Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಡಿನೆನ್ಸ್ ಫ್ಯಾಕ್ಟರಿಯಲ್ಲೇ ತಯಾರಾದ...

ಆಡಿನೆನ್ಸ್ ಫ್ಯಾಕ್ಟರಿಯಲ್ಲೇ ತಯಾರಾದ ಗ್ರೆನೇಡ್: ಎಸ್ಪಿ ಋಷಿಕೇಶ್ ಸೊನಾವಣೆ

ಇಳಂತಿಲ ಗ್ರೆನೇಡ್ ಪತ್ತೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ7 Nov 2021 3:05 PM IST
share
ಆಡಿನೆನ್ಸ್ ಫ್ಯಾಕ್ಟರಿಯಲ್ಲೇ ತಯಾರಾದ ಗ್ರೆನೇಡ್: ಎಸ್ಪಿ ಋಷಿಕೇಶ್ ಸೊನಾವಣೆ

ಮಂಗಳೂರು, ನ.7: ಉಪ್ಪಿನಂಗಡಿಯ ಇಳಂತಿಲ ಗ್ರಾಮದಲ್ಲಿ ನಿವೃತ್ತ ಯೋಧರೊಬ್ಬರ ಮನೆ ದಾರಿಯಲ್ಲಿ ಪತ್ತೆಯಾದ ಗ್ರೆನೇಡ್‌ಗಳು ಆರ್ಡಿನೆನ್ಸ್ ಫ್ಯಾಕ್ಟರಿಯಲ್ಲಿ ತಯಾರಾದ ಗ್ರೆನೇಡ್ ಆಗಿದ್ದು, ಅದನ್ನು ಬೇರೆ ಯಾವ ಉದ್ದೇಶಕ್ಕೂ ಯಾರೂ ಬಳಸಲು ಸಾಧ್ಯವಿಲ್ಲದ ಕಾರಣ, ಅದು ಅಲ್ಲಿಗೆ ಹೇಗೆ ಬಂತು ಎಂಬ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ.

ನ.6ರಂದು ರಾತ್ರಿ ನಿವೃತ್ತ ಯೋಧ ಜಯಕುಮಾರ್ ಪೂಜಾರಿ ಎಂಬವರು ಇಳಂತಿಲದಲ್ಲಿರುವ ತಮ್ಮ ಮನೆ ದಾರಿಮಧ್ಯೆ ಐದು ಗ್ರೆನೇಡ್‌ಗಳು ಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಇಂದು ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಸೊನಾವಣೆ ಈ ಸ್ಪಷ್ಟನೆ ನೀಡಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಗ್ರಾಮದಲ್ಲಿ ನಿವೃತ್ತ ಯೋಧ ಜಯಕುಮಾರ್ ಪೂಜಾರಿ ಎಂಬವರ ಮನೆಯ ಪಕ್ಕ ಯಾರೋ ಅಜ್ಞಾತ ವ್ಯಕ್ತಿಗಳು ಪ್ಲಾಸ್ಟಿಕ್ ಚೀಲದಲ್ಲಿ ಐದು ಗ್ರೆನೇಡ್ ರೂಪದ ವಸ್ತುಗಳನ್ನು ಇಟ್ಟಿರುವುದಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಠಾಣಾಧಿಕಾರಿ ನೋಡಿದಾಗ ಅದು ಗ್ರೆನೇಡ್ ತರಹ ಕಂಡುಬಂದ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ತಂಡದ ಸಿಬ್ಬಂದಿಯನ್ನು ಕರೆಸಿ ಪ್ರಕ್ರಿಯೆ ಅನುಸರಿಸಿ ಮಹಜರು ಮೂಲಕ ಅದನ್ನು ಸ್ವಾಧೀನಪಡಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗ್ರೆನೇಡ್ ಪರಿಶೀಲಿಸಿದಾಗ ಇದು ಆರ್ಡಿನೆನ್ಸ್ ಫ್ಯಾಕ್ಟರಿ (ಸೇನೆಗೆ ಶಸ್ತ್ರಾಸ್ತ್ರ ಉತ್ಪಾದಿಸುವ ಫ್ಯಾಕ್ಟರಿ)ಯಲ್ಲಿ 1979ರಿಂದ 1983 ಅವಧಿಯಲ್ಲಿ ತಯಾರಾಗಿರುವ ದಿನಾಂಕ ಅದರಲ್ಲಿ ಕಂಡುಬಂದಿದೆ. ಹಾಗಾಗಿ ಸುಮಾರು 40 ವರ್ಷಗಳ ಹಳೆಯ ಗ್ರೆನೇಡ್‌ಗಳು ಇದಾಗಿದ್ದು, ಇದು ಯಾವ ಮೂಲದಿಂದ ಇಲ್ಲಿಗೆ ಹೇಗೆ ಬಂದಿದೆ ಬಂದಿದೆ, ಅದರ ಬಳಕೆಯ ಅವಧಿ ಸೇರಿದಂತೆ ಇತರ ಸಂಪೂರ್ಣ ಮಾಹಿತಿಗಳ ಕುರಿತು ತನಿಖೆ ಮುಂದುವರಿದಿದೆ.

ಹ್ಯಾಂಡ್ ಗ್ರೆನೇಡ್‌ಗೆ ನಿಗದಿತ ಬಳಕೆಯ ಅವಧಿಯಿರುತ್ತದೆ. ಅದಕ್ಕಾಗಿಯೇ ನಾವು ಅದನ್ನು ವಶಕ್ಕೆ ಪಡೆಯುವ ಸಂದರ್ಭ ಬಾಂಬ್ ನಿಷ್ಕ್ರಿಯ ತಂಡವನ್ನು ಕರೆಸಿ ಅದು ಸಜೀವ ಗ್ರೆನೇಡ್ ಆಗಿದ್ದಲ್ಲಿ ಯಾವ ರೀತಿ ಕ್ರಮಗಳನ್ನು ಅನುಸರಿಸಲಾಗುವುದೇ ಆದೇ ಪ್ರಕಾರ ಎಲ್ಲ ಪ್ರಕ್ರಿಯೆಗಳನ್ನು ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದೇವೆ. ನ್ಯಾಯಾಲಯದ ಅನುಮತಿಯ ಮೇರೆಗೆ ಅದನ್ನು ವಿಲೇವಾರಿ ಮಾಡುವ ಪ್ರಕ್ರಿಯೆ ತನಿಖೆಯ ಬಳಿಕ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಪ್ರಾಣಿಗಳನ್ನು ಬೇಟೆಯಾಡಲು ಇದನ್ನು ಬಳಸಲು ಸಾಧ್ಯವಿಲ್ಲ. ಅಂತಹ ಯಾವುದೇ ಘಟನೆಗಳು ನಮ್ಮಲ್ಲಿ ಈವರೆಗೂ ವರದಿಯಾಗಿಲ್ಲ. ಎಲ್ಲಾ ಆಯಾಮಗಳಲ್ಲೂ ಪ್ರಕರಣದ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಋಷಿಕೇಶ್ ಸೊನಾವಣೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X