Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 25,000ಕ್ಕೂ ಹೆಚ್ಚು ಮೃತದೇಹಗಳ...

25,000ಕ್ಕೂ ಹೆಚ್ಚು ಮೃತದೇಹಗಳ ಅಂತ್ಯಸಂಸ್ಕಾರ ಮಾಡಿದ ಮುಹಮ್ಮದ್‌ ಶರೀಫ್‌ ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಇವರ ಈ ಸಾಮಾಜಿಕ ಕಾರ್ಯದ ಹಿಂದಿದೆ ಮನಕಲಕುವ ಕಥೆ

ವಾರ್ತಾಭಾರತಿವಾರ್ತಾಭಾರತಿ9 Nov 2021 7:37 PM IST
share
25,000ಕ್ಕೂ ಹೆಚ್ಚು ಮೃತದೇಹಗಳ ಅಂತ್ಯಸಂಸ್ಕಾರ ಮಾಡಿದ ಮುಹಮ್ಮದ್‌ ಶರೀಫ್‌ ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ: ಈ ಬಾರಿ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾದ ಕೆಲವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರಲ್ಲಿ ಒಬ್ಬರು ಸಮಾಜ ಸೇವೆಗಾಗಿ ಪದ್ಮಶ್ರೀ ಪಡೆದ  ಅಯೋಧ್ಯೆಯ ಶರೀಫ್‌ ಚಾಚಾ. ೮೩ ವರ್ಷ ಪ್ರಾಯದ ಶರೀಫ್‌ ರವರು ಬೈಸಿಕಲ್‌ ಗಳ ಮೆಕ್ಯಾನಿಕ್‌ ಆಗಿದ್ದು ವೃತ್ತಿ ಜೀವನ ನಿರ್ವಹಿಸುತ್ತಿದ್ದಾರೆ. ಸೋಮವಾರದಂದು ನಡೆದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರೂ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶರೀಫ್‌ ಚಾಚಾ ಎಂದೇ ಅವರು ಪ್ರಸಿದ್ಧಿಯಾಗಿದ್ದಾರೆ. ಕಳೆದ ಮೂರು ದಶಕಗಳಿಂದ ಗುರುತು ಪತ್ತೆಯಾದ ಮೃತದೇಹಗಳನ್ನು ಗೌರವಯುತವಾಗಿ ಅವರು ಅಂತ್ಯಕ್ರಿಯೆ ಮಾಡಿದ್ದಾರೆ. ಒಂದೆರಡಲ್ಲ ಒಟ್ಟು ೨೫,೦೦೦ಕ್ಕಿಂತಲೂ ಹೆಚ್ಚಿನ ಅನಾಥ ಮೃತದೇಹಗಳಿಗೆ ಗೌರವಯುತ ಅಂತ್ಯಸಂಸ್ಕಾರ ಮಾಡಿದ್ದಾರೆ. 

1992ರಲ್ಲಿ ಹಿಂದುತ್ವ ಸಂಘಟನೆಗಳು ಬಾಬರಿ ಮಸೀದಿಯನ್ನು ಅನೈತಿಕವಾಗಿ ಧ್ವಂಸಗೊಳಿಸಿದ್ದ ಸಂದರ್ಭ ಅದು. ಈ ವೇಳೆ ಕೋಮುಗಲಭೆಗಳೂ ವ್ಯಾಪಕವಾಗಿತ್ತು. ಇದೇ ಸಂದರ್ಭದಲ್ಲಿ ಶರೀಫ್‌ ರ ಪುತ್ರ ರಯೀಸ್‌ ದುಷ್ಕರ್ಮಿಗಳಿಂದ ಕೊಲೆಗೈಯಲ್ಪಟ್ಟಿದ್ದ. ಶರೀಫ್‌ ರ ಪುತ್ರ ಕೆಮಿಸ್ಟ್‌ ಆಗಿದ್ದ. ಸುಲ್ತಾನ್‌ ಪುರಕ್ಕೆ ಬರುವ ಸಂದರ್ಭದಲ್ಲಿ ಅವರನ್ನು ಕೊಲೆಗೈಯಲಾಗಿತ್ತು. ರಯೀಸ್‌ ಮೃತದೇಹವು ರೈಲ್ವೆ ಹಳಿಯ ಪಕ್ಕ ಬಿದ್ದಿದ್ದು, ಪ್ರಾಣಿಗಳಿಗೆ, ಬೀದಿಶ್ವಾನಗಳಿಗೆ ಆಹಾರವಾಗಿ ಹೋಗಿತ್ತು.

ತನ್ನ ಪುತ್ರನನ್ನು ಇಂತಹಾ ಪರಿಸ್ಥಿತಿಯಲ್ಲಿ ಕಲ್ಪಿಸಿಕೊಳ್ಳಲೂ ಸಾಧ್ಯವಿರದ ಮುಹಮ್ಮದ್‌ ಶರೀಫ್‌ ತನ್ನ ಮಗನ ಮೃತದೇಹವನ್ನು ಹುಡುಕಿಕೊಂಡು ಪೊಲೀಸ್‌ ಸ್ಟೇಷನ್‌, ಶವಾಗಾರ, ರೈಲ್ವೆ ನಿಲ್ದಾಣಗಳಿಗೆ ಅಲೆಯತೊಡಗಿದರು. ಅಲ್ಲಿದ್ದ ಅನಾಥ ಮೃತದೇಹಗಳಿಗೆ ಅಂತ್ಯಸಂಸ್ಕಾರ ಮಾಡಲು ಪ್ರಾರಂಭಿಸಿದರು. ಹಿಂದೂ, ಮುಸ್ಲಿಂ, ಸಿಖ್‌ ಎನ್ನದೇ ಎಲ್ಲ ಮೃತದೇಹಗಳಿಗೂ ಗೌರವಯುತ ಅಂತ್ಯಸಂಸ್ಕಾರ ಮಾಡಿದರು. 

೭೨ ಗಂಟೆಗಳ ಕಾಲ ಅನಾಥ ಮೃತದೇಹಗಳನ್ನಿಟ್ಟುಕೊಳ್ಳುವ ಪೊಲೀಸರು ಬಳಿಕ ಸೀದಾ ಶರೀಫ್‌ ರಿಗೆ ಕರೆ ಮಾಡುತ್ತಾರೆ. ಅವರು ಅದನ್ನು ಪಡೆದುಕೊಂಡು ಅಂತ್ಯಸಂಸ್ಕಾರ ನಡೆಸುತ್ತಾರೆ. ಇದೀಗ ಈ ಸಂಖ್ಯೆ 25,000 ದಾಟಿದೆ. ಅವರ ಈ ಕಾರ್ಯವು ದೇಶಾದ್ಯಂತ ಸುದ್ದಿಯಾಯಿತು. ಬಾಲಿವುಡ್‌ ನಟ ಅಮೀರ್‌ ಖಾನ್‌ ನಿರೂಪಕನಾಗಿದ್ದ ಸತ್ಯಮೇವ ಜಯತೇ ಕಾರ್ಯಕ್ರಮಕ್ಕೂ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ಮುಹಮ್ಮದ್‌ ಶರೀಫ್‌ ರನ್ನು 2020ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 

Please help in #Ayodhya
Don't let a kind soul depart.
Area : Mohalla Khirki Ali Beg,Ayodhya

For over 25 years Sharif Chacha has given last rites to unclaimed bodies. He would spend from his own pocket to take Muslims to graveyards and Hindus to cremation grounds for funeral pic.twitter.com/YCVgTmSqlT

— Kamran (@CitizenKamran) February 20, 2021

Mohammed Sharif, known as Chacha Sharif has been doing an incredible Seva. He is a bicycle mechanic by profession but has been performing the last rites of more than 25000 unclaimed dead bodies in the last 25 years . He has won a Padma Shri. So richly deserved #PadmaAwards ! pic.twitter.com/q1xLfRjiPp

— VVS Laxman (@VVSLaxman281) January 25, 2020

Meet “messiah of lawarais lashen”- CHACHA MOHAMMAD SHARIF bicycle mechanic who has been performing the last rites of thousands of unclaimed dead bodies of all religions with full dignity for the last 25 years.who has been awarded Padma Shree.#PeoplesPadma pic.twitter.com/2dB7Sk0WuI

— AdvSukhpreetBhatti (@advSukhpreet1) November 8, 2021

Chacha Sharif from Faizabad uttar pradesh a proud puncturewala gets a Padma Shree 2020 .....
BJP MP Tejasvi Surya must be biting fingers @AlNamr__ @SaketGokhale @OpusOfAli @imMAK02 @irenaakbar pic.twitter.com/6PXWGZODsO

— A+ve Guy (@wanderer_khan) January 26, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X