Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕೇಳಿ ಕಥೆಯ' ಆಡಿಯೋ ಪುಸ್ತಕದ ಆದಾಯದಿಂದ...

'ಕೇಳಿ ಕಥೆಯ' ಆಡಿಯೋ ಪುಸ್ತಕದ ಆದಾಯದಿಂದ ಸರಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಸಹಾಯ

ವಾರ್ತಾಭಾರತಿವಾರ್ತಾಭಾರತಿ5 Nov 2021 6:47 PM IST
share
ಕೇಳಿ ಕಥೆಯ ಆಡಿಯೋ ಪುಸ್ತಕದ ಆದಾಯದಿಂದ ಸರಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಸಹಾಯ

ಬೆಂಗಳೂರು: 'ಕೇಳಿ ಕಥೆಯ' ಆಡಿಯೋ ಪುಸ್ತಕದಿಂದ ಬರುವ ಸಂಪೂರ್ಣ ಆದಾಯವನ್ನು ಗಡಿನಾಡಿನಲ್ಲಿ ಓದುವ ಸರಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಉಪಯೋಗಿಸಲಾಗುತ್ತಿದ್ದು, ಮೊದಲ ಆವೃತ್ತಿಯಲ್ಲಿ ಬಂದ ಲಾಭದಿಂದ ಗಡಿನಾಡಿನ 9 ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ನೆರವು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ 'ಕೇಳಿ ಕಥೆಯ' ತಂಡದ ಮುಕುಂದ್ ಸೆತ್ಲೂರ್ , " ಬರಹಗಾರರು ಮತ್ತು ಸಿನೆಮಾ, ಸಂಗೀತ ಕ್ಷೇತ್ರದಿಂದ ನಮಗೆ ಸಾಕಷ್ಟು ಬೆಂಬಲ ದೊರೆತಿದೆ. ಪ್ರೇಕ್ಷಕರು ಸಹ ನಮ್ಮ ಉದ್ದೇಶವನ್ನು ಉತ್ಸಾಹದಿಂದ ಬೆಂಬಲಿಸಿದರು. ಈ ಬೆಂಬಲದ ಫಲವಾಗಿ ಇಂದು ಹದಿನಾರು ಶಾಲಾ ವಿದ್ಯಾರ್ಥಿನಿಯರಿಗೆ ನೆರವಾಗಲು ಸಾಧ್ಯವಾಗಿದೆ" ಎಂದು ತಿಳಿಸಿದರು.  

 “ಗಡಿ ಜಿಲ್ಲೆಗಳ ಹೆಣ್ಣುಮಕ್ಕಳ ಶಿಕ್ಷಣವನ್ನು ಬೆಂಬಲಿಸುವುದು ಒಂದು ಉದಾತ್ತ ಕಾರಣವಾಗಿದ್ದು, ಇದು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪೋಷಿಸುವಲ್ಲಿ ಬಹಳ ಸಹಕರಿಸುತ್ತದೆ. 'ಕೇಳಿ ಕಥೆಯ' ತಂಡದ ನಿಜವಾದ ಕಾಳಜಿ ಮತ್ತು ಸಮರ್ಪಣಾ ಮನೋಭಾವದಿಂದ ನಾನು ಪ್ರಭಾವಿತನಾಗಿದ್ದೇನೆ. ಅವರ ಪ್ರಯತ್ನದಲ್ಲಿ ನಾನು ಅವರನ್ನು ಪೂರ್ಣ ಹೃದಯದಿಂದ ಬೆಂಬಲಿಸುತ್ತೇನೆ." ಎಂದು ವಿವೇಕ್ ಶಾನಭಾಗ್ ಹೇಳಿದರು.

ಕಳೆದ ಎರಡು ಆವೃತ್ತಿಗಳಲ್ಲಿ 'ಕೇಳಿ ಕಥೆಯ' ಜೊತೆ ಗುರುತಿಸಿಕೊಂಡಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಕಥೆಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ ಮತ್ತು ಮುಖ್ಯವಾಗಿ ಇದರಿಂದ ಬರುವ ಲಾಭವು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹುಡುಗಿಯರಿಗೆ ಶಿಕ್ಷಣ ನೀಡುವಲ್ಲಿ ಸಹಕಾರಿ ಯಾಗುತ್ತದೆ” ಎಂದು ಸಂಗೀತ ನಿರ್ದೇಶಕಿ ಹಾಗೂ ಗಾಯಕಿಯಾಗಿರುವ ಪಲ್ಲವಿ ಅರುಣ್ ತಿಳಿಸಿದರು. 

'ಕೇಳಿ ಕಥೆಯ' ಕನ್ನಡ ಆಡಿಯೋ ಬುಕ್ ಆಗಿದ್ದು, ಈಗ ಒಟ್ಟು 14 ಸಣ್ಣ ಕಥೆಗಳು ಎರಡು ಸಂಪುಟಗಳಲ್ಲಿ ಲಭ್ಯವಿದೆ. ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಶಾಲಾ ಬಾಲಾಕಿಯರ ಶಿಕ್ಷಣಕ್ಕೆ ಬೆಂಬಲವಾಗಿ, ಕನ್ನಡ ಸಾಹಿತ್ಯ ಮತ್ತು ಚಲನಚಿತ್ರ ತಾರೆಯರ ಜಗತ್ತನ್ನು ಒಟ್ಟುಗೂಡಿಸುವ ವಿಶಿಷ್ಟ ಪ್ರಯತ್ನವಾಗಿದ್ದು, ಈ ಪೀಳಿಗೆಯ ಜೀವನ ಶೈಲಿಗೆ ಹೊಂದುವಂತೆ ಇದನ್ನ ಆಡಿಯೋ ಪುಸ್ತಕದ ರೂಪದಲ್ಲಿ ಪ್ಯಾಕೇಜ್ ಮಾಡಲಾಗಿದ್ದು ನಿಮ್ಮ ಮೊಬೈಲುಗಳಲ್ಲೇ ಕೇಳಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ಕಥೆಗಳ ಪಟ್ಟಿ ಇಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X