Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಲಂಚ ಹಗರಣ ನಡೆದಿದ್ದು ಕಾಂಗ್ರೆಸ್...

ರಫೇಲ್ ಲಂಚ ಹಗರಣ ನಡೆದಿದ್ದು ಕಾಂಗ್ರೆಸ್ ಆಡಳಿತದಲ್ಲಿ: ಬಿಜೆಪಿ ದಾಳಿ

ವಾರ್ತಾಭಾರತಿವಾರ್ತಾಭಾರತಿ9 Nov 2021 2:24 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಫೇಲ್ ಲಂಚ ಹಗರಣ ನಡೆದಿದ್ದು ಕಾಂಗ್ರೆಸ್ ಆಡಳಿತದಲ್ಲಿ: ಬಿಜೆಪಿ ದಾಳಿ

ಹೊಸದಿಲ್ಲಿ,ನ.9: ರಫೇಲ್ ಯುದ್ಧವಿಮಾನಗಳ ಖರೀದಿ ಒಪ್ಪಂದದಲ್ಲಿ ಭಾಗಿಯಾಗಿದ್ದ ಮಧ್ಯವರ್ತಿಗೆ 2007 ಮತ್ತು 2012ರ ನಡುವೆ ಲಂಚ ಪಾವತಿಯಾಗಿತ್ತು ಮತ್ತು ಅಗತ್ಯ ದಾಖಲೆಗಳಿದ್ದರೂ ಲಂಚದ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಿಬಿಐ ವಿಫಲಗೊಂಡಿತ್ತು ಎಂದು ಫ್ರೆಂಚ್ ಆನ್‌ಲೈನ್  ಜರ್ನಲ್ ಮೀಡಿಯಾಪಾರ್ಟ್ ವರದಿ ಮಾಡಿರುವ ಬೆನ್ನಿಗೇ ರಾಜಕೀಯ ಕೆಸರೆರಚಾಟ ಮತ್ತೆ ಆರಂಭಗೊಂಡಿದೆ. 

ರಫೇಲ್ ಯುದ್ಧವಿಮಾನಗಳ ಖರೀದಿ ಒಪ್ಪಂದದಲ್ಲಿ ನಡೆದಿದ್ದ ಭ್ರಷ್ಟಾಚಾರವನ್ನು ಮುಚ್ಚಿಡಲು ಮೋದಿ ಸರಕಾರವು ಕಾರ್ಯಾಚರಣೆಯೊಂದನ್ನು ನಡೆಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್,ಮಧ್ಯವರ್ತಿಯಿಂದ ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದರೂ ಆತನ ಪಾತ್ರದ ಬಗ್ಗೆ ತನಿಖೆಯನ್ನೇಕೆ ನಡೆಸಿರಲಿಲ್ಲ ಎಂದು ಪ್ರಶ್ನಿಸಿದೆ.

ಬಿಜೆಪಿ ಸರಕಾರವು ರಾಷ್ಟ್ರೀಯ ಭದ್ರತೆಗೆ ಎಳ್ಳುನೀರು ಬಿಟ್ಟಿದೆ, ಭಾರತೀಯ ವಾಯುಪಡೆಯ ಹಿತಾಸಕ್ತಿಗಳಿಗೆ ಧಕ್ಕೆಯನ್ನುಂಟು ಮಾಡಿದೆ ಮತ್ತು ಬೊಕ್ಕಸಕ್ಕೆ ಸಾವಿರಾರು ಕೋ.ರೂ.ಗಳ ನಷ್ಟವನ್ನುಂಟು ಮಾಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ವಕ್ತಾರ ಪವನ ಖೇರಾ ಅವರು,2015ರಲ್ಲಿ ರಫೇಲ್ ಒಪ್ಪಂದದ ಅಂತಿಮ ಮಾತುಕತೆಗಳ ಸಂದರ್ಭದಲ್ಲಿ ಮಧ್ಯವರ್ತಿ ಸುಷೇನ್ ಗುಪ್ತಾ ರಕ್ಷಣಾ ಸಚಿವಾಲಯದ ಗೌಪ್ಯ ದಾಖಲೆಗಳನ್ನು ಪಡೆದುಕೊಂಡಿದ್ದ ಮತ್ತು ಈ ದಾಖಲೆಗಳಲ್ಲಿ ಭಾರತೀಯ ಸಂಧಾನಕಾರರ ನಿಲುವು ಮತ್ತು ವಿಶೇಷವಾಗಿ ಅವರು ವಿಮಾನದ ಬೆಲೆಯನ್ನು ಹೇಗೆ ಲೆಕ್ಕ ಹಾಕಿದ್ದರು ಎಂಬ ಕುರಿತು ವಿವರಗಳಿದ್ದವು. ಇವು ರಫೇಲ್ ವಿಮಾನಗಳ ತಯಾರಕ ಡಸಾಲ್ಟ್ಏವಿಯೇಷನ್‌ಗೆ ಸ್ಪಷ್ಟ ಅನುಕೂಲವನ್ನು ಕಲ್ಪಿಸಿದ್ದವು ಎನ್ನುವುದನ್ನು ಮೀಡಿಯಾಪಾರ್ಟ್ ವರದಿಯು ಬಯಲಿಗೆಳೆದಿದೆ ಎಂದರು.

ಈ ನಡುವೆ ರಫೇಲ್ ವ್ಯವಹಾರದಲ್ಲಿ ಭ್ರಷ್ಟಾಚಾರಗಳಿಗಾಗಿ 2007-2012ರ ನಡುವೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರು,ಐಎನ್‌ಸಿ (ಇಂಡಿಯನ್ ನ್ಯಾಷನಲ್ ಕಾಂಗ್ರೆಸ್) ಅನ್ನು ‘ಐ ನೀಡ್ ಕಮಿಷನ್ ’ಎಂದು ಬಣ್ಣಿಸಿದ್ದಾರೆ.

ಬಿಜೆಪಿ ಕೇಂದ್ರಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾತ್ರಾ,2019ರ ಚುನಾವಣೆಗಳಿಗೆ ಮುನ್ನ ಪ್ರತಿಪಕ್ಷಗಳು,ವಿಶೇಷವಾಗಿ ಕಾಂಗ್ರೆಸ್ ಪಕ್ಷವು ರಫೇಲ್‌ಗೆ ಸಂಬಂಧಿಸಿದಂತೆ ಸುಳ್ಳು ವಾತಾವರಣವೊಂದನ್ನು ಸೃಷ್ಟಿಸಲು ಹೇಗೆ ಪ್ರಯತ್ನಿಸಿತ್ತು ಎನ್ನುವುದನ್ನು ನಾವೆಲ್ಲರೂ ನೋಡಿದ್ದೇವೆ. ಇದು ತಮಗೆ ರಾಜಕೀಯ ಲಾಭವನ್ನುಂಟು ಮಾಡುತ್ತದೆ ಎಂದು ಅವು ಭಾವಿಸಿದ್ದವು. ಇಂದು ನಾವು ನಿಮ್ಮೆದುರು ಕೆಲವು ಮಹತ್ವದ ದಾಖಲೆಗಳನ್ನು ಇಡುತ್ತಿದ್ದೇವೆ. ಫ್ರಾನ್ಸ್ ನ ಮೀಡಿಯಾಪಾರ್ಟ್ ರಫೇಲ್‌ನಲ್ಲಿ  ಭ್ರಷ್ಟಾಚಾರ ನಡೆದಿತ್ತು ಎನ್ನುವುದನ್ನು ಬಹಿರಂಗಗೊಳಿಸಿದೆ ಮತ್ತು ಇಡೀ ಹಗರಣವು 2007 ಮತ್ತು 2012ರ ನಡುವೆ ನಡೆದಿತ್ತು ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X