Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ನಾಯಕರ...

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ನಾಯಕರ ಹೆಸರಿದ್ದರೆ ಬಹಿರಂಗಪಡಿಸಲಿ; ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Nov 2021 7:33 PM IST
share
ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ನಾಯಕರ ಹೆಸರಿದ್ದರೆ ಬಹಿರಂಗಪಡಿಸಲಿ; ಸಿದ್ದರಾಮಯ್ಯ

ಬೆಂಗಳೂರು, ನ.10: ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿಯವರದ್ದೇ ಸರಕಾರ ಇದೆ. ಪೊಲೀಸ್ ಮತ್ತು ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಬಿಟ್ ಕಾಯಿನ್ ಹಗರಣದಲ್ಲಿ ಸದ್ದಿಲ್ಲದೆ ಹಣ ತಿಂದ ಅಧಿಕಾರಿಗಳ ಮತ್ತು ರಾಜಕಾರಣಿಗಳ ಹೆಸರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಬುಧವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಾವು ತಪ್ಪಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಹೆಸರೂ ಇದೆ ಎಂದು ಹೇಳಿಕೆ ನೀಡಿ ಜಾರಿಕೊಳ್ಳಬಾರದು. ಕಾಂಗ್ರೆಸ್ಸಿನವರ ಹೆಸರಿದ್ದರೆ ಅವರ ಹೆಸರನ್ನೂ ಹೇಳಲಿ. ಅವರನ್ನೂ ಬಂಧಿಸಲಿ, ಕಾನೂನು ಕ್ರಮ ತೆಗೆದುಕೊಳ್ಳಲಿ ಎಂದು ಅವರು ಸವಾಲು ಹಾಕಿದರು.

ದಲಿತ ಮುಖ್ಯಮಂತ್ರಿ ವಿಚಾರದ ಬಗ್ಗೆ ಬಿಜೆಪಿ ಸವಾಲಿಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಅತಿ ಹೆಚ್ಚು ಮಂದಿ ದಲಿತರು ಮುಖ್ಯಮಂತ್ರಿಗಳಾಗಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಬಿಜೆಪಿಯಲ್ಲಿ ಯಾರೂ ದಲಿತರೇ ಇಲ್ಲವೇ? ಈಗ ಅವರದೇ ಸರಕಾರ ಇದೆ. ಬೊಮ್ಮಾಯಿ ಅವರನ್ನು ಕೆಳಗಿಳಿಸಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂದರು.

ನಮ್ಮ ಸರಕಾರ ಇರುವ ಪಂಜಾಬ್‍ನಲ್ಲಿ ನಾವು ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಈಗ ಇಲ್ಲಿ ಬಿಜೆಪಿಯವರ ಸರಕಾರ ಇದೆ. ಹೀಗಾಗಿ ಬಿಜೆಪಿಯವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಲು ಅವಕಾಶ ಇದೆ, ಮಾಡಿ ತೋರಿಸಲಿ ಎಂದು ಸಿದ್ದರಾಮಯ್ಯ ಮರು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X