Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಬ್ಯಾಂಕ್‌ ಆವರಣದಲ್ಲಿ ಬುರ್ಖಾ,...

'ಬ್ಯಾಂಕ್‌ ಆವರಣದಲ್ಲಿ ಬುರ್ಖಾ, ಸ್ಕಾರ್ಫ್‌ ಗೆ ಅವಕಾಶವಿಲ್ಲʼ ಎಂಬ ಫಲಕ ಅಂಟಿಸಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಸಾಮಾಜಿಕ ತಾಣದಾದ್ಯಂತ ಆಕ್ರೋಶದ ಬಳಿಕ ತೆರವು

ವಾರ್ತಾಭಾರತಿವಾರ್ತಾಭಾರತಿ7 Nov 2021 3:06 PM IST
share
ಬ್ಯಾಂಕ್‌ ಆವರಣದಲ್ಲಿ ಬುರ್ಖಾ, ಸ್ಕಾರ್ಫ್‌ ಗೆ ಅವಕಾಶವಿಲ್ಲʼ ಎಂಬ ಫಲಕ ಅಂಟಿಸಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಮುಂಬೈನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೆಹರು ನಗರ ಶಾಖೆಯು ತನ್ನ ಕೌಂಟರ್‌ನಲ್ಲಿ ಸಂದರ್ಶಕರಿಗೆ ಬುರ್ಖಾ ಧರಿಸದಂತೆ ಸೂಚನೆಯನ್ನು ಅಂಟಿಸಲಾಗಿದ್ದು ಬಳಿಕ ಜನರ ಆಕ್ರೋಶದ ನಂತರ ತೆರವುಗೊಳಿಸಲಾಗಿದೆ ಎಂದು Scroll.in ವರದಿ ಮಾಡಿದೆ. ಕುರ್ಲಾದ ನೆಹರು ನಗರ ಮುಸ್ಲಿಂ ಪ್ರಾಬಲ್ಯದ ಪ್ರದೇಶವಾಗಿದೆ. "ಶಾಖೆಯ ಆವರಣದೊಳಗೆ ಬುರ್ಖಾ, ಸ್ಕಾರ್ಫ್ ನಿಷೇಧಿಸಲಾಗಿದೆ" ಎಂದು ನೋಟಿಸ್ ಹೇಳಿದೆ.

ಈ ನೋಟಿಸ್‌ ಅನ್ನು ಕೆಲದಿನಗಳ ಹಿಂದೆ ಅಂಟಿಸಲಾಗಿದೆ ಎಂದು ಸ್ಥಳೀಯ ನಿವಾಸಿ ಶೇಖ್‌ ಸಾಜಿದ್‌ ಅಕ್ಬರ್‌ scroll.in ಗೆ ತಿಳಿಸಿದ್ದಾರೆ. "ನಮ್ಮಲ್ಲಿ ಹಲವರು ಇದನ್ನು ಟ್ವೀಟ್ ಮಾಡಿದ್ದೇವೆ ಮತ್ತು ಬ್ಯಾಂಕ್ ಅಧಿಕಾರಿಗಳೊಂದಿಗೆ ಈ ಕಳವಳವನ್ನು ವ್ಯಕ್ತಪಡಿಸಿದ್ದೇವೆ" ಎಂದು ಅವರು ಹೇಳಿದರು. "ಅಂತಹ ಸೂಚನೆಯನ್ನು ಏಕೆ ಹಾಕಲಾಗಿದೆ ಎಂದು ನಮಗೆ ಇನ್ನೂ ತಿಳಿದಿಲ್ಲ." ಎಂದು ಅವರು ಹೇಳಿಕೆ ನೀಡಿದ್ದಾರೆ.

ವಾರದ ಆರಂಭದಲ್ಲಿ, ಸ್ಥಳೀಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಕಳವಳ ವ್ಯಕ್ತಪಡಿಸಿದ ನಂತರ ಬ್ಯಾಂಕ್ ನೋಟಿಸ್ ಅನ್ನು ತೆಗೆದುಹಾಕಿದೆ. ನವೆಂಬರ್ 3 ರಂದು ಮಾಡಿದ ಟ್ವೀಟ್‌ನಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ "ನಗದು ಹಿಂಪಡೆಯುವಿಕೆ ಮತ್ತು ಇತರ ಹಣಕಾಸು ವಹಿವಾಟಿನ ಸಮಯದಲ್ಲಿ ಸುರಕ್ಷತೆಗಾಗಿ ಮಾತ್ರ" ನೋಟಿಸ್ ಅನ್ನು ಹಾಕಲಾಗಿದೆ ಎಂದು ಹೇಳಿಕೊಂಡಿದೆ."ನಾವು ಬೇರೆ ಯಾವುದೇ ಉದ್ದೇಶವನ್ನು ಹೊಂದಿಲ್ಲ" ಎಂದೂ ಸ್ಪಷ್ಟಪಡಿಸಿದೆ.

Dear Customer,

We regret the inconvenience caused to you. We understand from the branch that the Board has been removed from the counter. It was placed earlier for safety during cash withdrawal and other financial transactions only and the branch did not have any other (1/2)

— State Bank of India (@TheOfficialSBI) November 3, 2021

SBI
Bldg no . 30 , Prerna apt , nehru nagar , s.g. barve marg, Kurla East.@CMOMaharashtra @AUThackeray @nawabmalikncp @jyotipunwani @puneetsinghlive @tabassum_b @abuasimazmi @NCWIndia
Please look into the matter, it's a violation of our fundamental Rights given by Constitution pic.twitter.com/y17T9MlJLe

— Sheikh Sajeed Akbar (@SajeedMYA) November 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X