Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಕ್ರಿಯೆ ಸಲ್ಲಿಸುವಂತೆ ಸಚಿವ ಮಲಿಕ್...

ಪ್ರತಿಕ್ರಿಯೆ ಸಲ್ಲಿಸುವಂತೆ ಸಚಿವ ಮಲಿಕ್ ಗೆ ಬಾಂಬೆ ಉಚ್ಚ ನ್ಯಾಯಾಲಯದ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ8 Nov 2021 11:47 PM IST
share
ಪ್ರತಿಕ್ರಿಯೆ ಸಲ್ಲಿಸುವಂತೆ ಸಚಿವ ಮಲಿಕ್ ಗೆ ಬಾಂಬೆ ಉಚ್ಚ ನ್ಯಾಯಾಲಯದ ನಿರ್ದೇಶ

ಮುಂಬೈ,ನ.8: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಉತ್ತರವಾಗಿ ಅಫಿಡವಿಟ್ ಸಲ್ಲಿಸುವಂತೆ ಬಾಂಬೆ ಉಚ್ಚ ನ್ಯಾಯಾಲಯವು ಸೋಮವಾರ ಮಹಾರಾಷ್ಟ್ರದ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ನಿರ್ದೇಶವನ್ನು ನೀಡಿದೆ.

ಮಂಗಳವಾರದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಮಲಿಕ್ ಗೆ ಸೂಚಿಸಿದ ರಜಾಕಾಲ ಪೀಠದ ನ್ಯಾಯಾಧೀಶ ಮಾಧವ ಜಾಮ್ದಾರ್ ಅವರು ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ನಿಗದಿಗೊಳಿಸಿದರು.

ನೀವು ಟ್ವಿಟರ್ ನಲ್ಲಿ ಉತ್ತರಿಸುತ್ತೀರಿ,ನೀವು ಇಲ್ಲಿಯೂ ಉತ್ತರಿಸಬಹುದು ಎಂದು ಮಲಿಕ್ ಅವರಿಗೆ ತಿಳಿಸಿದ ನ್ಯಾಯಮೂರ್ತಿಗಳು,ಅರ್ಜಿದಾರರ (ಧ್ಯಾನದೇವ್ ವಾಂಖೆಡೆ) ವಿರುದ್ಧ ಇನ್ನಷ್ಟು ಹೇಳಿಕೆಗಳನ್ನು ಮಲಿಕ್ ನೀಡುವುದನ್ನು ನಿರ್ಬಂಧಿಸಿ ಯಾವುದೇ ಆದೇಶವನ್ನು ಹೊರಡಿಸಲಿಲ್ಲ.

ಮಲಿಕ್ ಪ್ರತಿದಿನ ಏನಾದರೂ ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿರುತ್ತಾರೆ ಮತ್ತು ಅದು ಸಾಮಾಜಿಕ ಮಾಧ್ಯಮಗಳಲ್ಲಿ ಇನ್ನಷ್ಟು ಮಾನಹಾನಿಕರವಾದ ಟೀಕೆಗಳಿಗೆ ಕಾರಣವಾಗುತ್ತಿದೆ. ಇಂದು ಬೆಳಿಗ್ಗೆಯಷ್ಟೇ ಮಲಿಕ್ ಅವರು ಸಮೀರ್ ವಾಂಖೆಡೆಯವರ ನಾದಿನಿಯ ಕುರಿತು ಪೋಸ್ಟ್ ವೊಂದನ್ನು ಟ್ವೀಟಿಸಿದ್ದಾರೆ ಎಂದು ಹೇಳಿದ ಧ್ಯಾನದೇವ್ ಪರ ವಕೀಲ ಅರ್ಷದ್ ಶೇಖ್ ಅವರು,ಕನಿಷ್ಠ ಈ ವಿಷಯದ ವಿಚಾರಣೆಯಾಗುವವರೆಗೂ ಇನ್ನಷ್ಟು ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯವು ಮಲಿಕ್ ಗೆ ನಿರ್ದೇಶ ನೀಡಬೇಕು ಅಥವಾ ಅವರೇ ಸ್ವತಃ ಇದರಿಂದ ದೂರವಿರಬೇಕು ಎಂದು ವಾದಿಸಿದರು.

ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಕೋರಿದ ಮಲಿಕ್ ಪರ ವಕೀಲ ಅತುಲ್ ದಾಮ್ಲೆಯವರು,ಅರ್ಜಿದಾರರು ತನ್ನ ವಯಸ್ಕ ಮಕ್ಕಳ ಪರವಾಗಿ ಮಾತನಾಡುವಂತಿಲ್ಲ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇತರರು ಮಾಡಿರುವ ಟೀಕೆಗಳಿಗೆ ಮಲಿಕ್ ಅವರನ್ನು ಹೊಣೆಯಾಗಿಸುವಂತಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ತನ್ನ ಪುತ್ರ ಸಮೀರ್ ವಾಂಖೆಡೆ ಮತ್ತು ಕುಟುಂಬದ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿರುವುದಕ್ಕಾಗಿ ಮಲಿಕ್ ಅವರಿಂದ 1.25 ಕೋ.ರೂ.ಗಳ ಪರಿಹಾರವನ್ನು ಕೋರಿ ಧ್ಯಾನದೇವ್ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X