Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಸಹಿತ ಹಲವು ಮುಖಂಡರಿಂದ...

ಸಿದ್ದರಾಮಯ್ಯ ಸಹಿತ ಹಲವು ಮುಖಂಡರಿಂದ ಜನತೆಗೆ ಟಿಪ್ಪು ಜಯಂತಿ ಶುಭಾಶಯ

ವಾರ್ತಾಭಾರತಿವಾರ್ತಾಭಾರತಿ10 Nov 2021 1:00 PM IST
share
ಸಿದ್ದರಾಮಯ್ಯ ಸಹಿತ ಹಲವು ಮುಖಂಡರಿಂದ ಜನತೆಗೆ ಟಿಪ್ಪು ಜಯಂತಿ ಶುಭಾಶಯ

ಮಂಗಳೂರು, ನ.10: ಇಂದು 'ಮೈಸೂರಿನ ಹುಲಿ' ಟಿಪ್ಪು ಸುಲ್ತಾನ್ ಜಯಂತಿ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಹಿತ ಹಲವು ಗಣ್ಯರು ನಾಡಿನ ಜನತೆಗೆ ಟಿಪ್ಪು ಜಯಂತಿಯ ಶುಭಾಶಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಪ್ರತಿಮ ಸ್ವಾತಂತ್ರ್ಯ ಸೇನಾನಿ, ದಕ್ಷ ಆಡಳಿತಗಾರ ಮತ್ತು ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ. ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ. ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಅದೇರೀತಿ ಬಿ.ಕೆ.ಹರಿಪ್ರಸಾದ್, ಮೈಸೂರಿನ ಹುಲಿ ಹಝರತ್ ಟಿಪ್ಪು ಸುಲ್ತಾನ್ ಜಯಂತಿಯ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಬ್ರಿಟಿಷರ ವಿರುದ್ಧ ನಾಲ್ಕು ಯುದ್ಧಗಳಲ್ಲಿ ಹೋರಾಡಿ ಸ್ವಾತಂತ್ರ್ಯಕ್ಕಾಗಿ ರಣಾಂಗಣದಲ್ಲೇ ಮಡಿದ ಭಾರತದ ಮೊದಲ ರಾಜ, ದೂರದೃಷ್ಟಿಯ, ಸರ್ವಧರ್ಮ ಸಹಿಷ್ಣು, ವೈಜ್ಞಾನಿಕ ಮನೋಭಾವದ, ಪ್ರಗತಿಪರ ಆಡಳಿತಗಾರ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇವೆ ಎಂದು ಟ್ವೀಟ್ ಮಾಡಿದೆ.

ಉಳಿದಂತೆ ಮಾಜಿ ಸಚಿವ, ಶಾಸಕ ಝಮೀರ್ ಅಹ್ಮದ್ ಖಾನ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ರಿಝ್ವಾನ್ ಅರ್ಷದ್ ಮೊದಲಾದವರು ನಾಡಿನ ಜನತೆಗೆ ಟಿಪ್ಪು ಜಯಂತಿಯ ಶುಭ ಹಾರೈಸಿದ್ದಾರೆ.

ಅಪ್ರತಿಮ
ಸ್ವಾತಂತ್ರ್ಯ ಸೇನಾನಿ,
ದಕ್ಷ ಆಡಳಿತಗಾರ
ಮತ್ತು
ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ.

ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ
ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ.

ನಾಡ ಬಂಧುಗಳಿಗೆ
ಟಿಪ್ಪು ಜಯಂತಿಯ ಶುಭಾಶಯಗಳು.#TippuJayanthi #ಟಿಪ್ಪುಜಯಂತಿ pic.twitter.com/hlDYFnvPFc

— Siddaramaiah (@siddaramaiah) November 10, 2021

ಮೈಸೂರಿನ ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯ ಶುಭಾಶಯಗಳು.#TippuSultan #TippuJayanti

— Hariprasad.B.K. (@HariprasadBK2) November 10, 2021

ನಾಡಿನ ಸಮಸ್ತ ಬಂಧುಗಳಿಗೆ ಸ್ವಾತಂತ್ರ್ಯ ಸೇನಾನಿ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯ ಹಾರ್ದಿಕ ಶುಭಾಶಯಗಳು.#TippuJayanthi pic.twitter.com/4nWAW4TVCG

— Dr Yathindra Siddaramaiah (@Dr_Yathindra_S) November 10, 2021

ಬ್ರಿಟೀಷರ ಸರ್ವಾಧಿಕಾರಿ ಆಡಳಿತದ ವಿರುದ್ಧ ಸೆಟೆದು ನಿಂತು, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಮಹಾನ್ ದೇಶಪ್ರೇಮಿ ಹಜ್ರತ್ ಟಿಪ್ಪು ಸುಲ್ತಾನ್ ಅವರ ಜನ್ಮದಿನದ ಸಂದರ್ಭದಲ್ಲಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನಗಳನ್ನು ಅರ್ಪಿಸುತ್ತೇನೆ.#TippuJayanthi pic.twitter.com/6B2l2kerRv

— B Z Zameer Ahmed Khan (@BZZameerAhmedK) November 10, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X