Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೂರಾ ತಂಙಳ್‌ ರ ವೀಡಿಯೊವನ್ನು...

ಕೂರಾ ತಂಙಳ್‌ ರ ವೀಡಿಯೊವನ್ನು ತಿರುಚಲ್ಪಟ್ಟ ಶೀರ್ಷಿಕೆಗಳೊಂದಿಗೆ ಹಂಚುತ್ತಿರುವ ಬಿಜೆಪಿ ವಕ್ತಾರರು

Altnews.in ಸತ್ಯಶೋಧನಾ ವರದಿಯಲ್ಲಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ9 Nov 2021 11:36 PM IST
share
ಕೂರಾ ತಂಙಳ್‌ ರ ವೀಡಿಯೊವನ್ನು ತಿರುಚಲ್ಪಟ್ಟ ಶೀರ್ಷಿಕೆಗಳೊಂದಿಗೆ ಹಂಚುತ್ತಿರುವ ಬಿಜೆಪಿ ವಕ್ತಾರರು

ಬೆಂಗಳೂರು: ಮುಸ್ಲಿಂ ವಿದ್ವಾಂಸರೋರ್ವರು ಸಮಾರಂಭದಲ್ಲಿ ಆಹಾರಕ್ಕೆ ಉಗುಳುತ್ತಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಖಾಝಿ ಸೈಯದ್‌ ಫಝಲ್‌ ಕೋಯಮ್ಮ ತಂಙಳ್‌ ಕೂರಾರವರ ವೀಡಿಯೋವೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರರಲ್ಲಿ ಹಲವರು ಈ ಕ್ಲಿಪ್‌ ಅನ್ನು ಶೇರ್‌ ಮಾಡಿದ್ದಾರೆ. ಇದೀಗ ಈ ಕುರಿತು ಸತ್ಯಶೋಧನಾ ವರದಿಯನ್ನು ಪ್ರಕಟಿಸಿರುವ altnews.in ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ. 

"ಕೂರಾ ತಂಙಳ್‌ ರವರ ತಂದೆ ಸೈಯದ್‌ ಅಬ್ದುರ್ರಹ್ಮಾನ್‌ ಅಲ್‌ ಬುಖಾರಿ ತಂಙಳ್‌ ರವರ ಉರೂಸ್‌ ನಡೆದ ಸಂದರ್ಭದಲ್ಲಿ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮವಿತ್ತು. ಆಹಾರ ವಿತರಣೆಗೂ ಮುಂಚೆ ಕುರ್‌ ಆನ್‌ ಸೂಕ್ತಗಳನ್ನು ಓದಿ ಊದುವುದು ರೂಢಿ. ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆದಿದ್ದು, ಈ ವೇಳೆ ತಂಙಳ್‌ ಸೂಕ್ತಗಳನ್ನು ಓದಿ ಊದಿದ್ದರೆ ವಿನಃ ಉಗುಳಿದ್ದಲ್ಲ" ಎಂದು ಅವರ ಸಹಾಯಕ ಹನೀಫ್‌ ಹಾಜಿ ಉಳ್ಳಾಲ ಹೇಳಿಕೆ ನೀಡಿದ್ದಾಗಿ ವರದಿ ಉಲ್ಲೇಖಿಸಿದೆ.

ಹಝ್ರತ್‌ ನಿಝಾಮುದ್ದೀನ್‌ ಔಲಿಯಾ ದರ್ಗಾದ ಪೀರ್ಝಾದಾ ಅಲ್ತಮಶ್‌ "ಅವರು ಊದುತ್ತಿದ್ದಾರೆಯೇ ಹೊರತು ಉಗುಳುತ್ತಿಲ್ಲ. ಇಂತಹಾ ಸಂಪ್ರದಾಯವನ್ನು ಪಾಲಿಸುವ ಹಲವು ಸಮುದಾಯಗಳಿವೆ. ಇದು ಬರ್ಕತ್‌ (ಅನುಗ್ರಹ)ಕ್ಕಾಗಿ ನಡೆಸುವ ಒಂದು ಧಾರ್ಮಿಕ ರೂಢಿ ಮಾತ್ರ. ನಮ್ಮ ದರ್ಗಾದಲ್ಲಿ ಈ ಸಂಪ್ರದಾಯವಿಲ್ಲ ಆದರೆ ಹಲವೆಡೆ ಇದನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಇಂತಹಾ ವೀಡಿಯೊವೊಂದು ಹರಿದಾಡಿದ್ದ ಸಂದರ್ಭದಲ್ಲಿ altnews.in ಸತ್ಯಾಸತ್ಯತೆಯನ್ನು ಬಯಲಿಗೆಳೆದಿತ್ತು. ಈ ವೇಳೆ ಮಾತನಾಡಿದ್ದ ಧಾರ್ಮಿಕ ವಿದ್ವಾಂಸರೋರ್ವರು, "ನಾವು ನಮಾಝ್‌ ಮುಗಿಸಿ ಹೊರ ಬರುವ ಸಂದರ್ಭದಲ್ಲಿ ಮಸೀದಿಯ ಹೊರಗಡೆ ಹಲವು ಮಹಿಳೆಯರು ಮಕ್ಕಳನ್ನು ಹಿಡಿದು ನಿಲ್ಲುವುದಿದೆ. ಮಸೀದಿಯಿಂದ ಹೊರಬರುವ ವಿಶ್ವಾಸಿಗಳು ಆ ಮಗುವಿನ ತಲೆಗೆ ಊದುತ್ತಾರೆ. ಅನುಗ್ರಹದ ದೃಷ್ಟಿಯಿಂದ ಇದು ಮಾಡಲಾಗುತ್ತದೆಯೇ ಹೊರತು ಬೇರೇನಿಲ್ಲ" ಎಂದು ಅವರು ಹೇಳಿದ್ದಾಗಿ ವರದಿ ಹೇಳಿದೆ. 

ಈ ವೀಡಿಯೊವನ್ನು ಬಲಪಂಥೀಯರು "ಮುಸ್ಲಿಮರು ತಯಾರಿಸಿದ ಆಹಾರ ಸೇವಿಸಬೇಡಿ. ಅವರು ಆಹಾರಕ್ಕೆ ಉಗುಳುತ್ತಾರೆ" ಎಂಬಂತೆ ವಿವಿಧ ಶೀರ್ಷಿಕೆಗಳಲ್ಲಿ ಶೇರ್‌ ಮಾಡಿದ್ದರು. ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಪ್ರೀತಿ ಗಾಂಧಿ, ನವೀನ್‌ ಕುಮಾರ್‌ ಜಿಂದಾಲ್‌, ಗೌರವ್‌ ಗೋಯೆಲ್‌ ಮುಂತಾದವರು ಟ್ವಿಟರ್‌ ನಲ್ಲಿ ಶೇರ್‌ ಮಾಡಿದ್ದರು. 

Need your valuable inputs, @zoo_bear. Can you please verify & fact check this video clip for our viewers?!

Is that man actually spitting in the food that is ready to be served?? Why??

And please don't ignore my request like you did the last time. Thanks in advance!! :)) pic.twitter.com/j0HEOB5H62

— Priti Gandhi - प्रीति गांधी (@MrsGandhi) November 7, 2021

This is ridiculous, person in the video spitting in the food. pic.twitter.com/MnArNMRDqS

— Gaurav Goel (@goelgauravbjp) November 8, 2021

इस्लाम pic.twitter.com/KBEirtc62n

— Naveen Kumar Jindal (@naveenjindalbjp) November 8, 2021

WTF

Kindly fact check this @zoo_bear, see if Maulana is spitting or what....
pic.twitter.com/jiiMWfT2BM

— BALA (@erbmjha) November 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X