Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟ್‌ ಬ್ಯಾನ್‌ ಆಗಿ 5 ವರ್ಷ ಕಳೆದರೂ...

ನೋಟ್‌ ಬ್ಯಾನ್‌ ಆಗಿ 5 ವರ್ಷ ಕಳೆದರೂ ಅತೀಹೆಚ್ಚು ಮಟ್ಟಕ್ಕೆ ತಲುಪಿದ ಜನರ ನಗದು ವ್ಯವಹಾರ: ವರದಿ

ವಾರ್ತಾಭಾರತಿವಾರ್ತಾಭಾರತಿ6 Nov 2021 10:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೋಟ್‌ ಬ್ಯಾನ್‌ ಆಗಿ 5 ವರ್ಷ ಕಳೆದರೂ ಅತೀಹೆಚ್ಚು ಮಟ್ಟಕ್ಕೆ ತಲುಪಿದ ಜನರ ನಗದು ವ್ಯವಹಾರ: ವರದಿ

ಹೊಸದಿಲ್ಲಿ: ನವೆಂಬರ್ 8, 2016ರಂದು ಕೇಂದ್ರ ಸರಕಾರ ನೋಟು ಅಮಾನ್ಯೀಕರಣ ಘೋಷಿಸಿದ ನಂತರ  ಡಿಜಿಟಲ್ ಪಾವತಿಗಳಿಗೆ  ಹೆಚ್ಚಿನ ಒತ್ತು ನೀಡಲಾಗಿತ್ತು ಹಾಗೂ ಈ ನಿಟ್ಟಿನಲ್ಲಿ ಸಾಕಷ್ಟು ಸಫಲತೆ ಸಾಧಿಸಲಾಗಿದೆ ಎಂದು ಸರಕಾರವೂ ಹೇಳಿಕೊಂಡಿತ್ತು.

ಆದರೆ ನೋಟು ಅಮಾನ್ಯೀಕರಣ ಜಾರಿಯಾಗಿ ಐದು ವರ್ಷಗಳ ನಂತರವೂ ಸಾರ್ವಜನಿಕರು ಪಾವತಿಗಳನ್ನು ನಗದು ರೂಪದಲ್ಲಿಯೇ  ಮಾಡಲು ಇಚ್ಛಿಸುತ್ತಿದ್ದಾರೆಂಬುದು ವಾಸ್ತವ ಎಂದು indianexpress.com ವರದಿ ಮಾಡಿದೆ.

 ಅಕ್ಟೋಬರ್ 8, 2021ರಲ್ಲಿದ್ದಂತೆ ದೇಶದಲ್ಲಿ ನಗದು ಪ್ರಮಾಣ ಗರಿಷ್ಠ ರೂ 28.30 ಕೋಟಿಯಾಗಿದೆ ಇದು ನವೆಂಬರ್ 4, 2016ರಲ್ಲಿದ್ದ ರೂ 17.97 ಲಕ್ಷಕ್ಕಿಂತ ಶೇ 57.48ರಷ್ಟು ಹೆಚ್ಚಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿಯಂತೆ ಅಕ್ಟೋಬರ್ 23, 2020ರಲ್ಲಿದ್ದಂತೆ  ಅದು ಕೂಡ ದೀಪಾವಳಿಯ ಮುನ್ನ ಜನರ ಕೈಯ್ಯಲ್ಲಿದ್ದ ನಗದು ರೂ 15,582 ಕೋಟಿಯಷ್ಟು  ಹೆಚ್ಚಾಗಿದೆ  ಅಥವಾ ವರ್ಷಕ್ಕೆ ಶೇ 8.5ರಷ್ಟು  ಅಥವಾ ರೂ 2.21 ಲಕ್ಷ ಕೋಟಿಯಷ್ಟು ಏರಿಕೆ ಕಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನವೆಂಬರ್ 2016ರಲ್ಲಿ ರೂ 500 ಹಾಗೂ ರೂ 1000 ನೋಟುಗಳ ಅಮಾನ್ಯೀಕರಣ ಸಂದರ್ಭ ಜನರ ಕೈಯ್ಯಲ್ಲಿದ್ದ ನಗದು ರೂ 17.97 ಲಕ್ಷ ಕೋಟಿಯಾಗಿದ್ದರೆ ಜನವರಿ 2017ರಲ್ಲಿ ಈ ಪ್ರಮಾಣ ಶೇ 7.8 ಲಕ್ಷ ಕೋಟಿಯಾಗಿತ್ತು. ಆದರೆ ನಂತರದ ವರ್ಷಗಳಲ್ಲಿ ಜನರ ಕೈಯ್ಯಲ್ಲಿರುವ ನಗದು ಪ್ರಮಾಣ ಏರಿಕೆಯಾಗುತ್ತಲೇ ಇದೆ ಹಾಗೂ ಜನರು ಇನ್ನೂ ತಮ್ಮ ವ್ಯವಹಾರಗಳಿಗೆ ನಗದು ಬಳಸಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X