Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯನಾಡಿನಲ್ಲಿ ಕೇರಳ ಭಯೋತ್ಪಾದನೆ ನಿಗ್ರಹ...

ವಯನಾಡಿನಲ್ಲಿ ಕೇರಳ ಭಯೋತ್ಪಾದನೆ ನಿಗ್ರಹ ಘಟಕದಿಂದ ‘ಹಿರಿಯ ಮಾವೋವಾದಿ ನಾಯಕ’ ಮತ್ತು ‘ಕಮಾಂಡರ್’ನ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Nov 2021 6:41 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಯನಾಡಿನಲ್ಲಿ ಕೇರಳ ಭಯೋತ್ಪಾದನೆ ನಿಗ್ರಹ ಘಟಕದಿಂದ ‘ಹಿರಿಯ ಮಾವೋವಾದಿ ನಾಯಕ’ ಮತ್ತು ‘ಕಮಾಂಡರ್’ನ ಬಂಧನ

ಕೋಝಿಕ್ಕೋಡ್: ಕೇರಳ ಪೊಲೀಸ್ ನ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ವು ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ ಕಾರ್ಯದರ್ಶಿಯಾಗಿರುವ ಹಿರಿಯ ಮಾವೋವಾದಿ ನಾಯಕ ಬಿ.ಜಿ.ಕೃಷ್ಣಮೂರ್ತಿಯವರನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.

ಮಾವೋವಾದಿ ವಲಯಗಳಲ್ಲಿ ‘ಬಿಜಿಕೆ’ ಎಂದೇ ಪರಿಚಿತರಾಗಿರುವ ಕೃಷ್ಣಮೂರ್ತಿಯವರನ್ನು ಮಂಗಳವಾರ ಸಂಜೆ ವಯನಾಡಿನ ಸುಲ್ತಾನ್ ಬತೇರಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಪಿಐ(ಮಾವೋವಾದಿ)ನ ಕಬನಿ ದಳಂ ಕಮಾಂಡರ್ ಸಾವಿತ್ರಿ ಅಲಿಯಾಸ್ ರೆಜಿತಾಳನ್ನೂ ಬಿಜಿಕೆ ಜೊತೆ ಬಂಧಿಸಲಾಗಿದೆ.

ಇತ್ತೀಚಿಗಷ್ಟೇ ಪಕ್ಷದ ಕೇಂದ್ರ ಸಮಿತಿಗೆ ಪದೋನ್ನತಿಗೊಂಡಿದ್ದ ಕೃಷ್ಣಮೂರ್ತಿಯವರ ಬಂಧನ ಪೊಲೀಸರ ಪಾಲಿಗೆ ದೊಡ್ಡ ಸಾಧನೆಯಾಗಿದೆ.

2016, ನವಂಬರ್ ನಲ್ಲಿ ಮಲಪ್ಪುರಂ ಜಿಲ್ಲೆಯ ನಿಲಂಬೂರಿನಲ್ಲಿ ನಡೆದಿದ್ದ ಎನ್ಕೌಂಟರ್ನಲ್ಲಿ ಕುಪ್ಪು ದೇವರಾಜ ಕೊಲ್ಲಲ್ಪಟ್ಟ ಬಳಿಕ ಬಿಜಿಕೆಯವರನ್ನು ಸಿಪಿಐ (ಮಾವೋವಾದಿ)ನ ಹಂಗಾಮಿ ಕಾರ್ಯದರ್ಶಿಯನ್ನಾಗಿ ಬಡ್ತಿಗೊಳಿಸಲಾಗಿತ್ತು. 2017ರಲ್ಲಿ ನಡೆದಿದ್ದ ವಲಯ ಸಮಿತಿಯ ಸಭೆಯಲ್ಲಿ ಅವರನ್ನು ಹುದ್ದೆಗೆ ಕಾಯಂ ಆಗಿ ನೇಮಕಗೊಳಿಸಲಾಗಿತ್ತು.

ಕರ್ನಾಟಕದ ಶೃಂಗೇರಿ ಮೂಲದ ಬಿಜಿಕೆ ವಿರುದ್ಧ ರಾಜ್ಯದಲ್ಲಿ 50ಕ್ಕೂ ಅಧಿಕ ಪ್ರಕರಣಗಳಿವೆ. 2005ರಲ್ಲಿ ಸಾಕೇತ್ ರಾಜನ್ ಹತ್ಯೆಯ ಮತ್ತು 2006ರಲ್ಲಿ ನಕ್ಸಲ್ ಆಂದೋಲನದಲ್ಲಿ ವಿಭಜನೆಯ ಬಳಿಕ ಅವರು ಕರ್ನಾಟಕದಲ್ಲಿ ಪಕ್ಷದ ನಾಯಕರಾಗಿದ್ದರು.

ಸಾವಿತ್ರಿ ಮಾವೋವಾದಿ ನಾಯಕ ವಿಕ್ರಮ ಗೌಡನ ಪತ್ನಿಯಾಗಿದ್ದಳು. ಈತನೂ ವಯನಾಡ-ಕೋಝಿಕ್ಕೋಡ್ ಪ್ರದೇಶದಲ್ಲಿ ಸಕ್ರಿಯವಾಗಿರುವ ಮಾವೋವಾದಿಗಳ ಕಬನಿ ದಳಂನಲ್ಲಿದ್ದಾನೆ. ಎರಡು ವರ್ಷಗಳ ಹಿಂದೆ ವಿಕ್ರಮ ಗೌಡನಿಂದ ವಿಚ್ಛೇದನ ಪಡೆಯಲು ಪಕ್ಷವು ಆಕೆಗೆ ಅನುಮತಿಯನ್ನು ನೀಡಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X