Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮಹಿಳಾ ಕಾಂಗ್ರೆಸ್ ವತಿಯಿಂದ...

ಮಂಗಳೂರು: ಮಹಿಳಾ ಕಾಂಗ್ರೆಸ್ ವತಿಯಿಂದ ಗೋಪೂಜೆ ಆಚರಣೆ

ವಾರ್ತಾಭಾರತಿವಾರ್ತಾಭಾರತಿ5 Nov 2021 8:35 PM IST
share
ಮಂಗಳೂರು: ಮಹಿಳಾ ಕಾಂಗ್ರೆಸ್ ವತಿಯಿಂದ ಗೋಪೂಜೆ ಆಚರಣೆ

ಮಂಗಳೂರು : ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಜೆಪ್ಪು ಬಿಷಪ್ ಕಾಂಪೌಂಡ್ ನಲ್ಲಿರುವ ಮುಂಬೈ ಉದ್ಯಮಿ, ಕಾಂಗ್ರೆಸ್ ಕಾರ್ಯಕರ್ತ ರಾಕೇಶ್ ಶೆಟ್ಟಿಯವರ ಮನೆಯಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು.

ಗೋಮಾತೆಗೆ ಆರತಿಯನ್ನು ಮಾಡುವುದರ ಮೂಲಕ ಪೂಜೆ ಮಾಡಲಾಯಿತು. ಮಾಜಿ ಶಾಸಕ ಜೆ. ಆರ್. ಲೋಬೊರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿ, ದೀಪಾವಳಿಯ ಸಮಯದಲ್ಲಿ ಗೋಪೂಜೆಯನ್ನು ಮಹಿಳಾ ಕಾಂಗ್ರೆಸ್ ವತಿಯಿಂದ ಮಾಡುತ್ತಿರುವುದು ಬಹಳಷ್ಟು ಸಂತೋಷವಾಗಿದೆ. ದೀಪಾವಳಿಯ ದೀಪದಿಂದ ಕತ್ತಲೆಯಿಂದ ಬೆಳಗುವಂತಾಗಲಿ. ಇದು ಎಲ್ಲರ ಜೀವನದಲ್ಲಿ ಪ್ರೀತಿ ಸಾಮರಸ್ಯವನ್ನು ತುಂಬಲಿ.ಜನ ಸಾಮಾನ್ಯರ ಕಷ್ಟಗಳು ದೂರವಾಗಿ, ಅವರ ಜೀವನ ಸುಗಮವಾಗಿ ಸಾಗಲಿ. ಅದೇ ರೀತಿ ಗೋಪೂಜೆ ಆಚರಣೆಗೆ ವಿಶೇಷವಾದ ಸ್ಥಾನವಿದೆ.ಗೋಪೂಜೆ ಮಾಡುವುದರ ಮೂಲಕ ಗೋಮಾತೆಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಹೇಳಿದರು.

ಎಐಸಿಸಿ ಕಾರ್ಯದರ್ಶಿ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾರವರು ಮಾತನಾಡಿದರು. ಬ್ಲಾಕ್ ಮಹಿಳಾ ಅಧ್ಯಕ್ಷೆ ಚಂದ್ರಕಲಾ ಜೋಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಮೇಯರ್ ಜೆಸಿಂತಾ ಆಲ್ಫ್ರೆಡ್,ಅಪ್ಪಿ, ನಮಿತಾ ರಾವ್, ಪ್ರಭಾಕರ್ ಶ್ರೀಯಾನ್, ಟಿ. ಕೆ. ಸುಧೀರ್, ಸದಾಶಿವ ಅಮೀನ್,ರಮಾನಂದ ಪೂಜಾರಿ, ದುರ್ಗಾ ಪ್ರಸಾದ್, ವಿಜಯಲಕ್ಷ್ಮಿ, ಶೈಲಜಾ, ಕವಿತ ವಾಸು, ಗೀತಾ ಅತ್ತಾವರ, ವಿಕ್ಟೋರಿಯಾ, ಪ್ರವೀತ್ ಕರ್ಕೇರ, ಭಾಸ್ಕರ್ ರಾವ್,ಸರಳಾ ಕರ್ಕೇರ, ಶಾನ್ ಡಿಸೋಜಾ, ಉದಯ ಕುಂದರ್, ಪಿಯೂಸ್ ಡಿಸೋಜಾ, ಲಕ್ಷ್ಮಣ್ ಶೆಟ್ಟಿ, ಹೈದರ್ ಆಲಿ, ಮಮತಾ ಶೆಟ್ಟಿ, ಚಂದ್ರಕಲಾ ರಾವ್ ಮೊದಲಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X