಾಣ್ಯವನ್ನು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಗೊಳಿಸಲು ಸಂತಸವಾಗುತ್ತಿದೆ ಎಂದು ರಾಯಲ್ ಮಿಂಟ್‌ನ ಮುಖ್ಯ ಕಸ್ಟಮ್ಸ್ ಅಧಿಕಾರಿ ನಿಕೊಲಾ ಹೊವೆಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X