Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ:...

ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಯನ್ನು ಬಂಧಿಸಲು ದಲಿತ್ ಸಂಘರ್ಷ ಸಮಿತಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ10 Nov 2021 7:42 PM IST
share

ಪುತ್ತೂರು ; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ಸ್ವಯಂಘೋಷಿತ ಸಂಘಟನೆಯ ಅಧ್ಯಕ್ಷ ರಾಜು ಹೊಸ್ಮಠನನ್ನು ತಕ್ಷಣ ಬಂಧಿಸಿ ಆತನ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ.

ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತನ್ನ ಕಚೇರಿಯಲ್ಲಿ 2 ಬಾಲಕಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದು, ಇವರಿಬ್ಬರೂ ಅಕ್ಕ-ತಂಗಿಯಾಗಿದ್ದಾರೆ. ಆರೋಪಿ ವಿರುದ್ಧ ಮಹಿಳಾ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಯನ್ನು ಬಂಧಿಸಿಲ್ಲ. ಮುಂದಿನ 10 ದಿನಗಳ ಒಳಗಾಗಿ ಆರೋಪಿ ರಾಜು ಹೊಸ್ಮಠನನ್ನು ಬಂಧಿಸದಿದ್ದರೆ, ಮಹಿಳಾ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈತ ಹುಟ್ಟುಹಾಕಿರುವ ಆಪತ್ಬಾಂಧವ ಟ್ರಸ್ಟ್ ಎಂಬ ಸಂಸ್ಥೆ ಅನಧಿಕೃತವಾಗಿದ್ದಲ್ಲಿ ಕೂಡಲೇ ಇದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈತನ ಮೇಲೆ ಬನ್ನೂರಿನ ಮಹಿಳೆಯೊಬ್ಬರಿಂದ ಹಣ ಪಡೆದ ಪ್ರಕರಣ ಕೂಡಾ ದಾಖಲಾಗಿದ್ದು, ಈ ಬಗ್ಗೆಯೂ ಸಮಗ್ರ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದರು.

ಪುತ್ತೂರು ತಾಲೂಕಿನಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳ ಹೆಚ್ಚಾಗುತ್ತಿದ್ದರೂ ಆದಿದ್ರಾವಿಡ-ಮೊಗೇರ ಸಂಘ ಮೌನ ವಹಿಸುತ್ತಿವೆ. ಆದಿದ್ರಾವಿಡ ಜನಾಂಗಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಪ್ರಕರಣ ದಾಖಲಾಗಿ 5 ದಿನಗಳಾಗಿವೆ. ಆದರೂ ಆದಿದ್ರಾವಿಡ ಸಂಘಟನೆ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಪುತ್ತೂರು ಬಡಗನ್ನೂರು ಬಳಿಯಲ್ಲಿ ಕೆಲ ದಿನಗಳ ಹಿಂದೆ ಮೊಗೇರ ಜನಾಂಗದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೇಲೆ ಲೈಂಗಿಕ ಪ್ರಕರಣ ನಡೆದಿದೆ. ಈ ವಿಚಾರ ಬಗ್ಗೆಯೂ ಮೊಗೇರ ಸಂಘ ಯಾವುದೇ ಹೇಳಿಕೆ ನೀಡದೆ ಮೌನ ವಹಿಸಿದೆ. ಈ ಸಂಘಟನೆಗಳ ನಡೆಯು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇಂತಹ ಜಾತಿ ಸಂಘಟನೆಗಳ ಅಗತ್ಯತೆಯು ಪ್ರಶ್ನಾರ್ಹವಾಗಿದೆ ಎಂದರು. 

ಬಡಗನ್ನೂರಿನಲ್ಲಿ ದಲಿತ ಬಾಲಕಿ ಲೈಂಗಿಕ ಪ್ರಕರಣದಲ್ಲಿ ಆರೋಪಿಯಾಗಿರುವ ನಾರಾಯಣ ರೈ ಕೈಯಿಂದ ಕೆಲ ಸಂಘಟನೆಗಳ ಮುಖಂಡರು ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆಯೂ ಪೊಲೀಸರು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯ ಪುತ್ತೂರು ನಗರ ಸಂಚಾಲಕ ಕೇಶವ ಪಡೀಲ್, ಸಂಚಾಲಕ ಹರೀಶ್ ಬಿ.ಕೆ ಶೇಖಮಲೆ, ಕೋಶಾಧಿಕಾರಿ ಸತೀಶ್ ಶೇಖಮಲೆ ಹಾಗೂ ಜಿಲ್ಲಾ ಸಮಿತಿ ಸದಸ್ಯ ಶೀನ ಬಾಳಿಲ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X